nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುದ್ಧಿವಾದ ಹೇಳಿದ ತಾಯಿಯನ್ನು ಕೊಂದ ಮಗನಿಗೆ ಜೀವಾವಧಿ ಶಿಕ್ಷೆ!
    ತುಮಕೂರು October 10, 2024

    ಬುದ್ಧಿವಾದ ಹೇಳಿದ ತಾಯಿಯನ್ನು ಕೊಂದ ಮಗನಿಗೆ ಜೀವಾವಧಿ ಶಿಕ್ಷೆ!

    By adminOctober 10, 2024No Comments1 Min Read
    virupaksha

    ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಮಗನೇ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಕುಣಿಗಲ್ ತಾಲ್ಲೂಕು ಹಂಗರಹಳ್ಳಿ ಗ್ರಾಮದ ನಿವಾಸಿ, ಅಪರಾಧಿ ವಿರೂಪಾಕ್ಷ ಜೀವಾವಧಿ ಶಿಕ್ಷೆಗೊಳಪಟ್ಟ ವ್ಯಕ್ತಿಯಾಗಿದ್ದಾನೆ. ಈತ ತನಗೆ ಬುದ್ದಿವಾದ ಹೇಳಿದ್ದ ತಾಯಿ ಜಯಮ್ಮನ್ನ ಆಕ್ರೋಶದಿಂದ ಕೊಲೆ ಮಾಡಿದ್ದ. 2021 ಜನವರಿ 15ರಂದು ರಾತ್ರಿ ವಿರೂಪಾಕ್ಷ ಈ ದುಷ್ಕೃತ್ಯ ಎಸಗಿದ್ದ.


    Provided by
    Provided by

    ಜಯಮ್ಮ ಹೂ ಹಾಗೂ ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ವಿರೂಪಾಕ್ಷ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇರುತ್ತಿದ್ದ. ಪದೇ ಪದೇ ಹಣ ನೀಡುವಂತೆ ತನ್ನ ತಾಯಿಯನ್ನು ಪೀಡಿಸಿ ಗಲಾಟೆ ಮಾಡುತ್ತಿದ್ದ.
    ಮಗನ ವರ್ತನೆಯಿಂದ ಬೇಸತ್ತ ತಾಯಿ, ಈ ರೀತಿ ಮಾಡಬೇಡ ಎಂದು ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಹಣ ನೀಡಲು ನಿರಾಕರಿಸಿದ್ದಾರೆ.

    ತಾಯಿಯ ಬುದ್ಧಿವಾದವನ್ನು ಕೇಳದ ವಿರೂಪಾಕ್ಷ, ಜಯಮ್ಮ ಮಲಗಿದ್ದ ವೇಳೆ ತಲೆ ಮೇಲೆ ಖಾರ ಅರೆಯುವ ಗುಂಡು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಅಂದಿನ ಸಿಪಿಐ ಗುರುಪ್ರಸಾದ್ ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪಣ ವರದಿ ಸಲ್ಲಿಸಿದ್ರು. ವಾದ ವಿವಾದ ಆಲಿಸಿ ಶಿಕ್ಷೆ ಪ್ರಕಟಿಸಿದ ನ್ಯಾ. ವೈ.ಎಲ್. ಲಡಖಾನ್ , ಐಪಿಸಿ 302 ಅಡಿಯಲ್ಲಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿತ್ತು. ಸರ್ಕಾರಿ ವಕೀಲರಾದ ಟಿ.ಆರ್.ಅರುಣ್ ಹಾಗೂ ಕೆ.ಸಿ. ದೀಪಕ್ ವಾದ ಮಂಡಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.