nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?

    November 8, 2025

    ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

    November 8, 2025

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025
    Facebook Twitter Instagram
    ಟ್ರೆಂಡಿಂಗ್
    • ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?
    • ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ
    • ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
    • ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
    • ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
    • ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
    • ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
    • ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸೋಮೇಶ್ವರ ಶಾಲೆಯಲ್ಲಿ ವಿಶ್ವಪರಿಸರ ದಿನ ಆಚರಣೆ
    ತುರುವೇಕೆರೆ June 8, 2022

    ಶ್ರೀ ಸೋಮೇಶ್ವರ ಶಾಲೆಯಲ್ಲಿ ವಿಶ್ವಪರಿಸರ ದಿನ ಆಚರಣೆ

    By adminJune 8, 2022No Comments1 Min Read
    turuvekere

    ತುರುವೇಕೆರೆ: ಈ ಸಮಾಜ ನನಗೇನು ನೀಡಿದೆ ಅನ್ನುವುದಕ್ಕಿಂತ ಸಮಾಜಕ್ಕೆ  ನಾನೇನು ಕೊಡುಗೆ ನೀಡಿದ್ದೇನೆ ಎಂದು ನಾವೆಲ್ಲಾ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹುಲ್ಲೇಕೆರೆ ಸಮಾಜ ಸೇವಕ ಎಚ್.ಬಿ.ಗಂಗಾಧರಯ್ಯ  ಹೇಳಿದರು.

    ತಾಲ್ಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದ ಶ್ರೀ ಸೋಮೇಶ್ವರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನೋಟ್ ಬುಕ್, ಲೇಖನ ಸಾಮಗ್ರಿಗಳ ವಿತರಣೆ ಹಾಗೂ  ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಗ್ರಾಮೀಣ ಪ್ರದೇಶದ  ಹಳ್ಳಿಗಳಲ್ಲಿ ಸಾಕಷ್ಟು ಪ್ರತಿಭಾವಂತ ಮಕ್ಕಳಿದ್ದಾರೆ ಅವರಿಗೆ ಸೂಕ್ತ ಮಾರ್ಗದರ್ಶನ  ಹಾಗೂ ಆರ್ಥಿಕ ನೆರವಿನ ಕೊರತೆಯಿಂದಾಗಿ ಎಷ್ಟೋ  ಪ್ರತಿಭೆಗಳು ಉನ್ನತ ಮಟ್ಟದ ವ್ಯಾಸಂಗ ಮಾಡಲು ಸಾಧ್ಯವಾಗದ ಸ್ಥಿತಿ ಇದೆ. ನಾವು ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ  ಪೂರಕವಾದ ಪ್ರೋತ್ಸಾಹವಿಲ್ಲದ ಕಷ್ಟದ ದಿನಗಳನ್ನು ಕಂಡಿದ್ದೇನೆ.

    ಸಮಾಜದಲ್ಲಿ ಬಹಳ ಮಂದಿ ಸ್ಥಿತಿವಂತರಿದ್ದಾರೆ. ಅವರೆಲ್ಲಾ ಬಡಬಗ್ಗರಿಗೆ ತಮ್ಮ ಕೈಲಾದ ಸಹಾಯ ಮಾಡಿದರೆ ನಿರ್ಗತಿಕರೂ ಸಮಾಜದಲ್ಲಿ ಕೊಂಚ ಮುಂದೆ ಬರಲು ಸಾಧ್ಯವಿದೆ ಆದರೆ ಇಂತಹ ಮೌಲ್ಯಯುತ ಆಲೋಚನೆಗಳನ್ನು ಇಂದು ಕಾಣಲು ಸಾಧ್ಯವಿಲ್ಲ. ಬಲಗೈಯಲ್ಲಿ ಮಾಡಿದ ದಾನವು ಎಡಗೈಯಿಗೆ ತಿಳಿಯಬಾರದು ಎಂದು ನಮ್ಮ ಹಿರಿಯರು ಹೇಳುತ್ತಿದ್ದರು ಆದರೆ ಇಂದು ಸೇವೆಗಳು ಕೇವಲ ತೋರ್ಪಡಿಕೆಗೆ, ಹೆಸರು ಗಳಿಕೆಗೆ ಮಾತ್ರ ಸೀಮಿತವಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಮುಖ್ಯ ಶಿಕ್ಷಕಿ ಎಚ್.ಕೆ.ರತ್ನಮ್ಮ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಲು ಪ್ರೌಢ ಶಾಲಾ  ಹಂತ  ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಡುತ್ತದೆ. ಈ ವೇಳೆ ವಿದ್ಯಾರ್ಥಿಗಳು ಕಾಲ ಹರಣ ಮಾಡದೆ ಓದುವಿನ ಕಡೆ ಚಿತ್ತಹರಿಸಿ  ಗುರಿಯೆಡೆಗೆ ಸಾಗ ಬೇಕು ಎಂದು ಕಿವಿ ಮಾತು ಹೇಳಿದರು.

    ಇದೇ ವೇಳೆ  ಸಮಾಜ ಸೇವಕ ಎಚ್.ಬಿ.ಗಂಗಾಧರಯ್ಯ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಸಮಾರಂಭದಲ್ಲಿ  ಎಸ್.ಡಿ.ಎಂಸಿ ಅಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಬಸವರಾಜು, ಶಿಕ್ಷಕರುಗಳಾದ ದೊಡ್ಡಮನೆ ಕೀರ್ತಿ, ವೈ.ಜಿ.ಕೃಷ್ಣ, ನರಸಿಂಹಮೂರ್ತಿ, ನಾಗೇಶ್, ಸಿಬ್ಬಂದಿಗಳಾದ ರಮೇಶ್, ತಿಲೋತ್ತಮನಾಯಕ್, ಅನಿಲ್, ರೂಪ, ಪಾರ್ವತಮ್ಮ, ಕಲಾವತಿ  ಮತ್ತು ಪೋಷಕರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು

    October 25, 2025

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?

    November 8, 2025

    ಸರಗೂರು:   ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿ ಮುಂದುವರಿದಿದ್ದು, ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದು, ತಿಂಗಳ ಅಂತರದಲ್ಲಿ ಮೂರು ಸಾವು…

    ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

    November 8, 2025

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.