ಮಧುಗಿರಿ: ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವದ ವಿಶೇಷವಾಗಿ ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದಲ್ಲಿ ಅದ್ದೂರಿಯಿಂದ ಜಾತ್ರೆಯ ಸಡಗರದ ಸಂಭ್ರಮವೂ ಆಚರಣೆ ನಡೆಯಿತು.
ಡೊಳ್ಳುಕುಣಿತ ಗಳಿಂದ ಶ್ರೀ ಲಕ್ಷ್ಮೀ ರಂಗನಾಥನ ಬ್ರಹ್ಮರಥೋತ್ಸವದ ಮೆರವಣಿಗೆ ಅದ್ದೂರಿಯಿಂದ ಜರುಗಿತು ದೊಡ್ಡೇರಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ಮುಖಂಡರುಗಳು ಯುವಕರು ಹಿರಿಯರು ಶ್ರೀ ಲಕ್ಷ್ಮೀ ರಂಗನಾಥನ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದರು.
ಸ್ವಾಮಿಯ ರಥದ ಮೇಲೆ ಗರುಡನ ಪ್ರತ್ಯಕ್ಷ ರಂಗನಾಥ ಸ್ವಾಮಿಯ ಭಕ್ತರು ಕಣ್ತುಂಬಿಕೊಂಡರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5