nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್.ಆರ್.ಶ್ರೀನಿವಾಸ್ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತಿಸಲು ಸಿದ್ಧ: ಮಸಾಲೆ ಜಯರಾಮ್
    ತುರುವೇಕೆರೆ July 16, 2022

    ಎಸ್.ಆರ್.ಶ್ರೀನಿವಾಸ್ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತಿಸಲು ಸಿದ್ಧ: ಮಸಾಲೆ ಜಯರಾಮ್

    By adminJuly 16, 2022No Comments2 Mins Read
    masale jayaram

    ಗುಬ್ಬಿ: ಗುಬ್ಬಿ ಶಾಸಕ ಎಸ್.ಆರ್.ಶ್ರೀ ನಿವಾಸ್ ಬಿಜೆಪಿ ಪಕ್ಷಕ್ಕೆ ಬಂದರೆ ನಾನು ಸ್ವಾಗತಿಸಲು ಸಿದ್ದರಿದ್ದೇವೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಮ್ ವಿಶ್ವಾಸ ವ್ಯಕ್ತಪಡಿಸಿದರು.

    ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಮಳೆಕಲ್ಲಹಳ್ಳಿ, ಪೆದ್ದನಹಳ್ಳಿ, ಕೆ ಮತ್ತಿಘಟ್ಟ . ಕಲ್ಲೂರು ಕ್ರಾಸ್ ಮತ್ತು ಸಿ.ಎಸ್.ಪುರ ಹೋಬಳಿಯ ಯರನಹಟ್ಟಿ, ಮತ್ತು ಜನ್ನೇನಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಕೆ ಆರ್ ಐ ಡಿ ಎಲ್ ವತಿಯಿಂದ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು, ಇಂದು ಹಿಂದುಳಿದ ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ 2.75 ಕೋಟಿ ವೆಚ್ಚದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ನೇರವೆರಿಸಿದ್ದು, ಸಾಕಷ್ಟು ಗ್ರಾಮಗಳಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿವೆ. 240 ಹಳ್ಳಿಗಳ ಅಭಿವೃದ್ಧಿ ಗೆ 36 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಪುನಃ ಮತ್ತಷ್ಟು ಗ್ರಾಮಗಳ ಅಭಿವೃದ್ಧಿ 15 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಕಾಮಗಾರಿ ಬಾಕಿಉಳಿದಿದ್ದೇಯೋ ಅಂತ ಗ್ರಾಮಗಳ ಅಭಿವೃದ್ಧಿ ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.


    Provided by
    Provided by
    Provided by

    ತುರುವೇಕೆರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ.80 ರಷ್ಟು ರಸ್ತೆ ಮತ್ತು ವಿವಿಧ ಕಾಮಗಾರಿಗಳು ಮುಕ್ತಾಯವಾಗಿದ ಉಳಿದ ಕಾಮಗಾರಿಯನ್ನು ಮಾಡುವ ಮೂಲಕ ತಾಲ್ಲೂಕಿನ ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಲು ನಾನು ಬದ್ದನಾಗಿದ್ದೇನೆ ಎಂದು ಇಂಗಿತ ವ್ಯಕ್ತಪಡಿಸಿದರು.

    ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಮೇಲೆ ವಿಧಿಸಿರು ಜಿ ಎಸ್ ಟಿ ತೆರಿಗೆಯನ್ನು ವಿಧಿಸಿರುವುದು ಜನ ಸಾಮಾನ್ಯರಿಗೆ ಬಹಳ ತೊಂದರೆ ಯಾಗುತ್ತಿದೆ. ಕೇಂದ್ರ ಸರ್ಕಾರ ಅತಿ ಶೀಘ್ರದಲ್ಲೇ ಆಹಾರ ಪದಾರ್ಥಗಳ ತೆರಿಗೆಯನ್ನು ಹಿಂಪಡೆಯುವ ವಿಶ್ವಾಸವಿದೆ ಎಂದರು.

