nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 14ರಂದು “ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ”
    ತುಮಕೂರು January 13, 2025

    ಜನವರಿ 14ರಂದು “ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ”

    By adminJanuary 13, 2025No Comments1 Min Read
    Shri Gunanath Swamiji

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜನವರಿ 14ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

    ಕಾರ್ಯಕ್ರಮವನ್ನು ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಗುವುದು. ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು/ಸಿಬ್ಬಂದಿ ವರ್ಗ, ವಿವಿಧ ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸರಗೂರು: ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಅವರ ದೈಹಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ…

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.