nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರ ತಪೋವನವಾದ ಸಿದ್ಧರಬೆಟ್ಟದಲ್ಲಿ ಸ್ವಾಸ್ಥ್ಯ ಸಂವರ್ಧನಾ ಶಿಬಿರ
    ಕೊರಟಗೆರೆ May 16, 2022

    ಸಿದ್ದರ ತಪೋವನವಾದ ಸಿದ್ಧರಬೆಟ್ಟದಲ್ಲಿ ಸ್ವಾಸ್ಥ್ಯ ಸಂವರ್ಧನಾ ಶಿಬಿರ

    By adminMay 16, 2022No Comments2 Mins Read
    koratte gere

    ಕೊರಟಗೆರೆ : ಕರ್ನಾಟಕದ ಸಂಜೀವಿನಿ ಬೆಟ್ಟವೆಂದೇ ಕರೆಸಿಕೊಳ್ಳುವ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟದ ಪ್ರಕೃತಿ ಮಡಿಲಲ್ಲಿ ಸ್ವಾಸ್ಥ್ಯ ಮಾರ್ಗದ ವತಿಯಿಂದ ಎರಡು ದಿನಗಳ ಪ್ರಾಕೃತಿಕ ಸ್ವಾಸ್ಥ್ಯ ಜೀವನ ಕೌಶಲ್ಯ ತರಬೇತಿ ಶಿಬಿರ ನಡೆಸಲಾಯಿತು.

    ಸ್ವಾಸ್ಥ್ಯ ಜೀವನ ಮಾರ್ಗ ಯೋಗ ಪ್ರತಿಷ್ಠಾನ, ನಾಗಮಂಗಲ ಇವರ ವತಿಯಿಂದ ಖ್ಯಾತ ಯೋಗ ಗುರು ಲಕ್ಷ್ಮಣ್ ಜೀ ಅವರ ಸಾರಥ್ಯದಲ್ಲಿ ನಡೆದ ಈ ಶಿಬಿರದಲ್ಲಿ ಯೋಗ, ಧ್ಯಾನ, ಪ್ರಕೃತಿ ಚಿಕಿತ್ಸೆ, ಆಯುರ್ವೇದ ಚಿಕಿತ್ಸೆ, ಸಸ್ಯೌಷಧಗಳ ಪರಿಚಯವನ್ನು ಒಳಗೊಂಡ ಸ್ವಾಸ್ಥ್ಯ ಚಿಂತನೆಯ ಜೊತೆಗೆ ಚಾರಣದ ಹೂರಣವನ್ನು ಒಳಗೊಂಡಿದ್ದು ಶಿಬಿರದ ವಿಶೇಷ.


    Provided by
    Provided by

    ಮೊದಲಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ತಜ್ಞ ವೈದ್ಯೆ ಡಾ.ಭವ್ಯರವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಸಂರಕ್ಷಣೆಯಲ್ಲಿ ಆಹಾರ ವಿಹಾರ ವ್ಯಾಯಾಮ ಅತೀ ಮುಖ್ಯ ಆ ನಿಟ್ಟಿನಲ್ಲಿ ಎಲ್ಲರೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಡೆ ಗಮನ ಹರಿಸಬೇಕಿದೆ ಎಂದರು.

    ತದನಂತರ ಮಾತನಾಡಿದ ಸ್ವಾಸ್ಥ್ಯ ಮಾರ್ಗ ಜೀವನ ಮಾರ್ಗ ಯೋಗ ಪ್ರತಿಷ್ಠಾನದ ಸಂಸ್ಥಾಪಕರಾದ ಲಕ್ಷ್ಮಣ್ ಜೀ ಅವರು ಆಧುನಿಕ ಜೀವನ ಶೈಲಿ,ಜನರ ಅತಿಯಾದ ಜೀವನ ನಿರೀಕ್ಷೆಗಳು ನಮ್ಮನ್ನು ಅನಾರೋಗ್ಯದ ಕಡೆ ಕೊಂಡೊಯ್ಯುತ್ತಿವೆ ಆರೋಗ್ಯವನ್ನು ಬಯಸುವ ಪ್ರತಿಯೋಬ್ಬರೂ ವಿಕೃತಿಯಿಂದ ಪ್ರಕೃತಿ ಕಡೆಗೆ ತಿರುಗಬೇಕಿದೆ ಆ ನಿಟ್ಟಿನಲ್ಲಿ ಈ ಶಿಬಿರವನ್ನು ಜನರಲ್ಲಿ ಸ್ವಾಸ್ಥ್ಯ ಚಿಂತನೆಯನ್ನು ಬಿತ್ತುವ ಉದ್ದೇಶದಿಂದ ಆಯೋಜಿಸಲಾಗಿದೆ ಎಂದರು.

    ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ಯೋಗ,ಧ್ಯಾನ,ಪ್ರಾಣಾಯಾಮ ಸೇರಿದಂತೆ ಆಹಾರ ಚಿಕಿತ್ಸೆ,ಪ್ರಕೃತಿ ಚಿಕಿತ್ಸೆ ಸೇರಿದಂತೆ ಹಲವು ವೈವಿಧ್ಯತೆಯಿಂದ ಕೂಡಿತ್ತು.

    ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ಧ ಯೋಗ ಮತ್ತು ನಿಸರ್ಗ ಚಿಕಿತ್ಸೆ ತಜ್ಞ ವೈದ್ಯೆ ಡಾ.ಭವ್ಯ ರವರು ಕೆಲವು ಪ್ರಾಕೃತಿಕ ಚಿಕಿತ್ಸಾ ವಿಧಾನಗಳನ್ನು ಪರಿಚಯಿಸಿಕೊಟ್ಟರು. ನಾಗಮಂಗಲದ ವಿದ್ಯಾವತಿ ಆಯುರ್ವೇದ ಚಿಕಿತ್ಸಾಲಯದಿಂದ ಆಗಮಿಸಿದ್ದ ಡಾ.ವಿಶ್ವನಾಥ್ ರವರು ಆಯುರ್ವೇದ ಜೀವನ ಶೈಲಿ ದಿನಚರ್ಯೆ, ಋತು ಚರ್ಯೆಯ ಬಗ್ಗೆ ತಿಳಿಸಿಕೊಟ್ಟರು ಪರಿಸರ ಪ್ರೇಮಿ ಸಸ್ಯೌಷಧಗಳ ಸಂಶೋಧಕರಾದ ಗುಂಗುರುಮಳೆ ಮುರಳಿರವರು ಕೆಲವು ಸಸ್ಯಗಳ, ಬಳ್ಳಿಗಳ ಔಷಧೀಯ ಗುಣಗಳ ತಿಳಿಸಿಕೊಟ್ಟು ನಿತ್ಯ ಆಹಾರದಲ್ಲಿ ಸ್ಥಳೀಯವಾಗಿ ಸ್ವಾಭಾವಿಕವಾಗಿ ಬೆಳೆಯುವಂತಹ ಕೆಲವು ಸೊಪ್ಪು , ಬಳ್ಳಿ, ದಂಟು, ಚಿಗುರೆಲೆಗಳನ್ನು ಉಪಯೋಗ ಅರಿತು ಬಳಸಿದರೆ ವೈದ್ಯರಿಂದ ದೂರ ಉಳಿಯಬಹುದು ಎಂದರು. ನಾಟಿ ವೈದ್ಯ ಚಿಕ್ಕಣ ರವರು ಸೋರಿಯಾಸಿಸ್,ಮೈಗ್ರೇನ್‌, ಮುಟ್ಟಿನ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮಾಡಿಕೊಳ್ಳ ಬಹುದಾದ ಕೆಲವು ನಾಟಿ ಔಷಧಗಳ ಬಗ್ಗೆ ತಿಳಿಸಿಕೊಟ್ಟರು.

    ರಾಜ್ಯದ ನಾನಾ ಭಾಗಗಳಿಂದ ಹಲವರು ಯೋಗ ಶಿಕ್ಷಕರು 25 ಕ್ಕೂ ಹೆಚ್ಚಿನ ಶಿಬಿರಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.

    ವರದಿ.
    ಮಂಜುಸ್ವಾಮಿ.ಎಂ.ಎನ್.
    ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.