nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    • ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುರುಘಾ ಮಠದಲ್ಲಿ 20 ಲಕ್ಷ ಮೌಲ್ಯದ ಬೆಳ್ಳಿ ಪ್ರತಿಮೆ ಕಳ್ಳತನ!
    ರಾಜ್ಯ ಸುದ್ದಿ July 12, 2024

    ಮುರುಘಾ ಮಠದಲ್ಲಿ 20 ಲಕ್ಷ ಮೌಲ್ಯದ ಬೆಳ್ಳಿ ಪ್ರತಿಮೆ ಕಳ್ಳತನ!

    By adminJuly 12, 2024No Comments1 Min Read
    muruga shree

    ಚಿತ್ರದುರ್ಗದ ಮುರುಘಾ ಮಠದಲ್ಲಿ ಕಳ್ಳರ ಕೈಚಳಕ ತೋರಿದ್ದು, ಮುರುಘಾಶ್ರೀ ಬೆಳ್ಳಿ‌ ಪ್ರತಿಮೆ ಕಳ್ಳತನವಾಗಿದೆ.

    ಸುಮಾರು 20 ಲಕ್ಷ ಮೌಲ್ಯದ ಬೆಳ್ಳಿ ಪ್ರತಿಮೆಯು 2021 ರಲ್ಲಿ ಮುರುಘಾಶ್ರೀಗೆ ಅವರ ಭಕ್ತರು ಉಡುಗೊರೆಯಾಗಿ ನೀಡಿದ್ದರು. ಪೋಕ್ಸೋ ಕೇಸಲ್ಲಿ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ‌ ನೇಮಿಸಿದೆ


    Provided by
    Provided by

    ಇದರ ಬೆನ್ನಲ್ಲೇ ಕಳೆದ ಜೂನ್ 26 ರಂದು ಮುರುಘಾ ಮಠದಲ್ಲಿನ ಸಭಾಂಗಣದಲ್ಲಿದ್ದ ಮುರುಘಾಶ್ರೀ ಬೆಳ್ಳಿ ಪ್ರತಿಮೆ ಕಳ್ಳತನವಾಗಿದೆ. ಆದರೆ ಈ ಪ್ರದೇಶಕ್ಕೆ ಯಾರಿಗೂ ಪ್ರವೇಶ ಇಲ್ಲದ ಹಿನ್ನೆಲೆಯಲ್ಲಿ ಯಾರು ಸಹ ಈ ಪ್ರತಿಮೆಯತ್ತ ಗಮನಿಸಿರಲಿಲ್ಲ‌. ಹೀಗಾಗಿ ಪ್ರಕರಣ ತಡವಾಗಿ ಮಠದ ಆಡಳಿತ ಸಮಿತಿ ಗಮನಕ್ಕೆ ಬಂದಿದೆ. ಈ ಕೃತ್ಯದಿಂದಾಗಿ ಇದ್ದ ಮೂವರಲ್ಲಿ ಕದ್ದವರು ಯಾರೆಂಬ ಪ್ರಶ್ನೆ ಮಠದ ಭಕ್ತರಲ್ಲಿ ಮೂಡಿದೆ.

    ಕಳ್ಳತನದ ಬಗ್ಗೆ ಹಲವು ಅನುಮಾನ ಮೂಡಿದ್ದು, ಮಠದ ಆಡಳಿತ ಸಮಿತಿ ಸದಸ್ಯರಾದ ಬಸವಕುಮಾರ ಶ್ರೀಗಳಿಗೆ ಉಸ್ತುವಾರಿ ಶ್ರೀಗಳಾಗಿದ್ದ ಬಸವಪ್ರಭು ಶ್ರೀಗಳು ಮಾಹಿತಿ ನೀಡಿದ‌ ಹಿನ್ನೆಲೆಯಲ್ಲಿ ಮಠದ ಭಕ್ತರು ಹಾಗೂ ಮುಖಂಡರೊಂದಿಗೆ ಆಂತರಿಕ ಚರ್ಚೆ ನಡೆಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ಮಧುಗಿರಿ: ಪೊಲೀಸ್‌ ಠಾಣೆ ಕಟ್ಟಡ ಕಾಮಗಾರಿಗೆ ಬಂದಿದ್ದ ಕಾರ್ಮಿಕ ಅಚಾನಕ್ಕಾಗಿ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕೊಡಿಗೇನಹಳ್ಳಿ ನೂತನ ಪೊಲೀಸ್‌…

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.