nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’
    ಮಧುಗಿರಿ November 28, 2024

    ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’

    By adminNovember 28, 2024No Comments1 Min Read
    samvidhan din

    ಮಧುಗಿರಿ:  ಪ್ರತೀ ವರ್ಷದಂತೆ ಈ ವರ್ಷವೂ ನವೆಂಬರ್ 26 ರಂದು ‘ಸಂವಿಧಾನ ದಿನ’ ಆಚರಿಸಲಾಗುತ್ತಿದೆ ,ಅದರ ಜೊತೆಗೆ ಈ  ದಿನ  ಇಲಾಖಾ     ಮಾರ್ಗದರ್ಶನದಂತೆ ‘ಸಮಾಜ ವಿಜ್ಞಾನ ವಿಷಯದ ದಿನ’ ವನ್ನಾಗಿಯೂ ಸಹ ಆಚರಿಸುತ್ತಿದ್ದೇವೆ ಎಂದು ಕಾಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿದ್ದ ಶಾಲಾ ಶಿಕ್ಷಕ ಮಂಜುನಾಥ್ ಹೇಳಿದರು.

    ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂದಪಟ್ಟಂತೆ ಹಲವಾರು ಭಾವಚಿತ್ರಗಳು ಮತ್ತು ಭೂಪಟಗಳನ್ನು ಪ್ರದರ್ಶಿಸಲಾಗಿತ್ತು. ಶಾಲಾ ಮಕ್ಕಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಜಾನಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಕೆಂಪೇಗೌಡ, ಕನಕದಾಸರು ಇನ್ನೂ ಮುಂತಾದ ಸ್ವಾತಂತ್ರ್ಯ ಹೋರಾಟಗಾರರ, ರಾಷ್ಟ್ರನಾಯಕರ, ದಾರ್ಶನಿಕರ ಮತ್ತು ಸಮಾಜ ಸುಧಾರಕರ ವೇಷಭೂಷಣಗಳನ್ನು ತೊಟ್ಟು ಪಾತ್ರಾಭಿನಯ ಮಾಡಿದರು.


    Provided by
    Provided by

    ಸದರಿ ಕಾಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ಸಂಯೋಜಕರಾದ ಹೇಮಲತಾರವರು ಮಾತನಾಡಿ ಮಕ್ಕಳಿಗೆ ಸಂವಿಧಾನದ ಪೀಠಿಕೆಯಲ್ಲಿನ ಸಮತಾವಾದ, ಜಾತ್ಯಾತೀತತೆ, ಸಮಾಜವಾದಿ ಧರ್ಮನಿರಪೇಕ್ಷತೆಗಳ ಅರ್ಥ ಮತ್ತು ಮಹತ್ವವನ್ನು ತಿಳಸಿದರು.

    ಶಾಲಾ ಮಕ್ಕಳು ಈ ಎಲ್ಲಾ ಆದರ್ಶ ವ್ಯಕ್ತಿಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಮತ್ತೋರ್ವ ಅಥಿತಿಗಳಾದ ಬಿ.ಐ.ಇ.ಆರ್.ಟಿ. ದಾಸಣ್ಣರವರು ನುಡಿದರು.

    ಗ್ರಾಮದ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ರಾಜಣ್ಣರವರು ಡಾ.ಬಿ.ಆರ್. ಅಂಬೇಡ್ಕರ್ ರವರ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ಜೀವನ, ಶಿಕ್ಷಣ ಮತ್ತು ಸಂವಿಧಾನದ ಮಹತ್ವವನ್ನು ಶಾಲಾ ಮಕ್ಕಳಿಗೆ ತಿಳಿಸಿದರು.

    ಸಿ.ಆರ್.ಪಿ.ಗಳಾದ ಜಗದೀಶ್‍ ರವರು ಶಾಲೆಯಲ್ಲಿ ಇಂತಹ ವಿನೂತನವಾದ ಕಾರ್ಯಕ್ರಮಗಳಿಂದ ವಿಧ್ಯಾಥಿಗಳಿಗೆ ವಿಷಯ ಜ್ಞಾನವು ಹೆಚ್ಚುತ್ತದೆ, ಮಕ್ಕಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಪೋಷಕರು ಮತ್ತು ಗ್ರಾಮಸ್ಥರು ಕಾರ್ಯಕ್ರಮ ವೀಕ್ಷಿಸಿ ಶಿಕ್ಷಕರಿಗೆ ಅಭಿನಂದಿಸಿದರು, ಮುಖ್ಯ ಶಿಕ್ಷಕಿ ನರಸಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಶಿಕ್ಷಕರಾದ ಮಂಜುನಾಥ್, ಶ್ರೀನಿವಾಸ್, ರೇಖಾ, ಮುಮ್ತಾಜ್ ಬೇಗಂ ಮತ್ತು ನಾಗಶ್ರೀ ಭಾಗವಹಿಸಿದ್ದರು.

     


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕ ಸಂಘದ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ…

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.