nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ ನಾನು ಆನೆಸ್ಟ್ ಅಲ್ಲ ಬಟ್, ಕರೆಪ್ಟ್ ಅಲ್ಲ: ಪತ್ರಕರ್ತರ ಜೊತೆಗಿನ ಸಂವಾದದಲ್ಲಿ ಎಸ್.ಪಿ.ಮುದ್ದಹನುಮೇಗೌಡ
    ತುಮಕೂರು March 27, 2024

    ಸರ್ ನಾನು ಆನೆಸ್ಟ್ ಅಲ್ಲ ಬಟ್, ಕರೆಪ್ಟ್ ಅಲ್ಲ: ಪತ್ರಕರ್ತರ ಜೊತೆಗಿನ ಸಂವಾದದಲ್ಲಿ ಎಸ್.ಪಿ.ಮುದ್ದಹನುಮೇಗೌಡ

    By adminMarch 27, 2024No Comments3 Mins Read
    muddahanume gowda

    ತುಮಕೂರು: ಲೋಕಸಭೆ ಅತ್ಯಂತ ಪ್ರಮುಖವಾದ ಮನೆ. ದೇಶ ಯಾವರೀತಿ ಸಾಗಬೇಕು ಎಂಬುದರ ಬಗ್ಗೆ ಗಂಭೀರವಾದ ತೀರ್ಮಾನ ತೆಗೆದುಕೊಳ್ಳುವ ಮನೆಯಾಗಿದೆ. ಕಾನೂನುಗಳನ್ನು ರಚನೆ ಮಾಡುವ ಮನೆಯಾಗಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಹೇಳಿದರು.

    ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಹುತೇಕ ಸ್ಪರ್ಧಿಗಳು ವಕೀಲರಾಗಿದ್ದಾರೆ ಎಂದರು.


    Provided by
    Provided by

    ನಾನು ಲೋಕಸಭಾ ಸದಸ್ಯನಾದ ಮೇಲೆ ಎಚ್ ಎಎಲ್ ಕಾರ್ಖಾನೆ ಜಾಗವನ್ನು ಇಸ್ರೊಗೆ ನೀಡಲಾಗಿದೆ. ಎಚ್‌ ಎಂಟಿ ಶಿಫ್ಟ್ ಮಾಡಬೇಕು ಅಂತಾ ಗೋವಾಕ್ಕೆ ನಿರ್ಧಾರ ಆಯಿತು. ಆದರೆ ನಾನು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಬಹಳ ಹೋರಾಟ ಮಾಡಿದ ಕಾರಣ ಅದನ್ನು ಉಳಿಸಿಕೊಳ್ಳಲು ಸಾಧ್ಯವಯಿತು. ಜನಗಳ ಹಣವನ್ನು ಸದ್ವಿನಿಯೋಗ ಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡಿದ್ದೇನೆ. ತೆಂಗು ಬೆಲೆ ಕುಸಿತವಾಗಿದೆ. ನಾನು ಇದ್ದಾಗ ಅದರ ಬಗ್ಗೆ ಚರ್ಚೆ ಮಾಡಿ 18 ಸಾವಿರ ನೀಡಲಾಗಿತ್ತು. ಆದರೆ ಈಗ ಕುಸಿತವಾಗುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಸ್ತಾಪ ಮಾಡಿದ್ದೆ ಹಾಗಾಗಿ ಕೊಬ್ಬರಿ ಬೆಲೆ ಏರಿಕೆಯಾಗಿತ್ತು. 25 ಕೋಟಿ ರೂ. ಅನ್ನು ಅಭಿವೃದ್ಧಿ ಕಾಮಗಾರಿ ಮಾಡಿದ್ದೇನೆ. ಒಂದೂ ರೂ ವ್ಯರ್ಥ ಮಾಡಲು ಬಿಡಲಿಲ್ಲ. ಕುಡಿಯುವ ನೀರು, ಸಮುದಾಯದ ಅಭಿವೃದ್ಧಿಗೆ ವಿನಿಯೋಗಿದಲಾಗಿದೆ ಎಂದರು.

    ಎಚ್‌ ಎಎಲ್ ಆರಂಭ ಮಾಡಿದ್ದಾರೆ. ಅದರಲ್ಲಿ ಕೌಶಲ್ಯತೆ ಕೊಡುತ್ತಿದ್ದಾರೆ. ಸಂಪೂರ್ಣವಾಗಿ ಆರಂಭವಾದಾಗ ಉದ್ಯೋಗ ಸಿಗುತ್ತದೆ. ಸ್ವಾವಲಂಬಿಯಾಗಿ ಉತ್ಪಾದನೆ ಮಾಡಿ ಉಡಾವಣೆ ಮಾಡಲಾಗುತ್ತದೆ ಎಂದರು.

