nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?

    August 28, 2026

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026
    Facebook Twitter Instagram
    ಟ್ರೆಂಡಿಂಗ್
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    • ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ಧರಾಮಯ್ಯ ಹಿಂದುಳಿದ ವರ್ಗದ ಚಾಂಪಿಯನ್ ಎಂದುಕೊಂಡಿದ್ದಾರೆ: ಅವರು ಸರ್ವಜ್ಞ ಅಲ್ಲ- ಕೆ.ಎಸ್ ಈಶ್ವರಪ್ಪ ಟೀಕೆ
    ರಾಜ್ಯ ಸುದ್ದಿ November 16, 2022

    ಸಿದ್ಧರಾಮಯ್ಯ ಹಿಂದುಳಿದ ವರ್ಗದ ಚಾಂಪಿಯನ್ ಎಂದುಕೊಂಡಿದ್ದಾರೆ: ಅವರು ಸರ್ವಜ್ಞ ಅಲ್ಲ- ಕೆ.ಎಸ್ ಈಶ್ವರಪ್ಪ ಟೀಕೆ

    By adminNovember 16, 2022No Comments1 Min Read
    ewarapa

    ಆರ್ಥಿಕವಗಿ ಹಿಂದುಳಿದ ಬಡವರಿಗೆ ಶೇ.10 ರಷ್ಟು ಮೀಸಲಾತಿಗೆ ಸಿದ್ಧರಾಮಯ್ಯ ವಿರೋಧಿಸಿದ್ದಾರೆ. ಅವರು ತಮ್ಮನ್ನ ಹಿಂದುಳಿದ ವರ್ಗದ ಚಾಂಪಿಯನ್ ಎಂದುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು.

    ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಮೀಸಲಾತಿ ಬಗ್ಗೆ ಬಿಜೆಪಿ ಸಾಮಾಜಿಕ ನ್ಯಾಯದ ಕಳಕಳಿ ತೋರಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸ್ವಾಗತ ಮಾಡಿದ್ದಾರೆ. ಆದರೆ ಸಿದ್ಧರಾಮಯ್ಯ ಮಾತ್ರ ಇದನ್ನು ಟೀಕೆ ಮಾಡುತ್ತಾರೆ. ಬಡವರ ಮೇಲೆ ನಿಮಗೆ ಎಷ್ಟು ಕಾಳಜಿ ಎಂದು ಸ್ಪಷ್ಟಪಡಿಸಿ. ಕೇವಲ ಬಡವರ ಬಗ್ಗೆ ಭಾಷಣ ಮಾಡಿದರೇ ಪ್ರಯೋಜವಿಲ್ಲ. ಮಾಜಿ ಸಿಎಂ ಸಿದ್ಧರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಪಾಠ ಮಾಡಬೇಕು. ಸಿದ್ದರಾಮುಯ್ಯ ಸರ್ವಜ್ಞ ಅಲ್ಲ ಎಂದು ವಾಗ್ದಾಳಿ ನಡೆಸಿದರು.

    ಡಿಕೆ ಶಿವಕುಮಾರ್ ಅವರ ಆದೇಶವನ್ನ ಸಿದ್ಧರಾಮಯ್ಯ ಪಾಲಿಸುತ್ತಿಲ್ಲ ಚುನಾವಣೆಗೆ ಕ್ಷೇತ್ರವಿಲ್ಲದೇ ಒದ್ದಾಡುತ್ತಿದ್ದಾರೆ. ಸಿದ್ಧರಾಮಯ್ಯಗೆ ರಾಜಕೀಯ ಬದ್ಧತೆ ಇಲ್ಲ ಎಂದು ನುಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    ಹೊಳೆನರಸೀಪುರ / ಹಳ್ಳಿಮೈಸೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಹಳ್ಳಿಮೈಸೂರಿನ ಸ್ಥಳೀಯ ಸರ್ಕಾರಿ ಸಾರ್ವಜನಿಕ…

    ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?

    August 28, 2026

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.