nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೈ ಬದಲು ಕಾಲು ತೋರಿಸಬೇಕಿತ್ತೇ?: ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ, ಸದನ ಮುಂದೂಡಿಕೆ

    January 30, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ

    January 30, 2026

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026
    Facebook Twitter Instagram
    ಟ್ರೆಂಡಿಂಗ್
    • ಕೈ ಬದಲು ಕಾಲು ತೋರಿಸಬೇಕಿತ್ತೇ?: ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ, ಸದನ ಮುಂದೂಡಿಕೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ
    • ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ
    • ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ
    • ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ
    • ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ
    • ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ
    • ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’
    ಮಧುಗಿರಿ November 28, 2024

    ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’

    By adminNovember 28, 2024No Comments1 Min Read
    samvidhan din

    ಮಧುಗಿರಿ:  ಪ್ರತೀ ವರ್ಷದಂತೆ ಈ ವರ್ಷವೂ ನವೆಂಬರ್ 26 ರಂದು ‘ಸಂವಿಧಾನ ದಿನ’ ಆಚರಿಸಲಾಗುತ್ತಿದೆ ,ಅದರ ಜೊತೆಗೆ ಈ  ದಿನ  ಇಲಾಖಾ     ಮಾರ್ಗದರ್ಶನದಂತೆ ‘ಸಮಾಜ ವಿಜ್ಞಾನ ವಿಷಯದ ದಿನ’ ವನ್ನಾಗಿಯೂ ಸಹ ಆಚರಿಸುತ್ತಿದ್ದೇವೆ ಎಂದು ಕಾಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿದ್ದ ಶಾಲಾ ಶಿಕ್ಷಕ ಮಂಜುನಾಥ್ ಹೇಳಿದರು.

    ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂದಪಟ್ಟಂತೆ ಹಲವಾರು ಭಾವಚಿತ್ರಗಳು ಮತ್ತು ಭೂಪಟಗಳನ್ನು ಪ್ರದರ್ಶಿಸಲಾಗಿತ್ತು. ಶಾಲಾ ಮಕ್ಕಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಜಾನಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಕೆಂಪೇಗೌಡ, ಕನಕದಾಸರು ಇನ್ನೂ ಮುಂತಾದ ಸ್ವಾತಂತ್ರ್ಯ ಹೋರಾಟಗಾರರ, ರಾಷ್ಟ್ರನಾಯಕರ, ದಾರ್ಶನಿಕರ ಮತ್ತು ಸಮಾಜ ಸುಧಾರಕರ ವೇಷಭೂಷಣಗಳನ್ನು ತೊಟ್ಟು ಪಾತ್ರಾಭಿನಯ ಮಾಡಿದರು.


    Provided by
    Provided by

    ಸದರಿ ಕಾಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ಸಂಯೋಜಕರಾದ ಹೇಮಲತಾರವರು ಮಾತನಾಡಿ ಮಕ್ಕಳಿಗೆ ಸಂವಿಧಾನದ ಪೀಠಿಕೆಯಲ್ಲಿನ ಸಮತಾವಾದ, ಜಾತ್ಯಾತೀತತೆ, ಸಮಾಜವಾದಿ ಧರ್ಮನಿರಪೇಕ್ಷತೆಗಳ ಅರ್ಥ ಮತ್ತು ಮಹತ್ವವನ್ನು ತಿಳಸಿದರು.

    ಶಾಲಾ ಮಕ್ಕಳು ಈ ಎಲ್ಲಾ ಆದರ್ಶ ವ್ಯಕ್ತಿಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಮತ್ತೋರ್ವ ಅಥಿತಿಗಳಾದ ಬಿ.ಐ.ಇ.ಆರ್.ಟಿ. ದಾಸಣ್ಣರವರು ನುಡಿದರು.

    ಗ್ರಾಮದ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ರಾಜಣ್ಣರವರು ಡಾ.ಬಿ.ಆರ್. ಅಂಬೇಡ್ಕರ್ ರವರ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ಜೀವನ, ಶಿಕ್ಷಣ ಮತ್ತು ಸಂವಿಧಾನದ ಮಹತ್ವವನ್ನು ಶಾಲಾ ಮಕ್ಕಳಿಗೆ ತಿಳಿಸಿದರು.

    ಸಿ.ಆರ್.ಪಿ.ಗಳಾದ ಜಗದೀಶ್‍ ರವರು ಶಾಲೆಯಲ್ಲಿ ಇಂತಹ ವಿನೂತನವಾದ ಕಾರ್ಯಕ್ರಮಗಳಿಂದ ವಿಧ್ಯಾಥಿಗಳಿಗೆ ವಿಷಯ ಜ್ಞಾನವು ಹೆಚ್ಚುತ್ತದೆ, ಮಕ್ಕಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಪೋಷಕರು ಮತ್ತು ಗ್ರಾಮಸ್ಥರು ಕಾರ್ಯಕ್ರಮ ವೀಕ್ಷಿಸಿ ಶಿಕ್ಷಕರಿಗೆ ಅಭಿನಂದಿಸಿದರು, ಮುಖ್ಯ ಶಿಕ್ಷಕಿ ನರಸಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಶಿಕ್ಷಕರಾದ ಮಂಜುನಾಥ್, ಶ್ರೀನಿವಾಸ್, ರೇಖಾ, ಮುಮ್ತಾಜ್ ಬೇಗಂ ಮತ್ತು ನಾಗಶ್ರೀ ಭಾಗವಹಿಸಿದ್ದರು.

     


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು

    January 5, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೈ ಬದಲು ಕಾಲು ತೋರಿಸಬೇಕಿತ್ತೇ?: ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ, ಸದನ ಮುಂದೂಡಿಕೆ

    January 30, 2026

    ಬೆಂಗಳೂರು: ಬಿ.ಕೆ. ಹರಿಪ್ರಸಾದ್ ಅವರ ‘ಕಾಲು’ ಕುರಿತಾದ ಹೇಳಿಕೆಯಿಂದಾಗಿ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ಭಾರಿ ಗದ್ದಲ ಏರ್ಪಟ್ಟಿದ್ದು, ಕಲಾಪವು…

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ

    January 30, 2026

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.