    ತೆಂಗಿನ ಉತ್ಪನ್ನ ಖರೀದಿ ಮಾಡುವ ಕಾಲ ಬರುತ್ತದೆ. ಬಹಳ ಡಿಮ್ಯಾಂಡ್ ಬರುತ್ತದೆ. ಜಿಲ್ಲೆಯಲ್ಲಿ ಚರ್ಚೆಯಲ್ಲಿರುವ ಹೆಲಿಕ್ಯಾಪ್ಟರ್ ಘಟಕ(ಏರ್ಪೋಟ್) ಬರುತ್ತೆ ಎಂಬ ಬಗ್ಗೆ ಯಾವುದೇ ಅಧಿಕೃತ ಆದೇಶ ಆಗಿಲ್ಲ. ಚರ್ಚೆಯಾಗುತ್ತಿದೆ ಎಂದರು.

    ಸ್ಮಾರ್ಟ್ ಸಿಟಿ ನಮ್ಮೂರಿಗೆ ಬಂತು ಸಮಾಧಾನ ಇದೆ. ಆದರೆ ಗುಣಮಟ್ಟ ಹೇಗಿದೆ ಅನ್ನೋದು ಜನರು ಗಮನಿಸುತ್ತಿರುತ್ತಾರೆ. ಅದರ ಬಗ್ಗೆ ಮಾತನಾಡೋದು ಸಮಂಜಸವಲ್ಲ ಎಂದರು.

    ಸ್ಮಾರ್ಟ್ ಸಿಟಿಗೆ ಹೊಸ ರೂಪು ರೇಷೆ ಕೊಡಬೇಕು. ಆ ಬಗ್ಗೆ ಚಿಂತನೆ ನಡೆಸುತ್ತೇನೆ. ಈಗಾಗಲೇ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿಗಳನ್ನು ಗಮನಿಸಿದ್ದೇನೆ. ಹೈನುಗಾರಿಕೆಗೆ ಉತ್ತೇಜನ ಕೊಡುವ ಬಗ್ಗೆಯೂ ಕ್ರಮ ವಹಿಸಲಾಗುವುದು. ಹಳ್ಳಿಕಾರ್ ತಳಿ ಅಭಿವೃದ್ಧಿಗೆ ಒತ್ತು ಕೊಡುತ್ತೇನೆ. ಮೇವು ಬೆಳೆಯುವುದಕ್ಕೆ ಪೂರಕ ಕೆಲಸ ಮಾಡುತ್ತೇನೆ ಎಂದರು.

    ಸಂಸದನಾದ ಬಳಿಕ ಕುಣಿಗಲ್ ಗೆ ಭೇಟಿ ಕೊಡುತ್ತೇನೆ. ಜನ ತುಂಬಾ ಜಾಗೃತರಿದ್ದಾರೆ. ನನ್ನ ಸೀಟು ಮಾಜಿ ಪ್ರಧಾನಿಗೆ ಹೋಗಿದೆ ಎಂದು ಸಮಾಧಾನಯಿತ್ತು. ಅವರನ್ನ ಗೆಲ್ಲಿಸಬೇಕು ಎಂದು ನಾವೇ ಸ್ವಯಂ ಹೋಗಿ ಭಾಷಣ ಮಾಡಿದ್ದೇನೆ ಎಂದರು. ನಾನು ನನ್ನ ಸೀಟನ್ನು ತ್ಯಾಗ ಮಾಡಿದ್ದೇನೆ. ಸಣ್ಣ ಆರೋಪ ಬಂದಾಗ ಧರ್ಮಸ್ಥಳಕ್ಕೆ ಹೋಗಿ ಪ್ರಮಾಣ ಮಾಡಿದ್ದೇನೆ. ಹೇಮಾವತಿ ಕುಣಿಗಲ್ ಎಕ್ಸ್ ಪ್ರೆಕ್ಸ್ ಕೆನಾಲ್ ಮಾಡೋಕೆ ವಿರೋಧ ಮಾಡಿದ್ದೇ. ತುಮಕೂರು ಜಿಲ್ಲೆಯ ನಿರ್ಧಾರಕ್ಕೆ ಬದ್ಧ. ನಾಲೆಯನ್ನ ಆಧುನಿಕರಣ ಮಾಡಿ ತೆಗೆದುಕೊಂಡು ಹೋಗಿ ಎಂದಿದ್ದೆ. ಕೆರೆಗಳ ಸಂರಕ್ಷಣೆ ಆಗಬೇಕು. ಬಹುತೇಕ ಕೆರೆಗಳು ಮುಚ್ಚಿಹೋಗಿವೆ. ಅದರ ಬಗ್ಗೆಯೂ ಹೆಚ್ಚಿನ ಒತ್ತು ಕೊಡಲಾಗುವುದು. ಸುಸ್ಥಿರ ಅಭಿವೃದ್ಧಿಗಾಗಿ ನಾನು ಪಾರ್ಲಿಮೆಂಟ್‌ನಲ್ಲಿ ಮಾತಾಡಿದ್ದೇನೆ. ಪ್ರಸ್ತಾಪ ಮಾಡಿದ್ದೇನೆ. ನನಗೆ ಇಷ್ಟವಾದ ವಿಷಯವಾಗಿದೆ ಎಂದರು.

