nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಕ ಮಹೇಶ್ ಸರ್ವಾಧಿಕಾರಿ ಧೋರಣೆ ವಿರುದ್ಧ ಹಾಗಲವಾಡಿ ಗ್ರಾಮದಲ್ಲಿ ಪ್ರತಿಭಟನೆ
    ಗುಬ್ಬಿ January 28, 2022

    ಶಿಕ್ಷಕ ಮಹೇಶ್ ಸರ್ವಾಧಿಕಾರಿ ಧೋರಣೆ ವಿರುದ್ಧ ಹಾಗಲವಾಡಿ ಗ್ರಾಮದಲ್ಲಿ ಪ್ರತಿಭಟನೆ

    By adminJanuary 28, 2022No Comments2 Mins Read
    mahesh

    ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿ ಕೇಂದ್ರದಲ್ಲಿರುವ ಶ್ರೀವಿನಾಯಕ ಗ್ರಾಮಾಂತರ ಪ್ರೌಢಶಾಲೆಯು 1963ರಲ್ಲಿ ಪ್ರಾರಂಭವಾಗಿದ್ದು, 1983ರಲ್ಲಿ ಈ ಶಾಲೆಗೆ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧ್ಯಕ್ಷರ  9ಜನ ಆಯ್ಕೆಯಾಗಿದ್ದರು. ಅಂದಿನಿಂದ ಇಂದಿನವರೆಗೂ ಅದೇ ಕಮಿಟಿ ಮುಂದುವರಿದಿದ್ದು, ಕಮಿಟಿ ಸದಸ್ಯರೆಲ್ಲರೂ ತೀರಿಹೋಗಿದ್ದು ಕೇವಲ ಅಧ್ಯಕ್ಷರು ಮಾತ್ರ ಇದ್ದು, ಹೊಸದಾಗಿ ಸಮಿತಿ ರಚಿಸಲು ಗ್ರಾಮಸ್ಥರ ಒಪ್ಪಿಗೆ ಇಲ್ಲದೆ ತಮಗೆ ಬೇಕಾದವರನ್ನು ಹಿರಿಯ ಶಿಕ್ಷಕ ಮಹೇಶ್ ರವರು ನೇಮಿಸಿಕೊಂಡಿರುವುದರ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿದರು.

    ಗ್ರಾಮಸ್ಥರು ಸುಮಾರು ಬಾರಿ ಶಾಲೆಯಲ್ಲಿ ಸದಸ್ಯ ಮಂಡಳಿ ಇಲ್ಲದಿರುವ ಬಗ್ಗೆ ಪ್ರಶ್ನಿಸಿದರೆ ಹಾರಿಕೆ ಉತ್ತರ ನೀಡಿ ಕಳಿಸುತ್ತಿದ್ದ ಮಹೇಶ್ ಅವರು, ಜಿಲ್ಲಾ ನೋಂದಣಾಧಿಕಾರಿಗಳಿಗೆ ತಿಳಿಸದಂತೆ ಗ್ರಾಮಸ್ಥರ ಸಭೆಯನ್ನು ಕರೆಯದೆ ಸರ್ವಾಧಿಕಾರಿಯಂತೆ ಏಕಾಏಕಿ ತಮಗೆ ಬೇಕಾದ ಸದಸ್ಯರುಗಳನ್ನು ಆಯ್ಕೆ ಮಾಡಿಕೊಂಡು ಶಾಲೆಯ ಅಭಿವೃದ್ಧಿಯಲ್ಲಿ ಹಿಂದೆ ಬೀಳುವಂತೆಮಾಡಿದ್ದು, ಇವರ ವಿರುದ್ಧ ಗ್ರಾಮಸ್ಥರು ಒಗ್ಗೂಡಿ ಪ್ರತಿಭಟಿಸಿದ ನಂತರ ಗ್ರಾಮಸ್ಥರ ಒಪ್ಪಿಗೆಯಂತೆ ಮುಂದಿನ ಮಂಡಳಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದಾರೆಂದು  ಎಂದು ಗ್ರಾಮಸ್ಥ ಜಗದೀಶ್ ಬಾಬು ತಿಳಿಸಿದರು.


