nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ

    May 3, 2026

    ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ

    May 3, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    • ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
    • ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ
    • ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    • ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೆಡ್ ನಿರ್ಮಾಣಕ್ಕೆ ತಡೆ: ಹಲ್ಲೆ ಪ್ರಕರಣದಲ್ಲಿ ಒಬ್ಬರಿಗೆ ಜೈಲು, ಇಬ್ಬರಿಗೆ ದಂಡ
    ಕೊರಟಗೆರೆ April 9, 2025

    ಶೆಡ್ ನಿರ್ಮಾಣಕ್ಕೆ ತಡೆ: ಹಲ್ಲೆ ಪ್ರಕರಣದಲ್ಲಿ ಒಬ್ಬರಿಗೆ ಜೈಲು, ಇಬ್ಬರಿಗೆ ದಂಡ

    By adminApril 9, 2025No Comments1 Min Read
    madhugiri court

    ಕೊರಟಗೆರೆ : 2022ರ ಜನವರಿ 20 ರಂದು ಪಟ್ಟಣದಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆಯ ಪ್ರಕರಣದಲ್ಲಿ ಮಧುಗಿರಿ 4ನೇ ಜಿಲ್ಲಾ ಸತ್ರ ನ್ಯಾಯಾಲಯವು ತೀರ್ಪು ನೀಡಿದ್ದು, ಮೊದಲನೇ ಆರೋಪಿ ಕೆ.ಟಿ.ವೆಂಕಟೇಶ್ ಅವರಿಗೆ ಒಂದು ವರ್ಷ ಜೈಲು  ಶಿಕ್ಷೆ ಹಾಗೂ 1,000 ಸಾವಿರ ದಂಡ ವಿಧಿಸಿ, ಇತರ ಇಬ್ಬರು ಆರೋಪಿಗಳಾದ ಅವರ ಪುತ್ರರಾದ ರೋಹಿತ್ ಮತ್ತು ಕಿಶೋರ್ ಅವರಿಗೆ ತಲಾ 1000 ಸಾವಿರ ದಂಡ ವಿಧಿಸಿದೆ.


    Provided by
    Provided by

    ಪಟ್ಟಣದ ಹನುಮಂತಪುರದ ನಿವಾಸಿಗಳಾದ ವೆಂಕಟೇಶ್ ಕೆ.ಟಿ., ರೋಹಿತ್ ಮತ್ತು ಕಿಶೋರ್ ಎಂಬವರು, ಕರ್ನಾಟಕ ಎಟಿಎಂ ಎದುರಿನ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸುತ್ತಿದ್ದ ಉಮಾಶಂಕರ್, ಅವರ ತಂದೆ ಕುಮಾರಸ್ವಾಮಿ ಹಾಗೂ ನವೀನ್ ಎಂಬುವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದರು. ಆರೋಪಿಗಳು ಆ ಜಾಗವು ತಮಗೆ ಸೇರಿದ್ದೆಂದು ತಿಳಿಸಿ ಶೆಡ್ ನಿರ್ಮಾಣಕ್ಕೆ ತಡೆ ನೀಡಲು ಯತ್ನಿಸಿದ್ದರು.

    ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ವಕೀಲರಾದ ಬಿ.ಎಂ. ನಿರಂಜನಮೂರ್ತಿ ಅವರು ವಾದ ಮಂಡಿಸಿದ್ದರು. ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಾಧೀಶರು ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಿದ್ದು, ನ್ಯಾಯದ ಪಾಲನೆಗೆ ಮಹತ್ವದ ಉದಾಹರಣೆ ರೂಪವಾಗಿದೆ.

    ಸ್ಥಳೀಯ ಜನರಲ್ಲಿ ಈ ತೀರ್ಪು ಕುರಿತು ವಿಶಿಷ್ಟ ಚರ್ಚೆ ನಡೆಯುತ್ತಿದ್ದು, ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತಿಲ್ಲದ ವರ್ತನೆ ಹಾಗೂ ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮವು ಹೇಗೆ ಕೈಗೊಳ್ಳಲಾಗುತ್ತಿದೆ ಎಂಬುದರ ಅರಿವು ಹೆಚ್ಚಾಗಿದೆ.

     ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    April 24, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    ಪಾವಗಡ: ತಾಲ್ಲೂಕಿನಲ್ಲಿ ದೊಡ್ಡಮಟ್ಟದಲ್ಲಿ ಭೂಮಾಫಿಯಾ ದಂಧೆ ನಡೆಯುತ್ತಿದೆ ಎಂದು ಶ್ರೀ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ…

    ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ

    May 3, 2026

    ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ

    May 3, 2026

    ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್

    May 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.