nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು

    March 22, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    ಜಿಲ್ಲಾಡಳಿತದ ನಿರ್ಬಂಧಕ್ಕೆ ಡೋಂಟ್ ಕೇರ್: ಪೊಲೀಸರ ಎದುರೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

    March 22, 2026
    Facebook Twitter Instagram
    ಟ್ರೆಂಡಿಂಗ್
    • ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು
    • ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು
    • ಜಿಲ್ಲಾಡಳಿತದ ನಿರ್ಬಂಧಕ್ಕೆ ಡೋಂಟ್ ಕೇರ್: ಪೊಲೀಸರ ಎದುರೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!
    • ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ
    • ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ
    • ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು
    • ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ
    • ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇವಾ ಭದ್ರತೆ ಒದಗಿಸಲು ಒತ್ತಾಯಿಸಿ ಕೊವಿಡ್ ವಾರಿಯರ್ಸ್ ಪ್ರತಿಭಟನೆ
    ತುಮಕೂರು March 21, 2022

    ಸೇವಾ ಭದ್ರತೆ ಒದಗಿಸಲು ಒತ್ತಾಯಿಸಿ ಕೊವಿಡ್ ವಾರಿಯರ್ಸ್ ಪ್ರತಿಭಟನೆ

    By adminMarch 21, 2022No Comments2 Mins Read
    covid warriors protest

    ತುಮಕೂರು: ಕೋವಿಡ್ -19 ರ ತುರ್ತು ಪರಿಸ್ಥಿತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಅರೇ- ವೈದ್ಯಕೀಯ ಸಿಬ್ಬಂದಿಯನ್ನು 2022 ಮಾರ್ಚ್ 31 ನಂತರವು ಸೇವೆಯಿಂದ ಮುಂದುವರೆಸುವಂತೆ ಒತ್ತಾಯ ಕೊರೊನಾ ವಾರಿಯರ್ಸ್ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಈ ವೇಳೆ ಮಾತನಾಡಿದ ಕೊರೊನಾ ವಾರಿಯರ್ಸ್, ಕೋವಿಡ್ -19ರ ತುರ್ತು ಪರಿಸ್ಥಿತಿಯಲ್ಲಿ ನಮ್ಮನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ನಾವು ನಮ್ಮ ಕುಟುಂಬ, ಮನೆ-ಮಠ ಬಿಟ್ಟು, ನಮ್ಮ ಪ್ರಾಣದ ಹಂಗನ್ನು ತೊರೆದು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಜೊತೆಯಲ್ಲಿಯೇ ಸೇರಿದ ಕೆಲವು ಆರೋಗ್ಯ ಸಿಬ್ಬಂದಿಗಳು ಪ್ರಾಣಭಯದಿಂದ ಹಾಗೂ ಕೊರೊನ ಮಹಾ ಮಾರಿಗೆ ಹೆದರಿ ಅರ್ಧಕ್ಕೆ ಕೆಲಸವನ್ನು ಬಿಟ್ಟು ಹೋದರು. ಆದರೆ ನಮ್ಮಲ್ಲಿ ಹಲವರಿಗೆ ಹಲವು ಬಾರಿ ಕೊರೂನಾ ಪಾಸಿಟಿವ್ ಬಂದು ಸಾವಿನ ಕದ ತಟ್ಟಿ ಸಾವಿನ ಸೋಲನ್ನು ಒಪ್ಪದೆ ಪುನಃ ಕರ್ತವ್ಯಕ್ಕೆ ಮರಳಿ ಕರ್ತವ್ಯವನ್ನು ಸಲ್ಲಿಸುತ್ತಿದ್ದೇವೆ. ಜೊತೆಗೆ ಕೂರೊನಾ ಲಸಿಕಾ ಅಭಿಯಾನದಲ್ಲಿ ಭಾರತದ ಐತಿಹಾಸಿಕ ಮೈಲುಗಲ್ಲಿನ ಸಾಧನೆಯಲ್ಲಿ ನಾವು ಸಹಾ ಭಾಗಿಯಾಗಿ ಕರ್ತವ್ಯ ಸಲ್ಲಿಸಿದ್ದೇವೆ. ಕಷ್ಟ ಕಾಲದಲ್ಲಿ ನಾವು ಸರ್ಕಾರದ ಜೊತೆಯಾಗಿ ನಿಂತು ದುಡಿಯುತ್ತಿದ್ದೇವೆ, ಮುಂದೆಯು ಸಹ ದುಡಿಯಲು ಸಿದ್ಧರಿದ್ದೇವೆ. ಆದರೆ ಈ ಹಂತದಲ್ಲಿ ಕೊರೊನ ಹೆಚ್ಚಾಗುವುದರಿಂದಲೇ ಕೊರೊನ ವಾರಿಯರ್ಸ್ ಗಳ ಕೆಲಸ ಉಳಿಯುತ್ತಿದೆ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಕೊರೊನಾ ಕಡಿಮೆ ಆದ ಮೇಲೆ ನಮ್ಮನ್ನು ಕೆಲಸದಿಂದ ತೆಗೆದರೆ ಕೊರೊನಾ ವಾರಿಯರ್ಸ್ ಗಳಾದ ಫಾರ್ಮಸಿ ಅಧಿಕಾರಿಗಳು, ಲ್ಯಾಬ್ ಟೆಕ್ನಿಶಿಯನ್, ಪಿ ಎಚ್ ಸಿ ಓ, ಗ್ರೂಪ್ – ಡಿ, ಸ್ವಾಬ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹಾಗೂ ಮತ್ತಿತರ ಕೊರೊನಾ ವಾರಿಯರ್ಸ್ ಗಳು ನಿರ್ಗತಿಕರಾಗಿ, ನಿರುದ್ಯೋಗಿಗಳಾಗಿ ಬೀದಿಗೆ ಬರಬೇಕಾಗುತ್ತದೆ  ಎಂದು ಆತಂಕ ವ್ಯಕ್ತಪಡಿಸಿದರು.


