nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ: ಸಿದ್ಧರಬೆಟ್ಟದಲ್ಲಿ ಸಿ.ಎಸ್.ಸಿ. ಸೆಂಟರ್ ಪ್ರಾರಂಭ
    ಕೊರಟಗೆರೆ January 27, 2022

    ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ: ಸಿದ್ಧರಬೆಟ್ಟದಲ್ಲಿ ಸಿ.ಎಸ್.ಸಿ. ಸೆಂಟರ್ ಪ್ರಾರಂಭ

    By adminJanuary 27, 2022No Comments2 Mins Read
    sidharabetta

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ (ರಿ)ವತಿಯಿಂದ ಕೇಂದ್ರ ಸರಕಾರದ ಸಾಮಾನ್ಯ ಸೇವಾ ಕೇಂದ್ರ(ಸಿ.ಎಸ್.ಸಿ) ಸೆಂಟರ್ ರನ್ನು ಸಿದ್ಧರಬೆಟ್ಟದ ಶ್ರೀ ಶ್ರೀ ವೀರಭದ್ರ ಶಿವಚಾರ್ಯ ಮಹಾ ಸ್ವಾಮೀಜಿರವರು ಉದ್ಘಾಟನೆ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಪೂಜ್ಯ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ, ಸುಮಾರು 40 ವರ್ಷಗಳ ಹಿಂದೆ ಧರ್ಮಸ್ಥಳದ ಧರ್ಮಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆರವರು ರೈತಸಂಕುಲಕ್ಕೆ ಮಹಿಳೆವರ್ಗಕ್ಕೆ ಮತ್ತು ಅಂಗವಿಕಲರ ಏಳಿಗೆಗಾಗಿ ಹಾಗೂ ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಚನೆಯನ್ನು ಸ್ಥಾಪಿಸಿ ನೂರಾರು ಜನೋಪಾಕಾರಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದು, ಈಗ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡುವುದರ ಜೊತೆಗೆ ಸುಮಾರು 700 ಸೇವೆಗಳನ್ನು ಈ ಸಿ ಎಸ್ ಸಿ ಕೇಂದ್ರದಲ್ಲಿ ಸದುಪಯೋಗವನ್ನು  ಪಡೆದುಕೊಳ್ಳಲು ನೂತನವಾಗಿ ರಾಜ್ಯಾದ್ಯಂತ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸುತ್ತಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಓರ್ವ ಅಸಂಘಟಿತ ಮಹಿಳೆಗೆ ಇ-ಶ್ರಮ್ ಕಾರ್ಡ್ ನೀಡುವುದರ ಮೂಲಕ ಶ್ರೀ ಶ್ರೀ ವೀರಭದ್ರ ಶಿವಚಾರ್ಯ ಮಹಾ ಸ್ವಾಮೀಜಿಗಳು ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.

    ನಂತರ ಮಾತನಾಡಿದ ಕೊರಟಗೆರೆ ತಾಲ್ಲೂಕು ಯೋಜನಾಧಿಕಾರಿ ಬಾಲಕೃಷ್ಣ, ರಾಜ್ಯಾದ್ಯಂತ ಸುಮಾರು ಹತ್ತು ಸಾವಿರ ಸಿ ಎಸ್ ಸಿ ಸೆಂಟರ್ ತೆರೆಯಲಾಗುತ್ತಿದೆ. ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯತಿ ಮತ್ತು ಹೋಬಳಿ ಮಟ್ಟದಲ್ಲಿ ಸುಮಾರು 21 ಸಿ ಎಸ್ ಸಿ ಸೆಂಟರ್ ತೆರೆಯಲು ಪ್ರಾರಂಭ ಮಾಡಿದ್ದೇವೆ ಈ ಸೇವಾ ಕೇಂದ್ರದಲ್ಲಿ ಮೊದಲ ಹಂತದಲ್ಲಿ 44 ಸೇವೆ ಗಳನ್ನು ನೀಡಲಾಗುವುದು ಮತ್ತು ಎರಡನೇ ಹಂತದಲ್ಲಿ ಸುಮಾರು 700 ಜನ ಸ್ನೇಹಿ ಸೇವೆಗಳನ್ನು ಪ್ರಾರಂಭಿಸಲಾಗುವುದು. ಮುಖ್ಯವಾಗಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ಪಡೆದು ಕೊಳ್ಳಬಹುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಲಕೃಷ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ  ವಿನೋದ ನವೀನ್ ಕುಮಾರ್, ತೋವಿನಕೆರೆ ವಲಯದ ಮೇಲ್ವಿಚಾರಕರಾದ ಸಂದೇಶ್,ಸೇವಾ ಪ್ರತಿನಿಧಿ ಅನಿತಾ,ಸಿ ಎಸ್ ಸಿ ನೋಡಲ್ ಅಧಿಕಾರಿ ರಾಕೇಶ್, ಹರ್ಷಿತ  ಮತ್ತಿತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾರ್ವಜನಿಕರು ಮೃತಪಟ್ಟ ಘಟನೆಯನ್ನು ಕೇಂದ್ರ…

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.