nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ, ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗ ಶಿಬಿರ ಸದುಪಯೋಗವಾಗಲಿ: ಎಸ್ ಬಿ ಐ ವ್ಯವಸ್ಥಾಪಕ ಚಂದ್ರಶೇಖರ್ ಅಭಿಮತ
    ಪಾವಗಡ September 25, 2024

    ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ, ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗ ಶಿಬಿರ ಸದುಪಯೋಗವಾಗಲಿ: ಎಸ್ ಬಿ ಐ ವ್ಯವಸ್ಥಾಪಕ ಚಂದ್ರಶೇಖರ್ ಅಭಿಮತ

    By adminSeptember 25, 2024No Comments2 Mins Read
    health camp

    ಪಾವಗಡ: ಉತ್ತಮವಾದ ಆರೋಗ್ಯವನ್ನು ಗ್ರಾಮೀಣ ಭಾಗದ ಕಟ್ಟಕಡೆಯ ವ್ಯಕ್ತಿಗೂ ಕಲ್ಪಿಸಿಕೊಡುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡುತ್ತಿದ್ದು ಸಾರ್ವಜನಿಕರು ಈ ಶಿಬಿರಗಳಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಪಾವಗಡ ಎಸ್ ಬಿ ಐ ವ್ಯವಸ್ಥಾಪಕ ಚಂದ್ರಶೇಖರ್ ತಿಳಿಸಿದರು.

    ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಪಾವಗಡ ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಇತ್ತೀಚಿನ ದಿನಗಳಲ್ಲಿ ತಿನ್ನುವ ಆಹಾರ, ಕುಡಿಯುವ ನೀರು, ಉಸಿರಾಡುವ ಗಾಳಿ ಕಲುಷಿತವಾಗಿದೆ ಪ್ರಸ್ತುತ ದಿನಗಳಲ್ಲಿ ಬರುವ ರೋಗಗಳು ಪ್ರಾಥಮಿಕ ಅಂತದಲ್ಲಿ ಹೆಚ್ಚಿನ ಪ್ರಭಾವ ಬೀರದಿದ್ದರೂ ಅವುಗಳನ್ನು ಕಡೆಗಣಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಮಾರಣಾಂತಿಕವಾಗಿ ಜೀವಕ್ಕೆ ಕತ್ತು ತರಬಹುದು. ಇಂದಿನ ಯುಗದಲ್ಲಿ ಮಕ್ಕಳು ಹೆಚ್ಚಾಗಿ ಟಿ.ವಿ. ಹಾಗೂ ಮೊಬೈಲ್ ಬಳಕೆಯಿಂದ ಕಣ್ಣಿನ ದೃಷ್ಟಿ ಅಪಾಯದ ಅಂಚಿಗೆ ತಲುಪುತ್ತಿದೆ. ಗ್ರಾಮೀಣ ಭಾಗದ ಜನರು ರೋಗಗಳ ಬಗ್ಗೆ ಅರಿವಿಲ್ಲದೆ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ನಿರ್ಲಕ್ಷ ತೋರುತ್ತಿದ್ದು, ಗ್ರಾಮೀಣ ಭಾಗದ ಜನಸಾಮಾನ್ಯರ ಅರೋಗ್ಯ ರಕ್ಷಣೆ ಮಾಡಲು ಹೆಲ್ಪ್ ಸೊಸೈಟಿ ಸಂಸ್ಥೆ ಬಹಳಷ್ಟು ಶಿಬಿರಗಳನ್ನು ಆಯೋಜಿಸಿದ್ದು, ಈ ಬಾರಿ ಸೇವಾ ಟ್ರಸ್ಟ್ ಪ್ರಪ್ರಥಮವಾಗಿ ಶಿಬಿರ ಆಯೋಜಿಸಿದ್ದು, ಅತೀ ಹೆಚ್ಚು ಜನರು ಇದರ ಪ್ರಯೋಜನ ಪಡೆದುಕೊಂಡಿರುವುದಕ್ಕೆ ಶಿಬಿರ   ಯಶಸ್ಸು ಕಂಡಿದೆ ಹಾಗೂ ಮುಂದೆ ಮುಂದೆ ಮತ್ತಷ್ಟು ಶಿಬಿರ ನಡೆಸಲಿ ಎಂದು ತಿಳಿಸಿ ಸಾರ್ವಜನಿಕರು ಸಹ ಬ್ಯಾಂಕಿನ ಸೌಲಭ್ಯಗಳಾದ ಹಲವಾರು ವಿಮೆಗಳನ್ನು ಜಾರಿಗೆ ತಂದಿದ್ದು ಹದಿನೆಂಟರಿಂದ ಎಪ್ಪತ್ತು ವರ್ಷ ವಯಸ್ಸಿನ ಎಲ್ಲರಿಗೂ ಸಹ ಬ್ಯಾಂಕಿನ ಹಲವಾರು ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವತೆ ಕರೆ ನೀಡಿದರು.

