nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ

    November 2, 2025

    ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ

    November 2, 2025
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ
    • ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ
    • ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ
    • ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !
    • ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.
    • ‘ಯುವ ಶಕ್ತಿ’ ರಾಷ್ಟ್ರದ ಬೆನ್ನೆಲುಬು, ಯುವ ಜನತೆ ತಮ್ಮ ಒಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ: ಕುಂಚಶ್ರೀ
    • ಕೊರಟಗೆರೆ: ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ: ಅಧ್ಯಕ್ಷರಾಗಿ ಈಶ್ವರಯ್ಯ,  ಉಪಾಧ್ಯಕ್ಷರಾಗಿ ಭಾಗ್ಯಮ್ಮ ಆಯ್ಕೆ
    • “ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ–2025” ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐತಿಹಾಸಿಕ ಪ್ರಸಿದ್ದ ಹೊಸಕೆರೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ
    ಗುಬ್ಬಿ April 7, 2022

    ಐತಿಹಾಸಿಕ ಪ್ರಸಿದ್ದ ಹೊಸಕೆರೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ

    By adminApril 7, 2022No Comments1 Min Read
    brahma ratha

    ಗುಬ್ಬಿ: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ದ ಹೊಸಕೆರೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ ಬುಧವಾರ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.

    ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಸ್ವಾಮಿಗೆ ಅಭಿಷೇಕ ,ಸುಪ್ರಭಾತಸೇವೆ ಪಂಚಾಮೃತ ಅಭಿಷೇಕ ನಡೆಯಿತ್ತು. ಬೆಳಿಗ್ಗೆ ಲಕ್ಷ್ಮೀರಂಗನಾಥಸ್ವಾಮಿಯ ಉತ್ಸವದೊಂದಿಗೆ ರಥೋತ್ಸವಕ್ಕೆ ಆಗಮಿಸಿತ್ತು. ರಥೋತ್ಸವ ಹತ್ತಿರ ಹೋಮ ಪೂಜಾ ಕಾರ್ಯಗಳು ನಡೆದವು. ಮಧ್ಯಾಹ್ನ ಒಂದು ಗಂಟೆಗೆ ರಥೋತ್ಸವದ ಸುತ್ತ ಗರುಡಸ್ವಾಮಿ ಪ್ರದಕ್ಷಣೆ ಹಾಕಿದ ನಂತರ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ಭಕ್ತರ ನಡುವೆ ನಡೆಯಿತ್ತು. ಪ್ರತಿವರ್ಷವೂ ಕೂಢ ಗರುಡಸ್ವಾಮಿ ರಥೋತ್ಸವಕ್ಕೆ ಪ್ರದಕ್ಷಣೆ ಹಾಕುವುದರ ಮೂಲಕ ಭಕ್ತರ ಗಮನ ಸೆಳೆಯಿತು.


    Provided by
    Provided by

    ಒಂದು ಕಡೆ ರಥೋತ್ಸವದ ಸುತ್ತು ಗರುಡ ಪ್ರದಕ್ಷಣೆ ಹಾಕುತ್ತಿದ್ದಾರೆ, ಇನ್ನೊಂದು ಕಡೆ ರಥೋತ್ಸವಕ್ಕೆ ಆಗಮಿಸಿದ ಭಕ್ತರು ಜೈಕಾರ ಹಾಕುತ್ತಿದ್ದರು. ಜಿಲ್ಲೆಯಿಂದ ಆಗಮಿಸಿದ ಭಕ್ತರು ರಥೋತ್ಸವಲ್ಲಿ ಸಾಕ್ಷಿಯಾದರು. ಸುಡು ಮಿಸಿಲನ್ನು ಲೆಕ್ಕಿಸದೇ ಭಕ್ತರು ರಥವನ್ನು ಎಳೆದು ಪುನೀತರಾದರು. ಭಕ್ತರಿಗೆ ಅಲ್ಲಲ್ಲಿ ಪಾನಕ ಫಲಹಾರ ಮಜ್ಜಿಗೆಯನ್ನು ವಿತರಿಸಲಾಯಿತು.

    ಇದೇ ಸಂಧರ್ಭದಲ್ಲಿ ಭಕ್ತಾಧಿಗಳಿಗೆ ಮಹಾ ದಾಸೋಹ ಏರ್ಪಡಿಸಲಾಗಿತ್ತು. ರಥೋತ್ಸವಕ್ಕೆ ಶಾಸಕ ಎಸ್.ಆರ್. ಶ್ರೀನಿವಾಸ್ , ತಹಶೀಲ್ದಾರ್ ಆರತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಗೌರಮ್ಮ , ಉಪಾಧ್ಯಕ್ಷೆ ಮಂಜುಳ ಭೇಟಿ ನೀಡಿ ದೇವರ ದರ್ಶನ ಪಡೆದರು. ಯಾವುದೇ ಅಹಿತರ ಘಟನೆ ನಡೆಯದಂತೆ ಚೇಳೂರು ಪೋಲಿಸರು ಸೂಕ್ತ ಬಂದೂಬಸ್ತ್ ವಹಿಸಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಅವೈಜ್ಞಾನಿಕ ಟೋಲ್ ಸಂಗ್ರಹ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!

    October 15, 2025

    ಗುಬ್ಬಿ | ಅಕ್ರಮ ಮಸೀದಿ ನಿರ್ಮಾಣ ಆರೋಪ: ಕ್ರಮಕ್ಕೆ ಹೈಕೋರ್ಟ್ ಆದೇಶ

    October 11, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    ಸರಗೂರು: ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ ಎಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪೂರ್ಣಿಮ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ…

    ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ

    November 2, 2025

    ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ

    November 2, 2025

    ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !

    November 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.