nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇವಾ ಭದ್ರತೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ: ಮಾನವ ಹಕ್ಕುಗಳ ಆಯೋಗಕ್ಕೆ ಮನವಿ
    ತಿಪಟೂರು December 11, 2021

    ಸೇವಾ ಭದ್ರತೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ: ಮಾನವ ಹಕ್ಕುಗಳ ಆಯೋಗಕ್ಕೆ ಮನವಿ

    By adminDecember 11, 2021No Comments1 Min Read
    protest

    ತಿಪಟೂರು: ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ತಮ್ಮ ಸೇವೆಸಲ್ಲಿಸುವ ಹಿನ್ನೆಲೆ ಕಾಯಂ ಸೇವಾ ಭದ್ರತೆ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ತರಗತಿ ಬಹಿಷ್ಕರಿಸಿ ಶುಕ್ರವಾರ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

    ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ನಮಗೆ ಸರ್ಕಾರದಿಂದ ಯಾವುದೇ ರೀತಿಯ ಸೌಲಭ್ಯ ದೊರೆತಿಲ್ಲ. ಕೇವಲ ಮಾಸಿಕ ಭತ್ಯೆ ಪಡೆಯುತ್ತಿದ್ದೇವೆ. ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ನಿರ್ಮಿಸುತ್ತಿರುವ ನಮಗೆ ರಾಜ್ಯ ಸರ್ಕಾರ ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಅತಿಥಿ ಉಪನ್ಯಾಸಕರಿಗೆ ಖಾಯಂ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.


    Provided by

    ಈ ಹಿಂದೆ ಸರ್ಕಾರಿ ಕಾಲೇಜಿನಲ್ಲಿ ಹಂಗಾಮಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಪದನಾಮ ಬದಲಾದ ಸ್ಥಳೀಯ ಅಭ್ಯರ್ಥಿ ಸಾಫ್ಟ್ ಗ್ಯಾಪ್ ಗುತ್ತಿಗೆ ಆಧಾರಿತ ಅರೆಕಾಲಿಕ ಉಪನ್ಯಾಸಕರನ್ನು ಸರ್ಕಾರ ಮಾನವೀಯತೆ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಪದನಾಮ ಹೊಂದಿರುವವರನ್ನು 1982.1992.2003 ರಲ್ಲಿ ಕಾಯಂ ಮಾಡಿರುವ ನಿದರ್ಶನಗಳಿವೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಲ್ಲಿರುವ ಕಾರ್ಯನಿರತ ಹುದ್ದೆಗಳಿಗೆ ವಿರುದ್ಧವಾಗಿ ಹೊಸ ಹುದ್ದೆಗಳನ್ನು ಸೃಜಿಸಿ ಸೇರ್ಪಡೆ ಮತ್ತು ಕಾನೂನು ತಿದ್ದುಪಡಿ ಮಾಡಿಕೊಂಡು ಅನುಮೋದನೆ ನೀಡಿ ಎಂದು ತಿಳಿಸಿದರು

    ಎಲ್ಲಾ ಅತಿಥಿ ಉಪನ್ಯಾಸಕರ ಅವರವರ ವಿದ್ಯಾರ್ಥಿಗೆ ಅನುಗುಣವಾಗಿ ಸೇವಾ ಭದ್ರತೆ ಜೊತೆಗೆ ಕಾಯಂ ಹುದ್ದೆ ಮಾಡಬೇಕು. ಜೊತೆಗೆ ಕಡಿಮೆ ಪ್ರೋತ್ಸಾಹ ಧನದಲ್ಲಿ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸಿದವರನ್ನು ಗಮನಿಸಿ ಸರಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಕೊಡುವ ಮುಖಾಂತರ ಸರ್ಕಾರಕ್ಕೆ ತಿಳಿಸಿದರು.

    ಈ ಸಂದರ್ಭದಲ್ಲಿ. ಡಾ.ವೆಂಕಟೇಶ್, ಡಾ.ಸುಧಾ,  ನವೀನ್,  ಕುಮಾರಿ ವಿನುತಾ,  ಪಲ್ಲವಿ, ರಾಯಪ್ಪ, ಶಿವಣ್ಣ ಸೇರಿದಂತೆ ಮುಂತಾದ ಅತಿಥಿ ಉಪನ್ಯಾಸಕರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಹಾಲ್ಕುರಿಕೆಯಲ್ಲಿ ಮಿತಿಮೀರಿದ ಅಕ್ರಮ ಮದ್ಯಮಾರಾಟ: ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

    May 29, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಾವಿನಕೆರೆ ಹುಚ್ಚಮ್ಮದೇವಿ ದೇವಸ್ಥಾನಕ್ಕೆ 50 ಸಾವಿರ ಡಿಡಿ ವಿತರಣೆ

    May 28, 2025

    KSRTC ಬಸ್ ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

    May 28, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.