nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ವಧರ್ಮದ ಹೃದಯವಂತರು ಸೇವಾಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ
    ಜಿಲ್ಲಾ ಸುದ್ದಿ January 8, 2022

    ಸರ್ವಧರ್ಮದ ಹೃದಯವಂತರು ಸೇವಾಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

    By adminJanuary 8, 2022No Comments2 Mins Read

    Provided by
    Provided by

    ಕೋಟೆ/ಸರಗೂರು: ಸರ್ವಧರ್ಮದ ಹೃದಯವಂತರು ಸೇವಾಸಂಸ್ಥೆಯ ಕಚೇರಿಯಲ್ಲಿ ಸೇವಾಸಂಸ್ಥೆಯ ಕ್ಯಾಲೆಂಡರ್ ಅನ್ನು ಶಾಸಕರಾದ  ಅನಿಲ್ ಚಿಕ್ಕಮಾದು ಬಿಡುಗಡೆ ಮಾಡಿದರು,

    ಬಳಿಕ ಮಾತನಾಡಿದ ಅವರು, ಸೇವಾಸಂಸ್ಥೆಯು ಚಿಕ್ಕದೇವ್ ಹೆಚ್. ಜಿ. ಹೆಗ್ಗಡಾಪುರ ರವರ ನೇತೃತ್ವದಲ್ಲಿ ನೂರಾರು ಸರ್ವಧರ್ಮದ ಸ್ನೇಹಿತರು  ಸೇರಿ ಸರ್ವಧರ್ಮದ ಮಹಾನ್ ನಾಯಕರ ಆದರ್ಶಗಳನ್ನು ಇಟ್ಟುಕೊಂಡು  ಉತ್ತಮವಾದ ಸಾಮಾಜಿಕ ಕಳಕಳಿಯ ಸೇವಾಕಾರ್ಯಗಳನ್ನು ಮಾಡುತ್ತಿರುವುದು ಸಮಾಜದಲ್ಲಿ ಉತ್ತಮ ಬೆಳವಣಿಗೆ ಆಗಿದೆ. ಇಂತಹ ಉತ್ತಮ ಕಾರ್ಯಗಳು ಹೆಚ್ಚೆಚ್ಚು ಆಗಬೇಕು. ಮುಂದಿನ ದಿನಗಳಲ್ಲಿ ಸೇವಾಸಂಸ್ಥೆಗೆ ಕೈಲಾದ ಸಹಕಾರ ನೀಡುವುದಾಗಿ ತಿಳಿಸುತ್ತಾ,ಈ ಸೇವಾಸಂಸ್ಥೆಯನ್ನು ಉಳಿಸಿ ಬೆಳೆಸಿ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪತ್ರಕರ್ತರ ಸಂಘದ ಅಧ್ಯಕ್ಷರಾದ  ಸತೀಶ್ ಆರಾಧ್ಯ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಮೌಲ್ಯಗಳು ಕಡಿಮೆ ಆಗುತ್ತಿದ್ದು ಸರ್ವಧರ್ಮದವರು ಸೇರಿ ಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ನೀಡುತ್ತಾ, ಮಾನವೀಯತೆ ಮೆರೆಯುತ್ತಿರುವ ಹೃದಯವಂತರು ಸೇವಾಸಂಸ್ಥೆಯ ಕಾರ್ಯವನ್ನು ಪ್ರಶಂಶಿಸಿದರು.

    ಪತ್ರಕರ್ತರು ಬಸವರಾಜು, ಚಾ.ಶಿವಕುಮಾರ್, ಅಧ್ಯಕ್ಷ ಡಾ.ಜವರನಾಯಕ ಆಗತ್ತೂರು ರವರು ಮಾತಾನಾಡಿದರು. ಇದೇ ಸಂಧರ್ಭದಲ್ಲಿ ಸೇವಾಸಂಸ್ಥೆಯ ವತಿಯಿಂದ ಶಾಸಕರಾದ ಅನಿಲ್ ಚಿಕ್ಕಮಾದು, ಪತ್ರಕರ್ತರ ಸಂಘದ ಅಧ್ಯಕ್ಷರಾದ ಸತೀಶ್ ಆರಾಧ್ಯ,ಪತ್ರಕರ್ತ ಬಸವರಾಜು, ಪುರಸಭಾ ಸದಸ್ಯ ಮಧುಕುಮಾರ್ ರವರನ್ನು ಸನ್ಮಾನಿಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ಸೇವಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಚಿಕ್ಕದೇವ್ ಹೆಚ್. ಜಿ., ಹೆಗ್ಗಡಾಪುರ, ಅಧ್ಯಕ್ಷರಾದ ಡಾ.ಜವರನಾಯಕ ಪಿ ಆಗತ್ತೂರು, ಗೌರವ ಅಧ್ಯಕ್ಷರಾದ ಬಸವರಾಜು ಹೆಚ್ ಬಿ. ಕೋಟೆ, ಪುರಸಭಾ ಸದಸ್ಯ ಮಧುಕುಮಾರ್, ಕಾರ್ಯಾದ್ಯಕ್ಷ ಸಾಗರೆ ಮಹೇಂದ್ರ ಗೌಡ, ಉಪಾಧ್ಯಕ್ಷರಾದ ಮಹದೇವರಾಜು ಚೌಡಹಳ್ಳಿ, ಪ್ರಧಾನ ಕಾರ್ಯದರ್ಶಿ ನಂದಿನಿ ಚಿಕ್ಕದೇವ್, ತಾ.ಸಂಘಟನ ಕಾರ್ಯದರ್ಶಿ ರಾಜ್ ಕುಮಾರ್ ಎನ್. ಗೌಡ, ಸಹ ಕಾರ್ಯದರ್ಶಿ ವಿನೋದ್ ರಾಜ್ ಕೆ.ಎಂ ಹಳ್ಳಿ, ಕಮ್ರಾನ್ ಸಿದ್ದಿಖ್, ಸಂಘಟನಾ ಸಮಿತಿಯ ಬಸವರಾಜು ಹೆಚ್. ಸಲಹಾ ಸಮಿತಿಯ ಕ.ರಾ.ಪ್ರಾ.ಶಾ.ಶಿಕ್ಷಕರ ಸಂಘದ ತಾ.ಅಧ್ಯಕ್ಷರಾದ ಚಂದ್ರಕುಮಾರ್, ಕದಸಂಸ(ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕರಾದ ಚಾ.ಶಿವಕುಮಾರ್, ಪತ್ರಕರ್ತರಾದ ಹಾದನೂರು ದೊಡ್ಡಸಿದ್ದು, ಜ್ಯೋತೇಶ್ ಹಿರೇಹಳ್ಳಿ,ಶಶಿ ಪಟೇಲ್ ರವರು ಸೇರಿದಂತೆ ಸೇವಾಸಂಸ್ಥೆಯ ಸದಸ್ಯರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಔರಾದ್: ಮಲೇರಿಯಾ ವಿರೋಧಿ ಮಾಸಾಚರಣೆ ದಿನದ ಅಂಗವಾಗಿ ತಾಲೂಕಿನ ಏಕಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ…

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.