ತುಮಕೂರು: ರಾಮನವಮಿಯನ್ನು ಹಿಂದೂ-ಮುಸ್ಲಿಂ ಮುಖಂಡರು ಸೌಹಾರ್ದ ಆಚರಿಸಿರುವ ಘಟನೆ, ತುಮಕೂರಿನಲ್ಲಿ ನಡೆದಿದೆ.
ಇಂದು ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಸರಿ ಶಾಲು ತೊಟ್ಟು, ಜೈ ಶ್ರೀರಾಮ್ ಘೋಷಣೆ ಕೂಗಿ, ಸಾರ್ವಜನಿಕರಿಗೆ ಪಾನಕ-ಪಲಾರ, ಮಜ್ಜಿಗೆ ಹಂಚಿ ಗಮನ ಸೆಳೆದರು.
ಕಾಂಗ್ರೆಸ್ ಯುವ ಕಾರ್ಯಕರ್ತರು ಕೇಸರಿ ಶಾಲು ಧರಿಸಿದ್ರೇ, ಮುಸ್ಲೀಮರು ಟೋಪಿ ಧರಿಸಿ, ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದು ಕಂಡು ಬಂತು. ಜೊತೆಗೆ ಪಾನಕ ಹಂಚಿ, ರಾಮನವಮಿ ಆಚರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5