nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026
    Facebook Twitter Instagram
    ಟ್ರೆಂಡಿಂಗ್
    • ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    • ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!
    • ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
    • ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
    • ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    • ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
    • ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ರಾಮಕೃಷ್ಣ ಸೇವಾಶ್ರಮ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರವಾಹ ಪರಿಹಾರ ಯೋಜನೆ ಆರಂಭ
    ಪಾವಗಡ September 24, 2024

    ಶ್ರೀ ರಾಮಕೃಷ್ಣ ಸೇವಾಶ್ರಮ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರವಾಹ ಪರಿಹಾರ ಯೋಜನೆ ಆರಂಭ

    By adminSeptember 24, 2024No Comments2 Mins Read
    Shri Ramakrishna Sevashram

    ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡ ಹಾಗೂ ಇನ್ಫೋಸಿಸ್ ಫೌಂಡೇಷನ್ ಸಹಕಾರದೊಂದಿಗೆ ಕಳೆದ ಮೂರು ತಿಂಗಳುಗಳಿಂದ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರದೇಶಗಳಲ್ಲಿ ಪ್ರವಾಹ ಪರಿಹಾರ ಯೋಜನೆಯನ್ನು ಸ್ವಾಮಿ ಜಪಾನಂದಜೀ ಮಹಾರಾಜ್ ರವರ ನೇತೃತ್ವದಲ್ಲಿ ಯಶಸ್ವಿಯಾಗಿ ಮುಗಿಸಿದ್ದು, ಇದೀಗ ಆಂಧ್ರಪ್ರದೇಶದ ವಿಜಯವಾಡ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಪರಿಹಾರ ಕಾರ್ಯ ನೆರವೇರಿಸಲು ಸೆ.23ರಿಂದ 26ರವರೆಗೆ ವಿಜಯವಾಡ ಪ್ರದೇಶದಲ್ಲಿ ಪರಿಹಾರ ಕಾರ್ಯ ನೆರವೇರಿಸಲು ಸ್ವಾಮಿ ವಿವೇಕಾನಂದ ತಂಡದೊಂದಿಗೆ ಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ರವರು ತೆರಳುತ್ತಿದ್ದಾರೆ.

    ಮೊದಲನೇ ಹಂತದಲ್ಲಿ ಸರಿಸುಮಾರು ಎರಡು ಸಾವಿರ ಸಂತ್ರಸ್ತರಿಗೆ ವಿಜಯವಾಡದ ಅತ್ಯಂತ ದುಃಸ್ಥಿತಿಯಲ್ಲಿರುವ ಹಾಗೂ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಿಗೆ ಪರಿಹಾರ ನೀಡಲು ಆಂಧ್ರಪ್ರದೇಶದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಸತ್ಯಕುಮಾರ್ ಯಾದವ್ ಹಾಗೂ ಸ್ಥಳೀಯ ಮುಖಂಡರುಗಳು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಸ್ಥೆಯ ಕಾರ್ಯಕರ್ತರ ಮನವಿಯ ಮೇರೆಗೆ ಈ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

    ಸ್ವಾಮಿ ಜಪಾನಂದಜೀ ಮಹಾರಾಜ್ ರವರ ಕಾರ್ಯವೈಖರಿಯನ್ನು ಅರಿತಿರುವ ಆಂಧ್ರಪ್ರದೇಶ ಸರ್ಕಾರದ ಧುರೀಣರುಗಳಾದ ಮುಖ್ಯಮಂತ್ರಿಗಳು, ನಾ.ರಾ.ಲೋಕೇಶ್, ಘನತೆವೆತ್ತ ಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಾದ ಪವನ್ ಕಲ್ಯಾಣ್ ರವರ ಪೂರ್ಣ ಸಹಕಾರದಿಂದ ಈ ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

