ಬೆಂಗಳೂರು: ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ ಅರಸು ದೇವರಾದರು. ಆದರೆ, ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಣ್ಣ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಅಂತ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೆ ಚಿಂತೆಯಾದರೆ, ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ ಅರಸು ದೇವರಾದರು ಎಂದು ಹೇಳಿದರು.
ಸಿದ್ದರಾಮಯ್ಯ, ದೇವೇಗೌಡರು, ಮಹದೇವಪ್ಪ, ಯಡಿಯೂರಪ್ಪ ನೆಲದಿಂದ ಬೆಳೆದು ಬಂದು ನಾಯಕರಾಗಿದ್ದಾರೆ. ಮುಂದಿನ ಪೀಳಿಗೆಗೆ ಅವರು ಏನು ಕೊಟ್ಟರು ಎಂದು ಪ್ರಶ್ನಿಸಿದ್ದಾರೆ.
ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು. ಆದರೆ ಸಿದ್ದರಾಮಯ್ಯನವರು, ಯಡಿಯೂರಪ್ಪನವರು, ಖರ್ಗೆ ಕುಮಾರಣ್ಣ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರಾರು?
— Prathap Simha (@mepratap) July 29, 2024
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


