nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಂತ ಸೇವಾಲಾಲ್ ಮಾನವೀಯತೆ ಸಾರಿದ ಮಹಾಪುರುಷ: ಎಂ.ನಾಗೇಂದ್ರ ನಾಯ್ಕ
    ಜಿಲ್ಲಾ ಸುದ್ದಿ February 16, 2022

    ಶ್ರೀ ಸಂತ ಸೇವಾಲಾಲ್ ಮಾನವೀಯತೆ ಸಾರಿದ ಮಹಾಪುರುಷ: ಎಂ.ನಾಗೇಂದ್ರ ನಾಯ್ಕ

    By adminFebruary 16, 2022No Comments2 Mins Read
    santha sevalal hiriyuru

    ಹಿರಿಯೂರು:  ಪಂಜಾರ ( ಲಂಬಾಣಿ ) ಸಮುದಾಯದ ಆರಾಧ್ಯದೈವವಾದ ಸಂತ ಸೇವಾಲಾಲರು ಒಬ್ಬ ಧಾರ್ಮಿಕ ನಾಯಕ ಹಾಗೂ ಪವಾಡ ಪುರುಷರೂ ಆಗಿದ್ದು, ಸಮಾಜದ ಎಲ್ಲಾ ವರ್ಗದ ಜನರೂ ಸತ್ಯಧರ್ಮದಿಂದ ಬಾಳುವ ಮೂಲಕ ಹಸಿದವರಿಗೆ ಅನ್ನ, ದಣಿದವರಿಗೆ ನೀರು ಕೊಡುವ ಮೂಲಕ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಾರಿದ ಮಹಾನ್ ಸಮಾಜ ಸುಧಾರಕರು ಎಂದು ಜಿಲ್ಲಾ ಪಂಜಾರ ಸಮಾಜದ  ಅಧ್ಯಕ್ಷರು ಹಾಗೂ ಜಿ.ಪಂ. ಮಾಜಿ ಸದಸ್ಯರಾದ ಎಂ.ನಾಗೇಂದ್ರ ನಾಯ್ಕ ಹೇಳಿದರು.

    ಹಿರಿಯೂರು ತಾಲ್ಲೂಕಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಸಂತ ಸೇವಾಲಾಲ್ ಜಯಂತ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು  ಮಾತನಾಡುತ್ತಿದ್ದರು.


    Provided by

    ಇದೇ ವೇಳೆ ವಿಶೇಷ ಉಪನ್ಯಾಸ ನೀಡಿದ ಮುಖ್ಯ ಶಿಕ್ಷಕರಾದ ರಮೇಶ್ ನಾಯ್ಕ, ದೇಶದಲ್ಲಿನ ಅಸ್ಪಶ್ಯತೆ, ಜಾತಿಪದ್ದತಿ, ಧರ್ಮಾಂಧತೆಯನ್ನು ತೊಡೆದು ಹಾಕಲು ಹಲವಾರು ಮಹನೀಯರು ಹೋರಾಡಿದ್ದು, ಅವರಲ್ಲಿ ಬಂಜಾರ ಸಮುದಾಯದ ಸಂತ ಸೇವಾಲಾಲ ಮಹಾರಾಜರು ಸಹ ಒಬ್ಬರಾಗಿದ್ದಾರೆ. ಇವರು ಸಮಾಜದ ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವಿಸಬೇಕು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ ಮಹನೀಯರು  ಎಂದರು.

    ಇಂದಿನ ಆಧುನಿಕ ಯುಗದಲ್ಲಿ ಲಂಬಾಣಿ ತಾಂಡಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದು, ಈ ಲಂಬಾಣಿ ತಾಂಡಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಶಾಲೆ, ಶೌಚಾಲಯಗಳಂತಹ ಮೂಲ ಸೌಲಭ್ಯಗಳು ಇಂದಿಗೂ ದೊರಕುತ್ತಿಲ್ಲ, ಈ ಕುರಿತು ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಇದೇ ವೇಳೆ ಅವರು ಮನವಿ ಮಾಡಿದರು.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯೂರು ತಾಲ್ಲೂಕಿನ ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ವಹಿಸಿದ್ದರು. ಗ್ರೇಡ್-2 ತಹಶೀಲ್ದಾರರಾದ ಚಂದ್ರಕುಮಾರ್, ನಗರಸಭೆ ಅಧ್ಯಕ್ಷರಾದ ಶಂಷುನ್ನೀಸಾ, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ನಗರಸಭೆ ಸದಸ್ಯರುಗಳಾದ ಅಂಬಿಕಾಆರಾಧ್ಯ,  ದೇವೀರಮ್ಮ, ಶಿವರಂಜಿನಿ, ಆದಿವಾಲ ಗ್ರಾ.ಪಂ.ಅಧ್ಯಕ್ಷರಾದ ರಘುನಾಯ್ಕ, ಸದಸ್ಯರುಗಳಾದ ಸಾಕಿಬಾಯಿ, ಮಹಾಲಿಂಗಪ್ಪ, ಶಿವರಾಮನಾಯ್ಕ, ಎಸ್.ಸಿ.ಘಟಕ ಅಧ್ಯಕ್ಷರಾದ ಚಂದ್ರನಾಯ್ಕ, ವೈದ್ಯರಾದ ಮೋಹನ್ ನಾಯ್ಕ, ಪೋಲೀಸ್ ಇಲಾಖೆಯ ಸುರೇಶ್ ನಾಯ್ಕ, ಚಂದ್ರನಾಯ್ಕ, ಕಂದಾಯ ಇಲಾಖೆಯ ಐಮಂಗಲ ಹೋಬಳಿಯ ರಾಜಸ್ವ ನಿರೀಕ್ಷಕರಾದ  ಗೋಪಿ , ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ, ಬೀರೇನಹಳ್ಳಿ ಮುಖ್ಯ ಶಿಕ್ಷಕರಾದ ನಾಗ್ಯ ನಾಯ್ಕ, ತಾಲ್ಲೂಕು ಸಂಯೋಜಕರಾದ ಚರಣ್ ರಾಜ್, ನಗರಸಭೆ ಮಾಜಿ ಸದಸ್ಯರಾದ ರವಿಚಂದ್ರ ನಾಯ್ಕ,  ಮುಖಂಡರುಗಳಾದ ಬಾಲ್ಯನಾಯ್ಕ, ಭಾನುಪ್ರಕಾಶ್, ಅಮರ್ ಸಿಂಗ್ ನಾಯ್ಕ, ಪ್ರಕಾಶ್ ನಾಯ್ಕ, ಕೃಷ್ಣನಾಯ್ಕ, ಗೋಪಾಲ್ ನಾಯ್ಕ, ಶೇಖರ್ ನಾಯ್ಕ, ರಮೇಶ್ ನಾಯ್ಕ, ಚಂದ್ರನಾಯ್ಕ,  ಇತರರು ಉಪಸ್ಥಿತರಿದ್ದರು.

     ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರಿಂದ ಅರ್ಜಿ ಆಹ್ವಾನ

    May 20, 2025

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.