nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026
    Facebook Twitter Instagram
    ಟ್ರೆಂಡಿಂಗ್
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ: ಸಿದ್ಧರಬೆಟ್ಟದಲ್ಲಿ ಸಿ.ಎಸ್.ಸಿ. ಸೆಂಟರ್ ಪ್ರಾರಂಭ
    ಕೊರಟಗೆರೆ January 27, 2022

    ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ: ಸಿದ್ಧರಬೆಟ್ಟದಲ್ಲಿ ಸಿ.ಎಸ್.ಸಿ. ಸೆಂಟರ್ ಪ್ರಾರಂಭ

    By adminJanuary 27, 2022No Comments2 Mins Read
    sidharabetta

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ (ರಿ)ವತಿಯಿಂದ ಕೇಂದ್ರ ಸರಕಾರದ ಸಾಮಾನ್ಯ ಸೇವಾ ಕೇಂದ್ರ(ಸಿ.ಎಸ್.ಸಿ) ಸೆಂಟರ್ ರನ್ನು ಸಿದ್ಧರಬೆಟ್ಟದ ಶ್ರೀ ಶ್ರೀ ವೀರಭದ್ರ ಶಿವಚಾರ್ಯ ಮಹಾ ಸ್ವಾಮೀಜಿರವರು ಉದ್ಘಾಟನೆ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಪೂಜ್ಯ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ, ಸುಮಾರು 40 ವರ್ಷಗಳ ಹಿಂದೆ ಧರ್ಮಸ್ಥಳದ ಧರ್ಮಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆರವರು ರೈತಸಂಕುಲಕ್ಕೆ ಮಹಿಳೆವರ್ಗಕ್ಕೆ ಮತ್ತು ಅಂಗವಿಕಲರ ಏಳಿಗೆಗಾಗಿ ಹಾಗೂ ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಚನೆಯನ್ನು ಸ್ಥಾಪಿಸಿ ನೂರಾರು ಜನೋಪಾಕಾರಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದು, ಈಗ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡುವುದರ ಜೊತೆಗೆ ಸುಮಾರು 700 ಸೇವೆಗಳನ್ನು ಈ ಸಿ ಎಸ್ ಸಿ ಕೇಂದ್ರದಲ್ಲಿ ಸದುಪಯೋಗವನ್ನು  ಪಡೆದುಕೊಳ್ಳಲು ನೂತನವಾಗಿ ರಾಜ್ಯಾದ್ಯಂತ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸುತ್ತಿದ್ದಾರೆ ಎಂದು ತಿಳಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಓರ್ವ ಅಸಂಘಟಿತ ಮಹಿಳೆಗೆ ಇ-ಶ್ರಮ್ ಕಾರ್ಡ್ ನೀಡುವುದರ ಮೂಲಕ ಶ್ರೀ ಶ್ರೀ ವೀರಭದ್ರ ಶಿವಚಾರ್ಯ ಮಹಾ ಸ್ವಾಮೀಜಿಗಳು ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.

    ನಂತರ ಮಾತನಾಡಿದ ಕೊರಟಗೆರೆ ತಾಲ್ಲೂಕು ಯೋಜನಾಧಿಕಾರಿ ಬಾಲಕೃಷ್ಣ, ರಾಜ್ಯಾದ್ಯಂತ ಸುಮಾರು ಹತ್ತು ಸಾವಿರ ಸಿ ಎಸ್ ಸಿ ಸೆಂಟರ್ ತೆರೆಯಲಾಗುತ್ತಿದೆ. ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯತಿ ಮತ್ತು ಹೋಬಳಿ ಮಟ್ಟದಲ್ಲಿ ಸುಮಾರು 21 ಸಿ ಎಸ್ ಸಿ ಸೆಂಟರ್ ತೆರೆಯಲು ಪ್ರಾರಂಭ ಮಾಡಿದ್ದೇವೆ ಈ ಸೇವಾ ಕೇಂದ್ರದಲ್ಲಿ ಮೊದಲ ಹಂತದಲ್ಲಿ 44 ಸೇವೆ ಗಳನ್ನು ನೀಡಲಾಗುವುದು ಮತ್ತು ಎರಡನೇ ಹಂತದಲ್ಲಿ ಸುಮಾರು 700 ಜನ ಸ್ನೇಹಿ ಸೇವೆಗಳನ್ನು ಪ್ರಾರಂಭಿಸಲಾಗುವುದು. ಮುಖ್ಯವಾಗಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ಪಡೆದು ಕೊಳ್ಳಬಹುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಲಕೃಷ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ  ವಿನೋದ ನವೀನ್ ಕುಮಾರ್, ತೋವಿನಕೆರೆ ವಲಯದ ಮೇಲ್ವಿಚಾರಕರಾದ ಸಂದೇಶ್,ಸೇವಾ ಪ್ರತಿನಿಧಿ ಅನಿತಾ,ಸಿ ಎಸ್ ಸಿ ನೋಡಲ್ ಅಧಿಕಾರಿ ರಾಕೇಶ್, ಹರ್ಷಿತ  ಮತ್ತಿತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ನಾಲಂದಾ/ತುಮಕೂರು: ಕರ್ನಾಟಕದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಸದಸ್ಯರು ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್‌ನಲ್ಲಿರುವ ಧರ್ಮಶಾಲೆಯೊಂದರಲ್ಲಿ…

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.