nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ
    ಮಧುಗಿರಿ February 9, 2022

    ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ

    By adminFebruary 9, 2022No Comments1 Min Read
    brahma ratha

    ಮಧುಗಿರಿ: ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ರಥಸಪ್ತಮಿ ಅಂಗವಾಗಿ’ ಬ್ರಹ್ಮ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಮಂಗಳವಾರ ನಡೆಸಲಾಯಿತು.

    ಉತ್ಸವಮೂರ್ತಿಯನ್ನು ದೇವಸ್ಥಾನದ ಪ್ರಾಂಗಣದಲ್ಲಿ  ಮೂರು ಬಾರಿ ಪ್ರಾಕಾರೋತ್ಸವ ನಡೆಸಿ ದೇವಸ್ಥಾನದ ಮುಂಭಾಗದಲ್ಲಿ ರಥೋತ್ಸವಕ್ಕೆ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ ಮಂಗಳವಾದ್ಯಗಳೊಂದಿಗೆ ತಂದು ಕುಳ್ಳಿರಿಸಲಾಯಿತು.


    Provided by
    Provided by

    ಪೂಜೆ ನಡೆಸಿ ರಥವನ್ನು ಎಳೆಯಲಾಯಿತು. ಈ ವೇಳೆ ಭಕ್ತರು ಬಾಳೆಹಣ್ಣನ್ನು ರಥದ ಮೇಲೆ ಎಸೆದು ತಮ್ಮ ಇಷ್ಟಾರ್ಥಗಳು ಸಿದ್ದಿಗಾಗಿ  ಪ್ರಾರ್ಥಿಸಿಕೊಂಡರು.

    ಈ ವೇಳೆ ಧಾರ್ಮಿಕ ಮುಖಂಡ ಡಾ.ಎಂ.ಜಿ. ಶ್ರೀನಿವಾಸ ಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾರೆಡ್ಡಿ, ಶಂಕರ ಸೇವಾ ಸಮಿತಿಯ ಬಿ.ಆರ್.ಸತ್ಯನಾರಾಯಣ, ಕಲಾರಂಗದ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ, ಪುರಸಭಾ ಮಾಜಿ ಅಧ್ಯಕ್ಷ ಎಂ.ವಿ.ಗೋವಿಂದರಾಜು, ಗ್ರೇಡ್-2 ತಹಸೀಲ್ದಾರ್ ಶ್ರೀನಿವಾಸ್, ರೆವಿನ್ಯೂ ಇನ್ಸ್ ಪೆಕ್ಟರ್ ಜಯರಾಮಯ್ಯ,  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸಹನಾ ನಾಗೇಶ್, ಪುರಸಭಾ ಸದಸ್ಯ ಲಾಲಾಪೇಟೆ ಮಂಜುನಾಥ್, ಮಾಜಿ ಸದಸ್ಯ ರುಗಳಾದ  ಆರ್.ಎಲ್.ಎಸ್. ರಮೇಶ್ ,ಮಂಜುನಾಥ್, ಸೇವಾಕರ್ತರಾದ ದೂಲಿ ಬಾಬು, ಯತೀಶ್ ಬಾಬು ,ಎಸ್ ಬಿ ಐ ಗೋಪಾಲ್, ಜಿ. ಆರ್.ಧನ್ ಪಾಲ್ , ಪ್ರಧಾನ ಅರ್ಚಕ ಶ್ರೀನಿವಾಸ ಭಟ್ಟರು, ಅರ್ಚಕ ಅನಂತ ಭಟ್ ಇದ್ದರು.

    ವರದಿ: ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.