    ಲೋಕಸಭೆಗೆ ಹೋಗಬೇಕಾದವರು ಕಾನೂನು ರಚಿಸುವುದಕ್ಕೆ ಹೋಗಬೇಕು. ತುಮಕೂರು ಚಿತ್ರಣ ಅರಿತು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ನಾನು ಉತ್ತಮ ಅಂದರೆ ನನ್ನನ್ನ ಕಳುಹಿಸಿ. ನಾನು ಉತ್ತಮ ವ್ಯಕ್ತಿ. ತುಮಕೂರು ಲೋಕಸಭೆ ಸ್ಪರ್ಧಿಸಲು ಯೋಗ್ಯನಿದ್ದೇನೆ. ಜಿಲ್ಲೆಯ ಎಲ್ಲಾ ಮತದಾರನ್ನು ಕೇಳುತ್ತೇನೆ ಎಂದರು. ನನ್ನ ಮನಸಿಗೆ ಇಷ್ಟವಾಗೋದು ಕಾಂಗ್ರೆಸ್ ಪಕ್ಷ. ನಮ್ಮ ಪಕ್ಷದ ಸಿದ್ದಾಂತಗಳೇ ಇಷ್ಟವಾಗುತ್ತದೆ. ಹಣದ ಮೇಲೆ ಚುನಾವಣಾ ಮಾಡುತ್ತೇನೆ ಎನ್ನೋದು ಮುಂದಿನ ದಿನಗಳಲ್ಲಿ ಅದು ಬಾರಿ ಅಪಾಯಕಾರಿಯಾಗುತ್ತದೆ ಸಮಾಜಕ್ಕೆ ನನ್ನನ್ನು ಯಾರು ಇವತ್ತಿನವರೆಗೂ ಪ್ರಶ್ನೆ ಮಾಡಿಲ್ಲ. ಅಷ್ಟು ಅದೃಷ್ಟವಂತ ಎಂದರು.

    ನೈತಿಕತೆ ಯಾರಿಗೆ ಇದೆ ತೋರಿಸಿ. ನೈತಿಕತೆಗೆ ಎದುರಿಕೊಂಡೆ ನಾನು ಕ್ಷಮೆ ಕೇಳಿದ್ದೇನೆ. ನಾನು ಕರೆಕ್ಟ್ ಮ್ಯಾನ್ ಆಗಿದ್ದೇನೆ ಎಂದರು.

    ಸರ್ ನಾನು ಆನೆಸ್ಟ್ ಅಲ್ಲ. ಬಟ್ ನಾನು ಕರೆಪ್ಟ್ ಅಲ್ಲ ಅಂದರು. ಶ್ರೀ ಶ್ರೀ ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡಬೇಕು ಅನ್ನೋದು ನನ್ನ ಕೊನೆ ಭಾಷಣ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕೆಯುಡಬ್ಲುಎಂಜೆ ಜಿಲ್ಲಾಧ್ಯಕ್ಷ ಚಿ.ನಿ.ಪರುಷೋತ್ತಮ್, ಪ್ರಜಾಪ್ರಗತಿ ಸಹಸಂಪಾದಕ ಟಿ.ಎನ್.ಮಧುಕರ್, ಸಂಘದ ಪ್ರಧಾನ ಕಾರ್ಯದರ್ಶಿ ರಘುರಾಂ ಮತ್ತು ಎಲ್ಲಾ ಪತ್ರಕರ್ತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ

    June 12, 2026

    ಪಾವಗಡ: ಬೆಸ್ಕಾಂ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಜೂನ್ 2026ರ ಬಾಕಿ ಬಿಲ್ ವಸೂಲಿಗಾಗಿ ವಿಶೇಷ ಆಂದೋಲನಕ್ಕೆ ಚಾಲನೆ…

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.