nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    • ತುಮಕೂರು ಡಿಸಿ ಶುಭಕಲ್ಯಾಣ್‌  ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು  ಡಿಸಿಯಾಗಿ ವರ್ಗಾವಣೆ
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀಮಂತರ ಸಾಲ ಮನ್ನಾ ಬಡವರ ಮೇಲೆ ತೆರಿಗೆ: ಕೇಜ್ರಿವಾಲ್ ಕಿಡಿ
    ರಾಷ್ಟ್ರೀಯ ಸುದ್ದಿ August 12, 2022

    ಶ್ರೀಮಂತರ ಸಾಲ ಮನ್ನಾ ಬಡವರ ಮೇಲೆ ತೆರಿಗೆ: ಕೇಜ್ರಿವಾಲ್ ಕಿಡಿ

    By adminAugust 12, 2022No Comments1 Min Read
    kejriwal

    ಕೇಂದ್ರ ಸರಕಾರ ಬಡವರಿಗಾಗಿ ನೀಡುತ್ತಿರುವ ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವುದು ನೋಡಿದರೆ ಕೇಂದ್ರದ ಆರ್ಥಿಕ ಸ್ಥಿತಿಯ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಬಡವರ ಮೇಲೆ ತೆರಿಗೆ ಹೊರೆ ಹಾಕುತ್ತಿರುವ ಮೋದಿ ಸರಕಾರ ಶ್ರೀಮಂತರ ಸಾಲ ಮನ್ನಾ ಮಾಡುತ್ತಿದೆ. ಕೇಂದ್ರ ತೆರಿಗೆಯಲ್ಲಿ ರಾಜ್ಯಗಳ ಪಾಲು ಶೇ.42ರಿಂದ ಶೇ.29ಕ್ಕೆ ಇಳಿಕೆಯಾಗಿದೆ. ಆಹಾರ ಪದಾರ್ಥಗಳ ಮೇಲೆ ಜಿಎಸ್‌ ಟಿ ಹೇರಲಾಗಿದೆ. ವಾರ್ಷಿಕ ರೂ. 3.5 ಲಕ್ಷ ಕೋಟಿ ಆದಾಯ ಬರುತ್ತಿದೆ. ಆದರೆ, ಉಚಿತ ಶಿಕ್ಷಣ ಮತ್ತು ಔಷಧಕ್ಕೆ ಕೇಂದ್ರದ ತೀವ್ರ ವಿರೋಧವಿದೆ.


    Provided by
    Provided by

    ಶ್ರೀಮಂತರಿಗೆ ರೂ. 10 ಲಕ್ಷ ಕೋಟಿ, ಅವರ ಕಂಪನಿಗಳು ರೂ. 5 ಲಕ್ಷ ಕೋಟಿ ತೆರಿಗೆಯನ್ನು ಕೇಂದ್ರ ಮನ್ನಾ ಮಾಡಿದೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಸೈನಿಕರ ಫಿಂಚನ್‌ಗಳಿಗೆ ಹಣವಿಲ್ಲ ಎಂದು ಟೀಕಿಸಿದರು.

    ಮತ್ತೊಂದೆಡೆ, ಉಚಿತ ಶಿಕ್ಷಣ ಮತ್ತು ಔಷಧದ ಹೆಸರಿನಲ್ಲಿ ಕೇಜ್ರಿವಾಲ್ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಮತ್ತು ಜನರನ್ನು ಹೆದರಿಸುತ್ತಿದ್ದಾರೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಉಚಿತ ಖಾತರಿ ವಿಚಾರದಲ್ಲಿ ಚರ್ಚೆಗೆ ಸರಕಾರ ಸಿದ್ಧವಿದೆ ಎಂದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ತುಮಕೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ…

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ

    January 1, 2026

    ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.