    ಬಿಜೆಪಿ ವರಿಷ್ಠರು ಮುಂಭಾರುವ 2023 ರಚುನಾವಣೆ ಯಲ್ಲಿ ಬಿಜೆಪಿ ಪಕ್ಷಕ್ಕೆ ಹೆಚ್ಚು ಬಹುಮತ ಪಡೆಯುವ ನಿಟ್ಟಿನಲ್ಲಿ ಹಾಲಿ ಬಿಜೆಪಿ ಶಾಸಕರು ಇರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕ್ಷೇತ್ರದ ಶಾಸಕರನ್ನು ಪಕ್ಷ ಕ್ಕೆ ತರುವ ನಿಟ್ಟಿನಲ್ಲಿ ಮತ್ತು ಪಕ್ಕದ ತಾಲ್ಲೂಕಿನ ಲ್ಲಿ ಬಿಜೆಪಿ ಪಕ್ಷ ವನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಯನ್ನು ನೀಡಿದ್ದು ಅದರಂತೆ ಪಕ್ಷದ ವರಿಷ್ಠರು ನೀಡುವ ಜವಾಬ್ದಾರಿ ನಾನು ನಿಭಾಯಿಸಲು ಸಿದ್ದರಿದ್ದೇವೆ ಎಂದರು.

    ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ದವರು.ವಿನಾಕಾರಣ ಜನತೆಯ ಲ್ಲಿ ತಪ್ಪು ಸಂದೇಶ ರಾವನೆಯಾಗುವಂತೆ ಮಾಡುತ್ತಿದ್ದಾರೆ.ಇದರಿಂದ ಇವರ ಪಕ್ಷದ ವಾರ್ಚಸ್ಸು ಇವರೆ ಕಳೆದುಕೊಳ್ಳುವಲ್ಲಿ ಮುಂದಾಗಿದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷ ದ ಸ್ಥಾನವನ್ನು ಕಳೆದು ಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಯವರ ಹಲವು ಅಭಿವೃದ್ಧಿ ಆಡಳಿತ ರಾಜ್ಯದ ರೈತರಿಗೆ ಹಾಗೂ ಜನತೆಗೆ ಸಾಕಷ್ಟು ಅನುಕೂಲವಾಗಿದೆ ಎಂದರು.

    ತುರುವೇಕೆರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಥಲವಾಗಿದ್ದ ಶಾಲೆಗಳ ಅಭಿವೃದ್ಧಿ ಮತ್ತು 80 ನೂತನ ಶಾಲಾ ಕಟ್ಟಡ ನಿರ್ಮಾಣವಾಗಿದ್ದು. ಉಳಿದಂತೆ 40 ಶಾಲಾ ಕಟ್ಟಡ ಮಂಜೂರಾತಿ ದೊರೆತಿದೆ. ಶಿಥಲವಾಗಿರುವ ಕಟ್ಟಡಗಳ ನವೀಕರಣಕ್ಕೆ ಅನುದಾನವನ್ನು ನೀಡಲಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಭಾನು ಪ್ರಕಾಶ್, ಸಿ.ಎಸ್.ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಂಡುರಂಗಯ್ಯ, ಪೆದ್ದನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರಾಜು, ಸದಸ್ಯರಾದ ಕುಮಾರ್, ನಾಗರಾಜು, ಚಂದ್ರಮ್ಮ ರಾಜು, ಗಂಗಾಧರಯ್ಯ, ಬಸವರಾಜು ಕರೇಗೌಡ, ಮಾವಿನಹಳ್ಳಿ ಕಿರಣ್, ಗೌತಮ್, ಗುತ್ತಿಗೆದಾರರಾದ ಚನ್ನಿಗಪ್ಪ, ದೇವರಾಜು,ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ಇನ್ನಿತರರು ಹಾಜರಿದ್ದರು.

    ವರದಿ: ಮಂಜುನಾಥ್ , ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    September 11, 2025

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ…

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.