nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿನೊಂದಿಗೆ ಅಪಾಯಕಾರಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ದಂಪತಿ: ಪೊಲೀಸರಿಂದ ರಕ್ಷಣೆ

    June 3, 2025

    ಅಮಿತ್ ಶಾ ಅವರನ್ನು ಭೇಟಿಯಾದ ವಿ.ಸೋಮಣ್ಣ

    June 3, 2025

    ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ನಾಲ್ವರ ಬಂಧನ

    June 3, 2025
    Facebook Twitter Instagram
    ಟ್ರೆಂಡಿಂಗ್
    • ಮಗುವಿನೊಂದಿಗೆ ಅಪಾಯಕಾರಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ದಂಪತಿ: ಪೊಲೀಸರಿಂದ ರಕ್ಷಣೆ
    • ಅಮಿತ್ ಶಾ ಅವರನ್ನು ಭೇಟಿಯಾದ ವಿ.ಸೋಮಣ್ಣ
    • ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ನಾಲ್ವರ ಬಂಧನ
    • ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ | ಕೊರಟಗೆರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
    • ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ
    • ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ
    • ಅಪರಿಚಿತ ವಾಹನ ಹರಿದು ಯುವಕನ ಕಾಲು ಅಪ್ಪಚ್ಚಿ!
    • ಹೇಮಾವತಿ ಕೆನಾಲ್ ವಿರುದ್ಧ ರಾಜಕೀಯ ನಾಯಕರ ಹೋರಾಟ: ಶಾಸಕರ ಸಹಿತ ಹಲವರ ವಿರುದ್ಧ ಎಫ್ ಐಆರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಡಕಶಿರಾದಲ್ಲಿ ವಿಜೃಂಭಣೆಯಿಂದ ಸೇವಾಲಾಲ್ ಮಹಾರಾಜ್ ಜಯಂತೋತ್ಸವ ಆಚರಣೆ
    ಪಾವಗಡ March 24, 2025

    ಮಡಕಶಿರಾದಲ್ಲಿ ವಿಜೃಂಭಣೆಯಿಂದ ಸೇವಾಲಾಲ್ ಮಹಾರಾಜ್ ಜಯಂತೋತ್ಸವ ಆಚರಣೆ

    By adminMarch 24, 2025No Comments1 Min Read
    sant sevalal

    ಮಡಕಶಿರಾ: ಪಟ್ಟಣದಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ 286ನೇ ಜಯಂತಿಯನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

    ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಆರಂಭವಾದ ಭಾವಚಿತ್ರದ ಮೆರವಣಿಗೆ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಅಂತ್ಯಗೊಂಡಿತು. ಮೆರವಣಿಗೆಯ ಸಮಯದಲ್ಲಿ ಯುವಕರು ಸಂತ ಸೇವಾಲಾಲ್ ಮಹಾರಾಜ್ ಅವರ ಬಾವುಟಗಳನ್ನು ಹಿಡಿದು ಸಂಭ್ರಮಿಸಿದರು. ಮಹಿಳೆಯರು ಲಂಬಾಣಿ ಸಮುದಾಯದ ಪರಂಪರೆಯ ವೇಷಭೂಷಣಗಳಲ್ಲಿ ಭಾಗವಹಿಸಿ ಲಂಬಾಣಿ ನೃತ್ಯ ಪ್ರದರ್ಶಿಸಿದರು.


    Provided by

    ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಸೇವಾಲಾಲ್ ಮಹಾರಾಜರ ಭೋಗ್  ಹಾಗೂ ಭಾವಚಿತ್ರಕ್ಕೆ ಪುಷ್ವಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು.

    ಕಾರ್ಯಕ್ರಮದಲ್ಲಿ ಮಡಕಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಎಸ್.ರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ,  “ಲಂಬಾಣಿ ತಾಂಡಗಳಿಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಮನೆ ನೀರು ಮುಂತಾದವುಗಳನ್ನು ಒದಗಿಸಲು ನಾನು ಬದ್ಧನಾಗಿದ್ದೇನೆ. ಮಡಕಶಿರಾ ಪಟ್ಟಣದಲ್ಲಿ ಸಂತ ಸೇವಾಲಾಲ್ ಮಹಾರಾಜ್ ವೃತ್ತವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು. ಪ್ರತಿ ತಾಂಡಗಳಿಗೆ ಸ್ಮಶಾನ ಜಾಗ ಮಂಜೂರು ಮಾಡಿಸಲಾಗುವುದು ಜೊತೆಗೆ ಮಡಕಶಿರಾ ಕ್ಷೇತ್ರದ ಗಿರಿಜನ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕಾಗಿ ಕ್ಷೇತ್ರದಲ್ಲಿ ಗಿರಿಜನ ಗುರುಕುಲ ಶಾಲೆ ಸ್ಥಾಪಿಸಿ ಉತ್ತಮ ಸ್ಥಿತಿಯಲ್ಲಿರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಮಾಜಿ MLC ಗುಂಡಮಲ ತಿಪ್ಪೇಸ್ವಾಮಿ ಮಾತನಾಡಿ, ಲಂಬಾಣಿ ಸಮುದಾಯದವರು ನನಗೆ ಸಹೋದರ ಸಹೋದರಿಯರಿದ್ದಂತೆ ತಾಂಡಗಳಲ್ಲಿ ಏನಾದರೂ ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ತೊಂದರೆ ನಾನು ನಮ್ಮ ಶಾಸಕರ ಜೊತೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.

    ಈ ಕಾರ್ಯಕ್ರಮ ಹಲವರು ಗಣ್ಯರು, ಸಮುದಾಯದ ಮುಖಂಡರು ಮತ್ತು ಭಕ್ತಾದಿಗಳು ಭಾಗವಹಿಸಿ, ಸಂತ ಸೇವಾಲಾಲ್ ಮಹಾರಾಜ್ ಅವರ ಜೀವನದ ಆದರ್ಶಗಳನ್ನು ಸ್ಮರಿಸಿದರು.

    ವರದಿ: ನಂದೀಶ್ ನಾಯ್ಕ್ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025
    Our Picks

    ಅಮಿತ್ ಶಾ ಅವರನ್ನು ಭೇಟಿಯಾದ ವಿ.ಸೋಮಣ್ಣ

    June 3, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಗುವಿನೊಂದಿಗೆ ಅಪಾಯಕಾರಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ದಂಪತಿ: ಪೊಲೀಸರಿಂದ ರಕ್ಷಣೆ

    June 3, 2025

    ಉತ್ತರ ಕನ್ನಡ: ಗೋಕರ್ಣ ಮತ್ತು ಅಂಕೋಲಾ ಸಂಪರ್ಕಿಸುವ ಹೊಸದಾಗಿ ನಿರ್ಮಿಸಲಾದ ಗಂಗಾವಳಿ ಸೇತುವೆಯ ಮೇಲೆ ಮಗುವಿನೊಂದಿಗೆ ದಂಪತಿಗಳು ಅಪಾಯಕಾರಿಯಾಗಿ ಸೆಲ್ಫಿ…

    ಅಮಿತ್ ಶಾ ಅವರನ್ನು ಭೇಟಿಯಾದ ವಿ.ಸೋಮಣ್ಣ

    June 3, 2025

    ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ನಾಲ್ವರ ಬಂಧನ

    June 3, 2025

    ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ | ಕೊರಟಗೆರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

    June 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.