nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025
    Facebook Twitter Instagram
    ಟ್ರೆಂಡಿಂಗ್
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರ ತಪೋವನವಾದ ಸಿದ್ಧರಬೆಟ್ಟದಲ್ಲಿ ಸ್ವಾಸ್ಥ್ಯ ಸಂವರ್ಧನಾ ಶಿಬಿರ
    ಕೊರಟಗೆರೆ May 16, 2022

    ಸಿದ್ದರ ತಪೋವನವಾದ ಸಿದ್ಧರಬೆಟ್ಟದಲ್ಲಿ ಸ್ವಾಸ್ಥ್ಯ ಸಂವರ್ಧನಾ ಶಿಬಿರ

    By adminMay 16, 2022No Comments2 Mins Read
    koratte gere

    ಕೊರಟಗೆರೆ : ಕರ್ನಾಟಕದ ಸಂಜೀವಿನಿ ಬೆಟ್ಟವೆಂದೇ ಕರೆಸಿಕೊಳ್ಳುವ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟದ ಪ್ರಕೃತಿ ಮಡಿಲಲ್ಲಿ ಸ್ವಾಸ್ಥ್ಯ ಮಾರ್ಗದ ವತಿಯಿಂದ ಎರಡು ದಿನಗಳ ಪ್ರಾಕೃತಿಕ ಸ್ವಾಸ್ಥ್ಯ ಜೀವನ ಕೌಶಲ್ಯ ತರಬೇತಿ ಶಿಬಿರ ನಡೆಸಲಾಯಿತು.

    ಸ್ವಾಸ್ಥ್ಯ ಜೀವನ ಮಾರ್ಗ ಯೋಗ ಪ್ರತಿಷ್ಠಾನ, ನಾಗಮಂಗಲ ಇವರ ವತಿಯಿಂದ ಖ್ಯಾತ ಯೋಗ ಗುರು ಲಕ್ಷ್ಮಣ್ ಜೀ ಅವರ ಸಾರಥ್ಯದಲ್ಲಿ ನಡೆದ ಈ ಶಿಬಿರದಲ್ಲಿ ಯೋಗ, ಧ್ಯಾನ, ಪ್ರಕೃತಿ ಚಿಕಿತ್ಸೆ, ಆಯುರ್ವೇದ ಚಿಕಿತ್ಸೆ, ಸಸ್ಯೌಷಧಗಳ ಪರಿಚಯವನ್ನು ಒಳಗೊಂಡ ಸ್ವಾಸ್ಥ್ಯ ಚಿಂತನೆಯ ಜೊತೆಗೆ ಚಾರಣದ ಹೂರಣವನ್ನು ಒಳಗೊಂಡಿದ್ದು ಶಿಬಿರದ ವಿಶೇಷ.


    Provided by

    ಮೊದಲಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ತಜ್ಞ ವೈದ್ಯೆ ಡಾ.ಭವ್ಯರವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಸಂರಕ್ಷಣೆಯಲ್ಲಿ ಆಹಾರ ವಿಹಾರ ವ್ಯಾಯಾಮ ಅತೀ ಮುಖ್ಯ ಆ ನಿಟ್ಟಿನಲ್ಲಿ ಎಲ್ಲರೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಡೆ ಗಮನ ಹರಿಸಬೇಕಿದೆ ಎಂದರು.

    ತದನಂತರ ಮಾತನಾಡಿದ ಸ್ವಾಸ್ಥ್ಯ ಮಾರ್ಗ ಜೀವನ ಮಾರ್ಗ ಯೋಗ ಪ್ರತಿಷ್ಠಾನದ ಸಂಸ್ಥಾಪಕರಾದ ಲಕ್ಷ್ಮಣ್ ಜೀ ಅವರು ಆಧುನಿಕ ಜೀವನ ಶೈಲಿ,ಜನರ ಅತಿಯಾದ ಜೀವನ ನಿರೀಕ್ಷೆಗಳು ನಮ್ಮನ್ನು ಅನಾರೋಗ್ಯದ ಕಡೆ ಕೊಂಡೊಯ್ಯುತ್ತಿವೆ ಆರೋಗ್ಯವನ್ನು ಬಯಸುವ ಪ್ರತಿಯೋಬ್ಬರೂ ವಿಕೃತಿಯಿಂದ ಪ್ರಕೃತಿ ಕಡೆಗೆ ತಿರುಗಬೇಕಿದೆ ಆ ನಿಟ್ಟಿನಲ್ಲಿ ಈ ಶಿಬಿರವನ್ನು ಜನರಲ್ಲಿ ಸ್ವಾಸ್ಥ್ಯ ಚಿಂತನೆಯನ್ನು ಬಿತ್ತುವ ಉದ್ದೇಶದಿಂದ ಆಯೋಜಿಸಲಾಗಿದೆ ಎಂದರು.

    ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ಯೋಗ,ಧ್ಯಾನ,ಪ್ರಾಣಾಯಾಮ ಸೇರಿದಂತೆ ಆಹಾರ ಚಿಕಿತ್ಸೆ,ಪ್ರಕೃತಿ ಚಿಕಿತ್ಸೆ ಸೇರಿದಂತೆ ಹಲವು ವೈವಿಧ್ಯತೆಯಿಂದ ಕೂಡಿತ್ತು.

    ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ಧ ಯೋಗ ಮತ್ತು ನಿಸರ್ಗ ಚಿಕಿತ್ಸೆ ತಜ್ಞ ವೈದ್ಯೆ ಡಾ.ಭವ್ಯ ರವರು ಕೆಲವು ಪ್ರಾಕೃತಿಕ ಚಿಕಿತ್ಸಾ ವಿಧಾನಗಳನ್ನು ಪರಿಚಯಿಸಿಕೊಟ್ಟರು. ನಾಗಮಂಗಲದ ವಿದ್ಯಾವತಿ ಆಯುರ್ವೇದ ಚಿಕಿತ್ಸಾಲಯದಿಂದ ಆಗಮಿಸಿದ್ದ ಡಾ.ವಿಶ್ವನಾಥ್ ರವರು ಆಯುರ್ವೇದ ಜೀವನ ಶೈಲಿ ದಿನಚರ್ಯೆ, ಋತು ಚರ್ಯೆಯ ಬಗ್ಗೆ ತಿಳಿಸಿಕೊಟ್ಟರು ಪರಿಸರ ಪ್ರೇಮಿ ಸಸ್ಯೌಷಧಗಳ ಸಂಶೋಧಕರಾದ ಗುಂಗುರುಮಳೆ ಮುರಳಿರವರು ಕೆಲವು ಸಸ್ಯಗಳ, ಬಳ್ಳಿಗಳ ಔಷಧೀಯ ಗುಣಗಳ ತಿಳಿಸಿಕೊಟ್ಟು ನಿತ್ಯ ಆಹಾರದಲ್ಲಿ ಸ್ಥಳೀಯವಾಗಿ ಸ್ವಾಭಾವಿಕವಾಗಿ ಬೆಳೆಯುವಂತಹ ಕೆಲವು ಸೊಪ್ಪು , ಬಳ್ಳಿ, ದಂಟು, ಚಿಗುರೆಲೆಗಳನ್ನು ಉಪಯೋಗ ಅರಿತು ಬಳಸಿದರೆ ವೈದ್ಯರಿಂದ ದೂರ ಉಳಿಯಬಹುದು ಎಂದರು. ನಾಟಿ ವೈದ್ಯ ಚಿಕ್ಕಣ ರವರು ಸೋರಿಯಾಸಿಸ್,ಮೈಗ್ರೇನ್‌, ಮುಟ್ಟಿನ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮಾಡಿಕೊಳ್ಳ ಬಹುದಾದ ಕೆಲವು ನಾಟಿ ಔಷಧಗಳ ಬಗ್ಗೆ ತಿಳಿಸಿಕೊಟ್ಟರು.

    ರಾಜ್ಯದ ನಾನಾ ಭಾಗಗಳಿಂದ ಹಲವರು ಯೋಗ ಶಿಕ್ಷಕರು 25 ಕ್ಕೂ ಹೆಚ್ಚಿನ ಶಿಬಿರಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.

    ವರದಿ.
    ಮಂಜುಸ್ವಾಮಿ.ಎಂ.ಎನ್.
    ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು…

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.