nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಕೌಶಲ್ಯ ಮುಖ್ಯ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
    ತುಮಕೂರು August 5, 2024

    ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಕೌಶಲ್ಯ ಮುಖ್ಯ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

    By adminAugust 5, 2024No Comments1 Min Read
    Prof M Venkateswaralu

    ತುಮಕೂರು: ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಮುಖ್ಯವಾಗಿಕೌಶಲ್ಯ, ಶಿಸ್ತು ಹಾಗೂ ವಿಷಯಗಳನ್ನು ಪರಿಕಲ್ಪನೆ ಮಾಡುವ ಜ್ಞಾನವಿರಬೇಕು ಎಂದು ತುಮಕೂರು ವಿವಿಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗವು ಸೋಮವಾರ ಆಯೋಜಿಸಿದ್ದ ‘ಸಮಾಜಕಾರ್ಯ ಹಬ್ಬ-೨೦೨೪’ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಸಮಾಜಕಾರ್ಯ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿಹೆಚ್ಚು ಶಿಬಿರಗಳನ್ನು ಆಯೋಜಿಸಿ, ಅಲ್ಲಿನಜನರ ವಿಷಯ ವಿಶ್ಲೇಷಣೆ ಮಾಡಬೇಕು. ಸಮಸ್ಯೆಗಳಿಗೆ ಪರಿಹಾರಒದಗಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು.ರೈತರಿಗೆ ಹೆಚ್ಚು ಸಹಾಯ ಮಾಡಬೇಕುಎಂದು ತಿಳಿಸಿದರು.

    ಕುಲಸಚಿವೆ ನಾಹಿದಾ ಜಮ್ ಜಮ್ ಮಾತನಾಡಿ, ಸಮಾಜಕಾರ್ಯ ವಿದ್ಯಾರ್ಥಿಗಳು ಸಮಾಜಮುಖಿಯೋಜನೆಗಳನ್ನು ಕಾರ್ಯರೂಪಕ್ಕೆತರಬೇಕು. ಸಮಾಜದ ಏಳ್ಗೆಗಾಗಿ ಶ್ರಮಿಸಬೇಕು. ಆತ್ಮತೃಪ್ತಿ ಬರುವುದು ಸಮಾಜದ ಡೊಂಕುಗಳನ್ನು ಸರಿದಾರಿಗೆ ತಂದಾಗ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಮಾತನಾಡಿ, ಸಮಾಜಕಾರ್ಯ ವಿದ್ಯಾರ್ಥಿಗಳ ಕಾರ್ಯವೆಲ್ಲವೂ ವಿಶೇಷ ಹಾಗೂ ವಿಭಿನ್ನವಾಗಿ ಇರುತ್ತದೆ. ಶಿಕ್ಷಕರು ಒಗ್ಗಟ್ಟಾಗಿದ್ದಾರೆ ಮಾತ್ರ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಮಹತ್ವವಾದುದನ್ನು ಸಾಧಿಸಬಹುದು ಎಂದು ಹೇಳಿದರು.

    ಸಮಾಜಕಾರ್ಯ ಹಬ್ಬದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ರೇಷ್ಮೆ ಇಲಾಖೆ, ಉಚಿತ ಶ್ರವಣದೋಷ ತಪಾಸಣಾ ಶಿಬಿರ, ವಾಣಿಡೆಫ್‌ಚಿರ್ಲ್ಡನ್ ಫೌಂಡೇಶನ್, ತುಮಕೂರು ಸಾವಯವ ಕೃಷಿ ಉತ್ಪಾದಕರ ಕಂಪನಿ, ಮಡಿಲು ಸೇವಾ ಟ್ರಸ್ಟ್, ಆದಿವಾಸಿ ಅಲೆಮಾರಿ ಮಕ್ಕಳಿಗೆ ಉಚಿತ ವಸತಿ ನಿಲಯ, ಮಕ್ಕಳ ಹಕ್ಕುಗಳ ಸಂಸತ್’೨೩ ಜಿಲ್ಲಾಮಟ್ಟದ ಮಕ್ಕಳ ಸಮಾಲೋಚನೆ, ಸುರಕ್ಷಿತ ಗ್ರಾಮಕಾರ್ಯಕ್ರಮ, ಯೂತ್ ಫಾರ್ ಸೇವಾ, ಸಾಂತ್ವನ ಕೇಂದ್ರ, ಗ್ರೀನ್ ಪ್ಲಾಂಟ್ ನರ್ಸರಿ, ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಣ ಮಂಡಳಿ ಹಾಗೂ ಇತ್ಯಾದಿ ಮಳಿಗೆಗಳನ್ನು ಹಾಕಿದ್ದರು.

    ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ., ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಬಾನುನಂದನ್, ಸ್ನಾತಕೋತ್ತರ ಸಮಾಜ ಕಾರ್ಯಅಧ್ಯಯನ ಮತ್ತು ಸಂಶೋಧನಾ ವಿಭಾಗದಅಧ್ಯಕ್ಷ ಪ್ರೊ.ರಮೇಶ್ ಬಿ., ಪ್ರಾಧ್ಯಾಪಕ ಪ್ರೊ.ಪರಶುರಾಮ ಕೆ.ಜಿ., ಸ್ನೇಹ ಮನೋವಿಕಾಸ ಕೇಂದ್ರದ ವೈದ್ಯಾಧಿಕಾರಿ ಡಾ.ಲೋಕೇಶ್ ಬಾಬು, ಬೆಳ್ಳಾವಿಯ ಖಾರದ ವೀರ ಬಸವ ಸ್ವಾಮೀಜಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.