nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026
    Facebook Twitter Instagram
    ಟ್ರೆಂಡಿಂಗ್
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕಿ ಪೂರ್ಣಿಮಾ ಶ್ರೀನಿವಾಸ್ ವರ್ತನೆ ವಿರುದ್ಧ ಗುಡುಗಿದ ರಮಾ ನಾಗರಾಜು
    ಜಿಲ್ಲಾ ಸುದ್ದಿ January 22, 2022

    ಶಾಸಕಿ ಪೂರ್ಣಿಮಾ ಶ್ರೀನಿವಾಸ್ ವರ್ತನೆ ವಿರುದ್ಧ ಗುಡುಗಿದ ರಮಾ ನಾಗರಾಜು

    By adminJanuary 22, 2022No Comments1 Min Read
    rama nagaraju

    ಹಿರಿಯೂರು:  ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು  ಸರ್ಕಾರಿ ಅಧಿಕಾರಿಗಳ ವರ್ಗವು ಶಾಸಕರಂತೆ ಬಿಂಬಿಸುವಂತೆ ಒತ್ತಡ ಹೇರುತ್ತಿರುವುದು ವಿಪರ್ಯಾಸ ಎಂದು ಮಹಿಳಾ ಸಾಂತ್ವನ ಕೇಂದ್ರ ಧರಣಿ ಸಂಸ್ಥೆಯ ಕಾರ್ಯದರ್ಶಿ ರಮಾ ನಾಗರಾಜು ಗುಡುಗಿದರು.

    ಹಿರಿಯೂರು ತಾಲ್ಲೂಕಿನ ಶಾಸಕಿ  ಕೆ.ಪೂರ್ಣಿಮಾ ಶ್ರೀನಿವಾಸ್ ರವರ ಪತಿ ಡಿ.ಟಿ.ಶ್ರೀನಿವಾಸ್ ಜಿಲ್ಲಾಡಳಿತವನ್ನು ಕಪಿಮುಷ್ಟಿಯಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ  ಎನ್.ರಮಾನಾಗರಾಜು,  ಭಾರತದ  ಸಂವಿಧಾನದಲ್ಲಿ ನ್ಯಾಯಾಂಗ , ಕಾರ್ಯಾಂಗ , ಶಾಸಕಾಂಗವಿದ್ದು ಪ್ರತಿಯೊಬ್ಬ  ಭಾರತದ ಪ್ರಜೆಯು ಸಹ ಗೌರವಿಸುವುದು ಆದ್ಯ ಕರ್ತವ್ಯವಾಗಿದೆ .  ಆದರೆ  ಇತ್ತೀಚಿನ ದಿನಗಳಲ್ಲಿ ಹಿರಿಯೂರು ತಾಲ್ಲೂಕಿನ ಶಾಸಕಿಯಾದ ಪೂರ್ಣಿಮಾ ಶ್ರೀನಿವಾಸ್ ರವರು  ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಂಬಂಧಪಟ್ಟ ಅಧಿಕಾರಿ ವರ್ಗದವರನ್ನು ಗಣನೆಗೆ  ತೆಗೆದುಕೊಳ್ಳದೇ, ಅವರು ಹೇಳಿದಂತೆ ಅಧಿಕಾರಿ ವರ್ಗದವರು ಸರ್ಕಾರಿ ಕಾರ್ಯಕ್ರಮವನ್ನು ನಡೆಸಿಕೊಂಡು ಹೋಗಬೇಕಾಗುವಂತಾಗಿರುವುದು ಖಂಡನಾರ್ಹವಾಗಿದೆ ಎಂದರು.

    ತಮ್ಮ ಪತಿಯನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಶಾಸಕಿ ಪೂರ್ಣಿಮಾ  ಪ್ರೋತ್ಸಾಹಿಸುತ್ತಿರುವುದು  ಶ್ರೀ ಬೇಜಾವ್ದಾರಿಯಾಗಿದ್ದು , ಪುರುಷ  ಪ್ರಧಾನಕ್ಕೆ ಒತ್ತುಕೊಟ್ಟಂತೆ ಇವರ ನಡುಯವಳಿಕೆ ಎದ್ದು  ತೋರಿಸುತ್ತದೆ ಎಂದು ಟೀಕಿಸಿದರು.

    ಹಿರಿಯೂರು ತಾಲ್ಲೂಕಿನ   ಹೊರವಲಯದಲ್ಲಿರುವ  ಜವನಗೊಂಡನಹಳ್ಳಿ ಹೋಬಳಿ  ಆದಿವಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶಂಕುಸ್ಥಾಪನೆಗೊಂಡ ಮಲ್ಟಿಸ್ಪೆಷಾಲಿಟಿ  ಆಸ್ಪತ್ರೆಯು  ಸರ್ಕಾರಿ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಶಾಸಕಿಯ ಬದಲು ಅವರ ಪತಿ ಎಲ್ಲಾ ರೂಪರೇಷೆ ಹಾಗೂ ಪ್ರಾಸ್ತಾವಿಕ ನುಡಿಯಿಂದ ಹಿಡಿದು ನಿಜಕ್ಕೂ ಸಹ ಖಂಡನಾರ್ಹ  ಎಂದು ಅವರು ಹೇಳಿದರು.

    ಮತ್ತೊಂದು ಭಾರಿ ಈ  ರೀತಿಯಾಗದಂತೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್  ಎಚ್ಚರವಹಿಸ ಬೇಕು. ಶಾಸಕಾಂಗದ ಮಾನದಂಡದ ಪ್ರಕಾರ ಹಿರಿಯೂರು ಜನತೆಗೆ ಸೇವೆ ಸಲ್ಲಿಸುವಂತೆ ನಿರ್ದೇಶಿಸಬೇಕೆಂದು  ಅವರು ಒತ್ತಾಯಿಸಿದರು.

    ವರದಿ: ಆರ್. ಮುರುಳಿಧರನ್ ,  ಹಿರಿಯೂರು ( ಚಿತ್ರದುರ್ಗ )

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    ಚಿಕ್ಕನಾಯಕನಹಳ್ಳಿ: ಆಡಳಿತ, ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ನಾಡಪ್ರಭು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ವತಿಯಿಂದ 517ನೇ ಕೆಂಪೇಗೌಡ ಜಯಂತಿ…

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.