ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ಇಂದು ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯನ್ನು ಉದ್ಘಾಟನೆ ಮಾಡಿದರು.
ನಂತರ ಪ್ರಯಾಣ ಮಾಡುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ನೀಡಿ, ಸ್ವತಃ ತಾವೇ ಬಸ್ ಚಾಲನೆ ಮಾಡಿ ಕಾರ್ಯಕರ್ತರನ್ನು ರಂಜಿಸಿದರು.
ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಮಾಜಿ ಅಧ್ಯಕ್ಷರುಗಳಾದ ಗುರ್ರಪ್ಪ, ಮಾನಂ ವೆಂಕಟಸ್ವಾಮಿ, ರಾಮಾಂಜಿನಪ್ಪ, ಧನಲಕ್ಷ್ಮಿ. ಪುರಸಭಾ ಸದಸ್ಯರುಗಳಾದ ರವಿ, ರಾಜೇಶ್ ರವರು, ಆರ್.ಎ. ಹನುಮಂತರಾಯಪ್ಪ, ರವಿ ಕುಮಾರ್, ವೇಲುರಾಜ್,ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ, ಡಿಪೋ ವ್ಯವಸ್ಥಾಪಕರಾದ ಹನುಮಂತರಾಯಪ್ಪ ಸೇರಿದಂತೆ ಅನೇಕ ಪ್ರಮುಖ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA