nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ

    December 18, 2025

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ

    December 18, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ
    • ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
    • ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ
    • ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ
    • ತುರುವೇಕೆರೆ | ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಈಡಿಗ ಸಮುದಾಯವನ್ನು ಸರ್ಕಾರ ಕಡೆಗಣಿಸಿದೆ: ಪ್ರಣವಾನಂದ ಸ್ವಾಮೀಜಿ ಆರೋಪ
    • ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ
    • ವಿಧಾನಸಭೆಯಲ್ಲಿ ಗೃಹಲಕ್ಷ್ಮಿ ಬಾಕಿ ಹಣದ ಕಿಚ್ಚು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷಮೆ, ವಿಪಕ್ಷಗಳ ಸಭಾತ್ಯಾಗ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂಜಾನೆ ಗೆಳೆಯರ ಬಳಗದಿಂದ ಬಡ ಮಹಿಳೆ ಪದ್ಮಾವತಿಗೆ ಹೊಲಿಗೆ ಯಂತ್ರ ವಿತರಣೆ
    ಕೊರಟಗೆರೆ December 19, 2024

    ಮುಂಜಾನೆ ಗೆಳೆಯರ ಬಳಗದಿಂದ ಬಡ ಮಹಿಳೆ ಪದ್ಮಾವತಿಗೆ ಹೊಲಿಗೆ ಯಂತ್ರ ವಿತರಣೆ

    By adminDecember 19, 2024No Comments1 Min Read
    koratagere (1)

    ಕೊರಟಗೆರೆ : ಕೊರಟಗೆರೆ ಮುಂಜಾನೆ ಗೆಳೆಯರ ಬಳಗ ಮತ್ತು ಮಹಿಳಾ ಬಳಗದಿಂದ ಕುಟುಂಬ ನಿರ್ವಹಣೆಗೆ ಬಡ ಮಹಿಳೆಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡಲಾಯಿತು.

    ಕೊರಟಗೆರೆ ತಾಲ್ಲೂಕಿನ ಮಾಜಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಸಿದ್ದಗಿರಿ ನಂಜುಂಡಸ್ವಾಮಿಯವರು ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಇವರು ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿ ಬೆಂಡೊಣೆ ಗ್ರಾಮದಲ್ಲಿ ವಾಸವಾಗಿದ್ದರು. ಇವರು ನಿಧನರಾದ ಮೇಲೆ ಇವರ ಪತ್ನಿ ಪದ್ಮಾವತಿಯವರು ವಿಕಲಚೇತನದ ಹೆಣ್ಣು ಮಗಳ ಪೋಷಣೆಯೊಂದಿಗೆ ಕಷ್ಟಕರ ಜೀವನ ನಡೆಸುತ್ತಿದ್ದರು, ಇದನ್ನು ಮನಗೊಂಡ ಕೊರಟಗೆರೆ ಮುಂಜಾನೆ ಗೆಳೆಯರ ಬಳಗ ಮತ್ತು ಮಹಿಳಾ ಬಳಗವು ಅವರ ಜೀವನ ನಿರ್ವಹಣೆಗೆ ಹೊಲಿಗೆ ಯಂತ್ರವನ್ನು ನೀಡಿದರು.


    Provided by
    Provided by

    ಈ ಸಂದರ್ಭದಲ್ಲಿ ನೂತನ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅದ್ಯಕ್ಷ ರುದ್ರೇಶ್, ನಿವೃತ್ತ ಜೀವ ವಿಮಾ ಅಧಿಕಾರಿ ಶಂಕರಲಿಂಗೇಗೌಡರನ್ನು ಸನ್ಮಾನಿಸಲಾಯಿತು.
    ಗೆಳೆಯರ ಬಳಗದ ಅಧ್ಯಕ್ಷ ಎಲ್.ರಾಜಣ್ಣ, ಮಾಜಿ ಜಿ.ಪಂ ಸದಸ್ಯೆ ದಾಕ್ಷಾಯಿಣಿ, ಪ.ಪಂ.ಸದಸ್ಯ ಕೆ.ಆರ್.ಓಬಳರಾಜು, ಚಂದ್ರಕಲಾ, ಲಕ್ಷ್ಮೀ, ಜ್ಯೋತಿ, ಗಟ್ಲಹಳ್ಳಿ ಕುಮಾರ್, ವಿಜಯನರಸಿಂಹ, ಕೃಷ್ಣಮೂರ್ತಿ, ವಿಶ್ವಣ, ದಿನೇಶ್ ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025

    26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ

    December 15, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ

    December 18, 2025

    ತುರುವೇಕೆರೆ: ತಾಲೂಕಿನ ವಾಸಿಯಾದ ರವಿಕುಮಾರ್ ಬಿ ಎಸ್ ಬಿನ್ ಸಿದ್ದೇಗೌಡ ಎಂಬುವರ ಜಮೀನಿನಲ್ಲಿದ್ದ ಸುಮಾರು ಮೂರು ಸಾವಿರ ರೂ ಬೆಲೆ…

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ

    December 18, 2025

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.