    Provided by
    Provided by

    ಈಗಾಗಲೇ ಪ್ರಧಾನಿ ಮೋದಿಜಿಯವರು, ಕೂರೂನಾ ವಾರಿಯರ್ಸ್ ಆಗಿ 100 ದಿನಗಳ ಕಾಲ ಸೇವೆ ಸಲ್ಲಿಸಿದವರಿಗೆ ಸೇವಾ ಭದ್ರತೆಯನ್ನು ಒದಗಿಸಿ ಮುಂಬರುವ ಸರ್ಕಾರಿ ಕೆಲಸಗಳಿಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿಕೆ ಕೊಟ್ಟಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಅದೇಶ ಹೊರಡಿಸಿದರೆ ಸುಮಾರು 4,000 ಕ್ಕೂ ಹೆಚ್ಚು ಕೊರೊನಾ ವಾರಿಯರ್ಸ್ ಗಳಿಗೆ ಮತ್ತು ಅವರ ಕುಟುಂಬದವರಿಗೆ ಆಧಾರವಾಗುತ್ತದೆ. ಈಗಾಗಲೇ ಕರ್ನಾಟಕ ರಾಜ್ಯಾದ್ಯಂತ ಹಲವು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆಯಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಂಕಿಸಂಖ್ಯೆ ಸಮೇತ ಪತ್ರಿಕೆ, ಅಂತರ್ಜಾಲ ಹಾಗೂ ಮಾಧ್ಯಮದಲ್ಲಿ ವರದಿಯಾಗಿರುವುದರಿಂದ ತಾವು ಇದನ್ನು ಪರಿಶೀಲಿಸಿ ಖಾಲಿ ಇರುವ ಸ್ಥಳಗಳಿಗೆ ಅಸ್ಪತ್ರೆಗಳಿಗೆ ನಮ್ಮ ಸೇವಾಕಾರ್ಯವನ್ನು ಹಾಗೂ ಅನುಭವವನ್ನು ಪರಿಗಣಿಸಿ ಮಾನವೀಯತೆ ದೃಷ್ಠಿಯಿಂದ ನಮ್ಮನ್ನು ಖಾಲಿ ಇರುವ ಸ್ಥಳಗಳಿಗೆ ನೇಮಿಸಿದರೆ ನಮಗೂ ಉದ್ಯೋಗ ದೊರಕಿ ನಮ್ಮೆಲ್ಲರ ಕುಟುಂಬಗಳಿಗೆ ಭದ್ರತೆ ದೊರಕಿದಂತಾಗುತ್ತದೆ. ಈಗಾಗಲೇ ಹಲವಾರು ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ತರಬೇತಿ ಮತ್ತು ಯೋಜನೆಗಳ ಬಗ್ಗೆ ಅರಿವು ಇರುವುದಿಂದ ತಾವುಗಳು ದಯಮಾಡಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ನಮ್ಮ ಜೀವನಕ್ಕೆ ಭದ್ರತೆ ಒದಗಿಸಬೇಕೆಂದು ಮನವಿ ಮಾಡಿದರು

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು

    March 22, 2026

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026

    ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

    March 21, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು

    March 22, 2026

    ತುಮಕೂರು: ಏಪ್ರಿಲ್ 1ರಂದು ಸಿದ್ದಗಂಗಯ ತ್ರಿವಿಧ ದಾಸೋಹಿ ಲಿಂಗೈಕ್ಯ ಕರ್ನಾಟಕ ರತ್ನ ಡಾ. ಶ್ರೀಶಿವಕುಮಾರಮಹಾಸ್ವಾಮೀಜಿ ಅವರ 119ನೇ ಜನ್ಮಜಯಂತೋತ್ಸವ ಹಿನ್ನೆಲೆಯಲ್ಲಿ…

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    ಜಿಲ್ಲಾಡಳಿತದ ನಿರ್ಬಂಧಕ್ಕೆ ಡೋಂಟ್ ಕೇರ್: ಪೊಲೀಸರ ಎದುರೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

    March 22, 2026

    ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ

    March 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.