nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು: ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ
    ಜಿಲ್ಲಾ ಸುದ್ದಿ December 31, 2024

    ಬೆಂಗಳೂರು: ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ

    By adminDecember 31, 2024No Comments2 Mins Read
    havyaka

    ಪೆರ್ನಾಜೆ: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81  ಕೃಷಿಕರಿಗೆ  “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ ಮಾಡಿದರು.

    ಕುಕ್ಕೆ ಶ್ರೀ  ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು ವಾಗ್ಮಿ ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ದಿಕ್ಸೂಚಿ ಭಾಷಣವನ್ನು ನೀಡಿದರು ಗೌರವಾಧ್ಯಕ್ಷರು  ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರು, ಅಧ್ಯಕ್ಷರಾದ ಅಖಿಲ ಹವ್ಯಕ ಮಹಾಸಭಾದ ಗಿರಿಧರಕಜೆ ವೇ ಮೂ ಶೇಷಗಿರಿ ಪ್ರಧಾನ ಅರ್ಚಕರು ಸಿಗಂದೂರು, ವೆ ಮೂ ಹರಿ ನಾರಾಯಣ  ಆಸ್ರಣ್ಣ  ಆಡಳಿತ ಮೊಕ್ತೇಸರರು  ಕಟೀಲು, ಮುಖ್ಯಸ್ಥರು ಸಂಚಾಲಕರಾದ ಗಣೇಶ್ ಚಂದ್ರ  ಮುಂತಾದ ಗಣ್ಯರ ಸಮ್ಮುಖದಲ್ಲಿ. ಸೌಮ್ಯ ಪೆರ್ನಾಜೆಯವರನ್ನು ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.


    Provided by
    Provided by

    “ನಾನು ಜೇನು ಸಾಕಾಣೆ ಜೇನು ಗಡ್ಡ ವಿಶ್ವದಲ್ಲೇ ಪ್ರಪ್ರಥಮವಾಗಿ ಮಹಿಳಾ ಜೇನುಗಡ್ಡದಾರಿ  ಜೇನು  ಕೃಷಿ ವಿಶಿಷ್ಟ ಬರಹಗಳು ಕಲಾ ಪ್ರಿಯರು ಕಲಾ ಪೋಷಕರಾಗಿ ಆಕಾಶವಾಣಿಯಲ್ಲಿ ಹಾಡುಗಳನ್ನು ಆಲಿಸುವುದು ಮತ್ತು ಹಾಡುಗಳನ್ನು ಸುಶ್ರಾವ್ಯವಾಗಿ ಗುನುಗುವುದು ಅಲ್ಲದೆ ಸುಂದರ ಕೈಬರಹ ವೈವಿಧ್ಯಮಯ ತಿಂಡಿಗಳು ಸ್ವಾದಿಷ್ಟ ರುಚಿಕರ ಆಹಾರದ  ಬರಹವು ತನ್ನ  ವಿಶೇಷತೆ.  ಈ ಸಾಧನೆಗಾಗಿ ನನಗಿಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿ ನೀಡಿದ್ದು ಅತ್ಯಂತ ಖುಷಿ ಹಾಗೂ ಸಾರ್ಥಕ ಕ್ಷಣ ಅನ್ನಿಸಿತು ಎಂದು ಸೌಮ್ಯ ಪೆರ್ನಾಜೆ ತಿಳಿಸಿದರು.

    ಕಲಾ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆಯವರ ಪತ್ನಿ ನಂದನ್ ಕುಮಾರ್, ಚಂದನ್ ಕುಮಾರ್ ಮಕ್ಕಳು ಮನಸ್ಸಿನ ನೆಮ್ಮದಿಗಾಗಿ ಆಧುನಿಕ ಬದುಕಿನ ಜಂಜಾಟದಲ್ಲಿ ಅಪಾಯಕಾರಿ ಜೇನು ಗೂಡನ್ನು ನೋಡಿ ಹೇಗೆ ಬದುಕಬಹುದು ಎನ್ನುವ ಸೌಮ್ಯ ಪೆರ್ನಾಜೆ ನಮ್ಮಲ್ಲಿ ಸಹನೆ ತಾಳ್ಮೆ ಇದ್ದರೆ ಒಂದು ಅಭೂತ ಪೂರ್ವ ಕಲ್ಪನೆ ಇಂದು ಸಮಾಜದಲ್ಲಿ ಒಳ್ಳೆಯ ಹೆಸರುಗಳಿಸುತ್ತದೆ. ಜೇನು ಕುಟುಂಬವನ್ನು ನೋಡಿ ತಿಳಿಯುವುದು ಬಹಳಷ್ಟು ಇದೆ. ಎನ್ನುವ ಇವರಿಗೆ ಈಗಾಗಲೇ ಗಡಿನಾಡ ಧ್ವನಿ, “ಮಧುಭೂಷಣ” ರಾಜ್ಯ ಪ್ರಶಸ್ತಿ, ಈಶ್ವರಮಂಗಲದಲ್ಲಿ ನಡೆದ  ಗ್ರಾಮ ಗ್ರಾಮ ಸಾಹಿತ್ಯ ಸಂಭ್ರಮ ಮೂರನೇ ಸರಣಿ ಕಾರ್ಯಕ್ರಮದಲ್ಲಿ, ವಿಟ್ಲ “ಸ್ವರ ಸಿಂಚನ” ಸಂಗೀತೋತ್ಸವ 2024ರಲ್ಲೂ ಗೌರವಿಸಲಾಯಿತು.

    ಇವರು ಪಟಿಕ್ಕಲ್ಲು ರಾಮಚಂದ್ರ ಭಟ್ ಮತ್ತು ದೇವಕಿ ದಂಪತಿಯವರ ಪುತ್ರಿ. ಕೃಷಿ ಕ್ಷೇತ್ರದಲ್ಲಿನ ಇವರ ಸಾಧನೆಯನ್ನು ಗುರುತಿಸಿ ಶ್ರೀ ಅಖಿಲ ಹವ್ಯಕ ಮಹಾಸಭೆಯು ಹವ್ಯಕ ಕೃಷಿ ರತ್ನ ಎಂಬ ಪುರಸ್ಕಾರವನ್ನು ಪ್ರದಾನ ಮಾಡಿ ಗೌರವಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಮೈಸೂರು: ಇಲ್ಲಿನ ಸಿದ್ಧಾರ್ಥನಗರದಲ್ಲಿ ನಡೆದ ರೋಚಕ ಘಟನೆಯೊಂದರಲ್ಲಿ, ಮನೆಯೊಳಗೆ ನುಗ್ಗಿದ್ದ ಚಿರತೆಯಿಂದ ತನ್ನ ಅತ್ತೆಯನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ…

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.