nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ

    June 18, 2026

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026
    Facebook Twitter Instagram
    ಟ್ರೆಂಡಿಂಗ್
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    • ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ
    • ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    • ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
    • ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
    • ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?
    ಆರೋಗ್ಯ January 2, 2025

    ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೇ?

    By adminJanuary 2, 2025No Comments1 Min Read
    summer

    Provided by
    Provided by

    ಸಾಕಷ್ಟು ಜನರು ಚಳಿಗಾಲದಲ್ಲಿ ಸ್ನಾನ ಮಾಡುವುದನ್ನು ಕಡಿಮೆ ಮಾಡುತ್ತಾರೆ. ಚಳಿಗಾಲದಲ್ಲಿ ಹೆಚ್ಚು ಬೆವರುವುದಿಲ್ಲ. ಹಾಗಾಗಿ ಸ್ನಾನ ಮಾಡದೇ ಇರುವವರ ಸಂಖ್ಯೆ ಹೆಚ್ಚು. ಆದರೆ ಚಳಿಗಾಲದಲ್ಲಿ ಸ್ನಾನ ಮಾಡಲೇ ಬೇಕೇ? ಮಾಡದಿದ್ದರೂ ಸಾಕೆ? ಎನ್ನುವುದನ್ನು ತಿಳಿಯೋಣ ಬನ್ನಿ…

    ತಜ್ಞರ ಪ್ರಕಾರ ಚಳಿಗಾಲದಲ್ಲಿ ನಿಯಮಿತವಾಗಿ ಸ್ನಾನ ಮಾಡುವುದು ಆರೋಗ್ಯದ ದೃಷ್ಟಿಯಲ್ಲಿ ಒಳ್ಳೆಯದಂತೆ.  ನಮ್ಮ ದೇಹದ ವೈಯಕ್ತಿಕ ನೈರ್ಮಲ್ಯ ಕಾಪಾಡಲು ನಿಯಮಿತ ಸ್ನಾನ ಅತ್ಯಗತ್ಯವಾಗಿದೆ.

    ಚಳಿಗಾಲದಲ್ಲಿ ಬೆವರು ಬಿಡುವುದು ಕಡಿಮೆಯಾದರೂ ನಿಮ್ಮ ದೇಹವು ತೈಲವನ್ನು ಉತ್ಪಾದಿಸುತ್ತದೆ. ಸತ್ತ ಚರ್ಮದ ಕೋಶಗಳನ್ನು ಹೊರ ಹಾಕುತ್ತದೆ ಮತ್ತು ಬ್ಯಾಕ್ಟೀರಿಯಾವನ್ನು ಸಂಗ್ರಿಹಿಸುತಂತೆ.  ನಿಯಮಿಯ ಸ್ನಾನವು ಕಶ್ಮಲಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಇದರಿಂದ ಸೋಂಕು, ದೇಹದ ವಾಸನೆ, ನೈರ್ಮಲ್ಯ ಸಂಬಂಧಿಕ ಸಮಸ್ಯೆಗಳಿಂದ ನೀವು ಪಾರಾಗಬಹುದು.

    ಚಳಿಗಾಲದಲ್ಲಿ ಬೆಚ್ಚಗಿನ ನೀರಿನ ಸ್ನಾನ ಮಹತ್ವದ್ದಾಗಿದೆ. ಇದು ದೇಹದ ರಕ್ತ ಪರಿಚಲನೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ನಿಮ್ಮ ದೇಹವು ಶೀತಗಳು ಮತ್ತು ಜ್ವರದಂತಹ ಸಾಮಾನ್ಯ ಚಳಿಗಾಲದ ಕಾಯಿಲೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಹೋರಾಡಲು ಸಹಾಯ ಮಾಡುತ್ತದೆ. ಬೆಚ್ಚಗಿನ ಸ್ನಾನವು ಮೂಗಿನ ಹಾದಿಗಳನ್ನು ತೆರೆಯಲು ಮತ್ತು ಕಟ್ಟಿದ ಮೂಗಿ ಸಮಸ್ಯೆಗೆ ಪರಿಹಾರವಾಗಿದೆ.

    ಬೆಚ್ಚಗಿನ ನೀರಿನ ಸ್ನಾನವು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಇದು ಮನಸ್ಸು ಶಾಂತಗೊಳಿಸಲು ಸಹಕಾರಿಯಾಗುತ್ತದೆ. ಇದರಿಂದ ಉತ್ತಮ ನಿದ್ದೆಯೂ ಸಾಧ್ಯವಾಗುತ್ತದೆ.  ಅಲ್ಲದೇ ಚರ್ಮದ ಆರೋಗ್ಯಕ್ಕೂ ಬಹಳ ಉತ್ತಮವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?

    May 26, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    ಸರಗೂರು: ತಾಲೂಕು ಕೇಂದ್ರದ ಪ್ರವಾಸಿ ಮಂದಿರದಲ್ಲಿ ಗುರುವಾರ ದಲಿತ ಸಂಘರ್ಷ ಸಮಿತಿಯ (ದಸಂಸ) ಎಲ್ಲಾ ಬಣಗಳನ್ನು ಒಗ್ಗೂಡಿಸಿ ಹೊಸ ಒಕ್ಕೂಟ…

    ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ

    June 18, 2026

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.