nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು

    March 20, 2026

    ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    March 20, 2026

    ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ

    March 20, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು
    • ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ
    • ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
    • ಹುಳಿಯಾರು: ಲಾಕಪ್‌ ಡೆತ್‌ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಆದೇಶ
    • ಹುಳಿಯಾರು:  ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಸಾವು: ಪೊಲೀಸ್ ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ
    • ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ
    • ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಸಿದ ಅತ್ತೆ –ಸೊಸೆ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
    ರಾಜ್ಯ ಸುದ್ದಿ December 16, 2024

    ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಸಿದ ಅತ್ತೆ –ಸೊಸೆ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

    By adminDecember 16, 2024No Comments1 Min Read
    gadaga

    ಗದಗ: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ — ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ. ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದು ಸಿಎಂ ಹೇಳಿದರು.


    Provided by
    Provided by

    ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ — ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

    March 20, 2026

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ

    March 19, 2026

    Comments are closed.

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು

    March 20, 2026

    ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ಸಮೀಪ ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ…

    ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    March 20, 2026

    ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ

    March 20, 2026

    ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

    March 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.