nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಐಕೆಕೆಎಂಎಸ್  ಮುಖಂಡರ ಬಂಧನ ಖಂಡಿಸಿ: ತಿಪಟೂರಿನಲ್ಲಿ ಪ್ರತಿಭಟನೆ

    January 5, 2026

    ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್‌ ಎಸ್ ಪಕ್ಷ ತೀರ್ಮಾನ

    January 5, 2026

    ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು

    January 5, 2026
    Facebook Twitter Instagram
    ಟ್ರೆಂಡಿಂಗ್
    • ಎಐಕೆಕೆಎಂಎಸ್  ಮುಖಂಡರ ಬಂಧನ ಖಂಡಿಸಿ: ತಿಪಟೂರಿನಲ್ಲಿ ಪ್ರತಿಭಟನೆ
    • ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್‌ ಎಸ್ ಪಕ್ಷ ತೀರ್ಮಾನ
    • ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು
    • ತುರುವೇಕೆರೆ: ಅಯ್ಯಪ್ಪ ಮಾಲಾಧಾರಿಗಳ ಯಾತ್ರೆ, ಜ.7ರಿಂದ 10ರವರೆಗೆ ಹಲವು ಕಾರ್ಯಕ್ರಮಗಳು
    • ತುಮಕೂರು:  ಜನವರಿ 7, 8ರಂದು ಸಿರಿಧಾನ್ಯ ಹಬ್ಬ
    • ಸರಗೂರು: ವಿಜೃಂಭಣೆಯಿಂದ ನಡೆದ  ಹನುಮ ಜಯಂತಿ ಉತ್ಸವದ ಶೋಭಯಾತ್ರೆ
    • ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ  ಜಿ.ಬಿ. ಜ್ಯೋತಿಗಣೇಶ್ ಸೂಚನೆ
    • ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಬೈಲ್​​ ವಿಚಾರಕ್ಕೆ ಕಿರಿಕ್: ಸ್ನೇಹಿತನ ಮೇಲೆ ಮಚ್ಚಿನಿಂದ ಅಟ್ಯಾಕ್
    ರಾಜ್ಯ ಸುದ್ದಿ May 19, 2024

    ಮೊಬೈಲ್​​ ವಿಚಾರಕ್ಕೆ ಕಿರಿಕ್: ಸ್ನೇಹಿತನ ಮೇಲೆ ಮಚ್ಚಿನಿಂದ ಅಟ್ಯಾಕ್

    By adminMay 19, 2024No Comments1 Min Read
    bengaluru

    ಬೆಂಗಳೂರು: ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರೋ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ. ಮನೋಜ್, ತರುಣ್, ಕಿರಣ್ ಸೇರಿ ಓರ್ವ ಅಪ್ರಾಪ್ತನನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಮನೋಜ್ ಎಂಬಾತ ತಿಂಗಳ ಹಿಂದೆ ವಿಜಯ್ ಮೊಬೈಲ್ ಕಸಿದು ವಾಪಸ್ ಕೊಟ್ಟು ತಮಾಷೆ ಮಾಡಿದ್ದನಂತೆ. ಇದಾದ ಬಳಿಕ ಕಳೆದ ವಾರ ಒಂದೇ ಬಾರ್​ ನಲ್ಲಿ ಮದ್ಯಪಾನ ಮಾಡಲು ಮನೋಜ್ ಮತ್ತು ವಿಜಯ್ ಸೇರಿದ್ದರು. ಈ ವೇಳೆ ವಿಜಯ್ ಮೊಬೈಲ್ ಕಸಿದುಕೊಂಡಿದ್ದ ವಿಚಾರ ಪ್ರಸ್ತಾಪಿಸಿ ತಮಾಷೆ ಮಾಡಿದ್ದಾನಂತೆ.


    Provided by
    Provided by

    ಇದೇ ವಿಚಾರಕ್ಕೆ ಕೋಪಗೊಂಡ ಮನೋಜ್ ಮೂವರನ್ನ ಕರೆದುಕೊಂಡು ಬಂದು ತನಗೆ ಅವಮಾನ ಮಾಡ್ತೀಯ ಅಂತ ಮಚ್ಚಿನಿಂದ ವಿಜಯ್​ ಮೇಲೆ ಮನೋಜ್ ಹಲ್ಲೆ ಮಾಡಿದ್ದಾನಂತೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಬ್ಯಾಟರಾಯನಪುರ ಪೊಲೀಸರಿಗೆ ದೂರು ನೀಡಿದ್ದಾನೆ. ವಿಜಯ್ ದೂರಿನ ಆಧಾರದ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಅರೆಸ್ಟ್​ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?

    January 3, 2026

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಐಕೆಕೆಎಂಎಸ್  ಮುಖಂಡರ ಬಂಧನ ಖಂಡಿಸಿ: ತಿಪಟೂರಿನಲ್ಲಿ ಪ್ರತಿಭಟನೆ

    January 5, 2026

    ತುಮಕೂರು: ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಒತ್ತಾಯಿಸಿ ದಿನಾಂಕ 01.01.2026 ರಂದು ವಿಜಯಪುರ ಉಸ್ತುವಾರಿ ಸಚಿವರ ಮನೆಯ ಮುಂದೆ…

    ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್‌ ಎಸ್ ಪಕ್ಷ ತೀರ್ಮಾನ

    January 5, 2026

    ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು

    January 5, 2026

    ತುರುವೇಕೆರೆ: ಅಯ್ಯಪ್ಪ ಮಾಲಾಧಾರಿಗಳ ಯಾತ್ರೆ, ಜ.7ರಿಂದ 10ರವರೆಗೆ ಹಲವು ಕಾರ್ಯಕ್ರಮಗಳು

    January 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.