    Provided by
    Provided by

    ಈ ಸಂಬಂಧ ಗ್ರಾಮದ ಹಿರಿಯ ಮುಖಂಡರಾದ ಎಚ್.ಎಸ್.ಪಾಂಡುರಂಗಯ್ಯ ಮಾತನಾಡಿ, ಮಹೇಶ್ ರವರ ದುರಾಡಳಿತಕ್ಕೆ ಕೈಗನ್ನಡಿಯಂತಿರುವ ಅವರೇ ಆಯ್ಕೆ ಮಾಡಿಕೊಂಡಿರುವ ಅಪರಿಚಿತ ವ್ಯಕ್ತಿಗಳ ಸದಸ್ಯರ ಡಳಿಯಾಗಿದೆ, ಆದ್ದರಿಂದ ಆಕ್ರೋಶಗೊಂಡ  ಗ್ರಾಮಸ್ಥರೆಲ್ಲಾ ಒಗ್ಗೂಡಿ ಗ್ರಾಮಸ್ಥರ ಸಮ್ಮುಖದಲ್ಲಿ ರಚನೆಯಾಗದ ಮಂಡಳಿ ವಜಾಮಾಡಿ ಸಾರ್ವಜನಿಕರೆದುರೆ ಸದಸ್ಯ ಮಂಡಳಿ ರಚನೆಯಾಗಬೇಕೆಂದು ಪಟ್ಟು ಹಿಡಿದು ಗ್ರಾಮಸ್ಥರೊಂದಿಗೆ ಶಾಲೆಗೆ ಮುತ್ತಿಗೆ ಹಾಕಿ  ಅಧ್ಯಕ್ಷರಲ್ಲಿ ಮನವಿ ಮಾಡಿದಾಗ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಹೊಸದಾಗಿ ಗ್ರಾಮಸ್ಥರು  ಹಾಗೂ ಅಕ್ಕಪಕ್ಕದ ಗ್ರಾಮಸ್ಥರನ್ನು ಸೇರಿಸಿ ಸದಸ್ಯಮಂಡಳಿಯನ್ನು ಆಯ್ಕೆ ಮಾಡುವುದಾಗಿ ಲಿಖಿತ ರೂಪದಲ್ಲಿ ಬರೆದು ಕೊಟ್ಟ ನಂತರ ಗ್ರಾಮಸ್ಥರು ಸಮಾಧಾನವಾಗಿದ್ದಾಗಿ ತಿಳಿಸಿದರು.

    ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಾಂಡುರಂಗಯ್ಯ ಮಾತನಾಡಿ, ಸುಮಾರು ವರ್ಷಗಳಿಂದ ಸರ್ವಾಧಿಕಾರಿಯಂತಿರುವ ಶಿಕ್ಷಕ ಮಹೇಶ್ ರವರು ಇನ್ನೂ ಮುಂದಾದರೂ ಗ್ರಾಮಸ್ಥರ ಸಲಹೆ ಸೂಚನೆಯಂತೆ ಕೆಲಸ ಮಾಡಬೇಕೆಂದು ಆಗ್ರಹಿಸಿದರು. ಅಧ್ಯಕ್ಷರು ಕೊಟ್ಟ ಮಾತಿನಂತೆ ಮುಂದಿನ ದಿನಗಳಲ್ಲಿ ಹೊಸದಾಗಿ ಸಮಿತಿ ರಚನೆಯಾಗುವವರೆಗೂ ಈಗ ಇರುವ ಸಮಿತಿಯ ಸಭೆ ಕರೆಯಬಾರದು ಹಾಗೂ ಆದಷ್ಟು ಬೇಗ ಹೊಸ ಸಮಿತಿ ರಚನೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

    ಹಾಗಲವಾಡಿ  ವಿನಾಯಕ ಗ್ರಾಮಾಂತರ ಪ್ರೌಢಶಾಲೆ ಅಧ್ಯಕ್ಷ ಕರಿಯಪ್ಪಜಟ್ಟಿ ಮಾತನಾಡಿ, ಈಗ ಇರುವ ಹಾಲಿ ಸಮಿತಿಯನ್ನ ತಿರಸ್ಕರಿಸಿ ಮುಂದಿನ ದಿನಗಳಲ್ಲಿ ಅಂದರೆ 10ನೇ ತರಗತಿ ಪರೀಕ್ಷಾ  ನಂತರ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಸೇರಿ ರೋಸ್ಟರ್ ಪದ್ಧತಿಯನ್ನು ಅನುಸರಿಸಿ ಹೊಸ ಆಡಳಿತ ಮಂಡಳಿ ರಚಿಸುತ್ತೇವೆ ಎಂದರು.

    ಪ್ರತಿಭಟನೆಯಲ್ಲಿ ಮೃತ್ಯುಂಜಯ ಮೂರ್ತಿ, ನಾಗೇಂದ್ರಪ್ಪ, ಭಕ್ತಯ್ಯ, ಅನಿಲ್ ಕುಮಾರ್, ಪಾಂಡುರಂಗಯ್ಯ, ಜಗದೀಶ್ ಕುಮಾರ್, ಎಚ್.ಎಸ್. ಪಾಂಡುರಂಗಯ್ಯ, ರಾಮಚಂದ್ರಯ್ಯ, ಮಹೇಶ್ ಶಿವರಾಜ್, ನರಸಿಂಹಮೂರ್ತಿ, ರೈತ ಸಂಘ ಸದಸ್ಯರು  ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಭಾಗವಹಿಸಿದ್ದರು.

    ವರದಿ: ಮಂಜುನಾಥ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.