nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’
    ಮಧುಗಿರಿ November 28, 2024

    ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’

    By adminNovember 28, 2024No Comments1 Min Read
    samvidhan din

    ಮಧುಗಿರಿ:  ಪ್ರತೀ ವರ್ಷದಂತೆ ಈ ವರ್ಷವೂ ನವೆಂಬರ್ 26 ರಂದು ‘ಸಂವಿಧಾನ ದಿನ’ ಆಚರಿಸಲಾಗುತ್ತಿದೆ ,ಅದರ ಜೊತೆಗೆ ಈ  ದಿನ  ಇಲಾಖಾ     ಮಾರ್ಗದರ್ಶನದಂತೆ ‘ಸಮಾಜ ವಿಜ್ಞಾನ ವಿಷಯದ ದಿನ’ ವನ್ನಾಗಿಯೂ ಸಹ ಆಚರಿಸುತ್ತಿದ್ದೇವೆ ಎಂದು ಕಾಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿದ್ದ ಶಾಲಾ ಶಿಕ್ಷಕ ಮಂಜುನಾಥ್ ಹೇಳಿದರು.

    ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂದಪಟ್ಟಂತೆ ಹಲವಾರು ಭಾವಚಿತ್ರಗಳು ಮತ್ತು ಭೂಪಟಗಳನ್ನು ಪ್ರದರ್ಶಿಸಲಾಗಿತ್ತು. ಶಾಲಾ ಮಕ್ಕಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಜಾನಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಕೆಂಪೇಗೌಡ, ಕನಕದಾಸರು ಇನ್ನೂ ಮುಂತಾದ ಸ್ವಾತಂತ್ರ್ಯ ಹೋರಾಟಗಾರರ, ರಾಷ್ಟ್ರನಾಯಕರ, ದಾರ್ಶನಿಕರ ಮತ್ತು ಸಮಾಜ ಸುಧಾರಕರ ವೇಷಭೂಷಣಗಳನ್ನು ತೊಟ್ಟು ಪಾತ್ರಾಭಿನಯ ಮಾಡಿದರು.

    ಸದರಿ ಕಾಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ಸಂಯೋಜಕರಾದ ಹೇಮಲತಾರವರು ಮಾತನಾಡಿ ಮಕ್ಕಳಿಗೆ ಸಂವಿಧಾನದ ಪೀಠಿಕೆಯಲ್ಲಿನ ಸಮತಾವಾದ, ಜಾತ್ಯಾತೀತತೆ, ಸಮಾಜವಾದಿ ಧರ್ಮನಿರಪೇಕ್ಷತೆಗಳ ಅರ್ಥ ಮತ್ತು ಮಹತ್ವವನ್ನು ತಿಳಸಿದರು.

    ಶಾಲಾ ಮಕ್ಕಳು ಈ ಎಲ್ಲಾ ಆದರ್ಶ ವ್ಯಕ್ತಿಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಮತ್ತೋರ್ವ ಅಥಿತಿಗಳಾದ ಬಿ.ಐ.ಇ.ಆರ್.ಟಿ. ದಾಸಣ್ಣರವರು ನುಡಿದರು.

    ಗ್ರಾಮದ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ರಾಜಣ್ಣರವರು ಡಾ.ಬಿ.ಆರ್. ಅಂಬೇಡ್ಕರ್ ರವರ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ಜೀವನ, ಶಿಕ್ಷಣ ಮತ್ತು ಸಂವಿಧಾನದ ಮಹತ್ವವನ್ನು ಶಾಲಾ ಮಕ್ಕಳಿಗೆ ತಿಳಿಸಿದರು.

    ಸಿ.ಆರ್.ಪಿ.ಗಳಾದ ಜಗದೀಶ್‍ ರವರು ಶಾಲೆಯಲ್ಲಿ ಇಂತಹ ವಿನೂತನವಾದ ಕಾರ್ಯಕ್ರಮಗಳಿಂದ ವಿಧ್ಯಾಥಿಗಳಿಗೆ ವಿಷಯ ಜ್ಞಾನವು ಹೆಚ್ಚುತ್ತದೆ, ಮಕ್ಕಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಪೋಷಕರು ಮತ್ತು ಗ್ರಾಮಸ್ಥರು ಕಾರ್ಯಕ್ರಮ ವೀಕ್ಷಿಸಿ ಶಿಕ್ಷಕರಿಗೆ ಅಭಿನಂದಿಸಿದರು, ಮುಖ್ಯ ಶಿಕ್ಷಕಿ ನರಸಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಶಿಕ್ಷಕರಾದ ಮಂಜುನಾಥ್, ಶ್ರೀನಿವಾಸ್, ರೇಖಾ, ಮುಮ್ತಾಜ್ ಬೇಗಂ ಮತ್ತು ನಾಗಶ್ರೀ ಭಾಗವಹಿಸಿದ್ದರು.

     


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ

    August 6, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.