nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    • ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    • ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’
    ಮಧುಗಿರಿ November 28, 2024

    ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’

    By adminNovember 28, 2024No Comments1 Min Read
    samvidhan din

    ಮಧುಗಿರಿ:  ಪ್ರತೀ ವರ್ಷದಂತೆ ಈ ವರ್ಷವೂ ನವೆಂಬರ್ 26 ರಂದು ‘ಸಂವಿಧಾನ ದಿನ’ ಆಚರಿಸಲಾಗುತ್ತಿದೆ ,ಅದರ ಜೊತೆಗೆ ಈ  ದಿನ  ಇಲಾಖಾ     ಮಾರ್ಗದರ್ಶನದಂತೆ ‘ಸಮಾಜ ವಿಜ್ಞಾನ ವಿಷಯದ ದಿನ’ ವನ್ನಾಗಿಯೂ ಸಹ ಆಚರಿಸುತ್ತಿದ್ದೇವೆ ಎಂದು ಕಾಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿದ್ದ ಶಾಲಾ ಶಿಕ್ಷಕ ಮಂಜುನಾಥ್ ಹೇಳಿದರು.

    ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂದಪಟ್ಟಂತೆ ಹಲವಾರು ಭಾವಚಿತ್ರಗಳು ಮತ್ತು ಭೂಪಟಗಳನ್ನು ಪ್ರದರ್ಶಿಸಲಾಗಿತ್ತು. ಶಾಲಾ ಮಕ್ಕಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಜಾನಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಕೆಂಪೇಗೌಡ, ಕನಕದಾಸರು ಇನ್ನೂ ಮುಂತಾದ ಸ್ವಾತಂತ್ರ್ಯ ಹೋರಾಟಗಾರರ, ರಾಷ್ಟ್ರನಾಯಕರ, ದಾರ್ಶನಿಕರ ಮತ್ತು ಸಮಾಜ ಸುಧಾರಕರ ವೇಷಭೂಷಣಗಳನ್ನು ತೊಟ್ಟು ಪಾತ್ರಾಭಿನಯ ಮಾಡಿದರು.


    Provided by
    Provided by
    Provided by

    ಸದರಿ ಕಾಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ಸಂಯೋಜಕರಾದ ಹೇಮಲತಾರವರು ಮಾತನಾಡಿ ಮಕ್ಕಳಿಗೆ ಸಂವಿಧಾನದ ಪೀಠಿಕೆಯಲ್ಲಿನ ಸಮತಾವಾದ, ಜಾತ್ಯಾತೀತತೆ, ಸಮಾಜವಾದಿ ಧರ್ಮನಿರಪೇಕ್ಷತೆಗಳ ಅರ್ಥ ಮತ್ತು ಮಹತ್ವವನ್ನು ತಿಳಸಿದರು.

    ಶಾಲಾ ಮಕ್ಕಳು ಈ ಎಲ್ಲಾ ಆದರ್ಶ ವ್ಯಕ್ತಿಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಮತ್ತೋರ್ವ ಅಥಿತಿಗಳಾದ ಬಿ.ಐ.ಇ.ಆರ್.ಟಿ. ದಾಸಣ್ಣರವರು ನುಡಿದರು.

    ಗ್ರಾಮದ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ರಾಜಣ್ಣರವರು ಡಾ.ಬಿ.ಆರ್. ಅಂಬೇಡ್ಕರ್ ರವರ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ಜೀವನ, ಶಿಕ್ಷಣ ಮತ್ತು ಸಂವಿಧಾನದ ಮಹತ್ವವನ್ನು ಶಾಲಾ ಮಕ್ಕಳಿಗೆ ತಿಳಿಸಿದರು.

    ಸಿ.ಆರ್.ಪಿ.ಗಳಾದ ಜಗದೀಶ್‍ ರವರು ಶಾಲೆಯಲ್ಲಿ ಇಂತಹ ವಿನೂತನವಾದ ಕಾರ್ಯಕ್ರಮಗಳಿಂದ ವಿಧ್ಯಾಥಿಗಳಿಗೆ ವಿಷಯ ಜ್ಞಾನವು ಹೆಚ್ಚುತ್ತದೆ, ಮಕ್ಕಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಪೋಷಕರು ಮತ್ತು ಗ್ರಾಮಸ್ಥರು ಕಾರ್ಯಕ್ರಮ ವೀಕ್ಷಿಸಿ ಶಿಕ್ಷಕರಿಗೆ ಅಭಿನಂದಿಸಿದರು, ಮುಖ್ಯ ಶಿಕ್ಷಕಿ ನರಸಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಶಿಕ್ಷಕರಾದ ಮಂಜುನಾಥ್, ಶ್ರೀನಿವಾಸ್, ರೇಖಾ, ಮುಮ್ತಾಜ್ ಬೇಗಂ ಮತ್ತು ನಾಗಶ್ರೀ ಭಾಗವಹಿಸಿದ್ದರು.

     


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಧುಗಿರಿ: ಸೆ.13ಕ್ಕೆ ಜಿಲ್ಲಾ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮ

    September 11, 2025

    ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯ ನಾಶ

    August 28, 2025

    ರೈತರಿಗೆ ಹಾಲಿನ ಬಟವಾಡೆ ನೀಡದೆ 18 ಲಕ್ಷ ರೂ. ಬಾಕಿ: ಕೊಂಡವಾಡಿ ರೈತರಿಂದ ಆಕ್ರೋಶ

    August 26, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ತುಮಕೂರು: ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ FITWEL TOOLS AND FORGINGS PRIVATE LIMITED ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ…

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.