    ಮೊದಲನೇ ಹಂತದ ಪ್ರಾರಂಭೋತ್ಸವವನ್ನು ವಿಜಯವಾಡದ ಅತ್ಯಂತ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಪ್ರದೇಶಗಳಿಂದ ಆರಂಭವಾಗುತ್ತಿದೆ. ಇದರ ಪ್ರಾರಂಭೋತ್ಸವವನ್ನು ಆರೋಗ್ಯ ಸಚಿವರಾದ ಸತ್ಯಕುಮಾರ್ ಯಾದವ್ ರವರಿಂದ ಉದ್ಘಾಟಿಸಲ್ಪಡುತ್ತಿದೆ. ಸ್ಥಳೀಯ ಶಾಸಕರುಗಳು, ಕಲೆಕ್ಟರ್, ಹಾಗೂ ಇತರ ಅಧಿಕಾರಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀ ರಾಮಕೃಷ್ಣ ಸೇವಾಶ್ರಮದ ಸಂಯೋಜಕರಾದ, ಹಿರಿಯ ವಕೀಲರು ಹಾಗೂ ಕಡಪ ಜಿಲ್ಲಾ ಬಿ.ಜೆ.ಪಿ. ಘಟಕದ ಅಧ್ಯಕ್ಷರೂ ಆದ ಸತೀಶ್ ಚಂದ್ರರವರು ಈ ಯೋಜನೆಗೆ ಪೂರ್ಣ ಸಹಕಾರ ನೀಡುತ್ತಿದ್ದಾರೆ.

    ಶ್ರೀ ರಾಮಕೃಷ್ಣ ಸೇವಾಶ್ರಮ ಕಳೆದ 35 ವರ್ಷಗಳಿಂದ ಮುಖ್ಯವಾಗಿ ದಕ್ಷಿಣ ಭಾರತದ ಆರು ರಾಜ್ಯಗಳಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂದರ್ಭಗಳಲ್ಲೆಲ್ಲಾ ಸೇವಾ ಯೋಜನೆಗಳನ್ನು ತತ್ಕ್ಷಿಣ ಕೈಗೊಂಡು ಸಂತ್ರಸ್ತರ ನೆರವಿಗೆ ಆಶ್ರಯಧಾತರಾಗಿ ಸೇವೆ ಸಲ್ಲಿಸುತ್ತಿರುವುದು ಗಮನಾರ್ಹ. ಸ್ವಾಮಿ ಜಪಾನಂದಜೀ ಮಹಾರಾಜ್, ಸ್ವಾಮಿ ವಿವೇಕಾನಂದ ಸ್ವಯಂಸೇವಾ ತಂಡ, ಸಮರ್ಪಣ ಇನ್ಫೋಸಿಸ್ ಸಿ.ಎಸ್.ಆರ್. ಬೆಂಗಳೂರು, ಮಮತ ಇನ್ಫೋಸಿಸ್ ಸಿ.ಎಸ್.ಆರ್. ಹೈದರಾಬಾದ್ ರವರ ಸಹಕಾರ ಅತ್ಯಮೂಲ್ಯವಾದುದಾಗಿದೆ. ಈ ಯೋಜನೆಯ ಮಾರ್ಗದರ್ಶನ ಪರಮ ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ರವರದ್ದು. ಅವರ ಕಾರ್ಯದಕ್ಷತೆ ಹಾಗೂ ಶ್ರದ್ಧೆ, ಅರ್ಪಣಾ ಮನೋಭಾವನೆ ಹಾಗೂ ಮತ್ತೆಲ್ಲದಕ್ಕಿಂತ ಮಿಗಿಲಾಗಿ ಮಾನವೀಯತೆಯ ಮೌಲ್ಯಗಳನ್ನು ಅನುಷ್ಠಾನರೂಪಕ್ಕೆ ತರಲು ಸ್ವಾಮೀಜಿಯವರು ಅಹರ್ನಿಷಿ ದುಡಿಯುತ್ತಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ,…

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.