    ಈ ಸಂದರ್ಭದಲ್ಲಿ ಎಸ್ ಬಿ ಐ ಬ್ಯಾಂಕಿನ ನಾಗಲಕ್ಷ್ಮಮ್ಮ ಮಾತನಾಡುತ್ತ, ಈ ಶಿಬಿರದಲ್ಲಿ ಆಯ್ಕೆಯಾದವರಿಗೆ ಅವರದೇ ಉಚಿತ ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ನಂತರ ತಮ್ಮ ಗ್ರಾಮಗಳಿಗೆ ಕರೆ ತಂದು ಬಿಡುವ ಸೌಲಭ್ಯ ಕಲ್ಪಿಸಿದ್ದಾರೆ ಈ ಭಾಗದ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ಹೇಳಿದರು.

    ಶಿಬಿರದ ಪ್ರಯೋಜಕರಾದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಸೇವಾ ಟ್ರಸ್ಟ್ ನಿರ್ದೇಶಕಿ ಸಂದ್ಯಾ, ನಿರ್ದೇಶಕರಾದ ಅಮಿಲಿನೇಣಿ ನರಸಿಂಹಮೂರ್ತಿ, ಅಮಿಲಿನೇಣಿ ನರೇಶ್, ರಘುಪತಿ ನಾಯ್ಡು, ಬೇಕರಿ ನಾಗರಾಜ್, ಮಾನಂ ಗೌತಮ್, ಭವ್ಯ, ಶಶಿಕಲಾ, ಶಂಕರ್ ಕಣ್ಣಿನ ಆಸ್ಪತ್ರೆಯ  ನೇತ್ರಾಧಿಕಾರಿ ಪವಿತ್ರ, ಶಂಕರ್ ಕಣ್ಣಿನ ಆಸ್ಪತ್ರೆ ವೈದ್ಯರಾದ ನಿಕಿತಾ, ಅರುಣ್ ಕುಮಾರ್, ಯೋಜನಾಧಿಕಾರಿ ಹರೀಶ್, ಸಾರ್ವಜನಿಕ ಆಸ್ಪತ್ರೆಯ ರಮೇಶ್, ಮಂಜುನಾಥ್, ಕೃಷ್ಟಪ್ಪ, ಓಂಕಾರ್, ಗುರುನಾಥ್ ಹಾಗೂ ಹೆಲ್ಪ್ ಸೊಸೈಟಿ ಪದಾಧಿಕಾರಿಗಳು, ಸೇವಾ ಟ್ರಸ್ಟ್ ಪದಾಧಿಕಾರಿಗಳು ಹಾಜರಿದ್ದರು.

    ಈ ಶಿಬಿರದಲ್ಲಿ 180 ರೋಗಿಗಳಿಗೆ  ತಪಾಸಣೆ ನಡೆಸಿದ್ದು, ಶಸ್ತ್ರ ಚಿಕಿತ್ಸೆಗೆ 65 ರೋಗಿಗಳು ಆಯ್ಕೆಯಾಗಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.