nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026
    Facebook Twitter Instagram
    ಟ್ರೆಂಡಿಂಗ್
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    ತುರುವೇಕೆರೆ January 13, 2026

    ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

    By adminJanuary 13, 2026No Comments1 Min Read
    turuvekere

    ತುರುವೇಕೆರೆ. ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿ  ಆವರಣದಲ್ಲಿ ಪಂಚಾಯಿತಿ ವತಿಯಿಂದ ಪಂಚಾಯಿತಿ ಅಧ್ಯಕ್ಷರಾದ ಎನ್.ವಿ.ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆಯನ್ನು ನಡೆಸಲಾಯಿತು.

    ಇದೇ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಚೇತನರಿಗೆ ಸಿಗುವಂತಹ 5% ಅನುದಾನ ಕುರಿತು ಮಾಹಿತಿ ನೀಡಿ ವಿಕಲಚೇತನರಿಗೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ ಬೇಕಿದ್ದರೆ, ನೇರವಾಗಿ ಗ್ರಾಮ ಪಂಚಾಯಿತಿಯಲ್ಲಿ ಪಡೆದುಕೊಳ್ಳಿ ಎಂದರು.

    ಬಳಿಕ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತೆ ಹೇಮಂತ ಕುಮಾರಿ ಮಾತನಾಡಿ, ವಿಕಲಚೇತನರಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸುಮಾರು ಹದಿಮೂರು ಯೋಜನೆಗಳು ಲಭ್ಯವಿದ್ದು, ಅದರ ಅನುಸಾರವಾಗಿ ನಿರಾಮಯ ಆರೈಕೆದಾರದ ಮಾಹಿತಿ ಜೊತೆಗೆ ಅಂದ ಮಹಿಳೆಯರ ಮಕ್ಕಳ ಪೋಷಣ ವಿದ್ಯಾರ್ಥಿ ವೇತನ ಶುಲ್ಕ ಮರುಪಾವತಿ, ಬ್ರೈಲ್ ಕಿಟ್, ಟಾಕಿಂಗ್ ಲ್ಯಾಪ್ಟಾಪ್, ತ್ರಿಚಕ್ರ ವಾಹನ, ಹಾಗೂ ವಿಕಲಚೇತನರಿಗೆ ಸಂಬಂಧಪಟ್ಟಂತೆ ಇನ್ನೂ ಹಲವು ಮಾಹಿತಿ ನೀಡಿ ಹಾಗೂ ಸೌಲಭ್ಯಗಳ ಬಗ್ಗೆ ತಿಳಿಸಿಕೊಟ್ಟರು.

    ಇದೇ ಸಂದರ್ಭದಲ್ಲಿ ಲೋಕೇಶ್, ಗ್ರಂಥಪಾಲಕರಾದ ಪ್ರೇಮ್ ಕುಮಾರ್, ಪಂಚಾಯಿತಿ ಸದಸ್ಯರಾದ, ಮಹಾಲಕ್ಷ್ಮಮ್ಮ, ಜಯಲಕ್ಷ್ಮಮ್ಮ, ಸ್ವಸಹಾಯ ಸಂಘದ ಧನಲಕ್ಷ್ಮಿ, ಸಾವಿತ್ರಮ್ಮ, ಪಂಚಾಯಿತಿ ಸಿಬ್ಬಂದಿ ವರ್ಗ, ಮತ್ತು ವಿಕಲಚೇತನರು ಹಾಗೂ ಪೋಷಕರು ಉಪಸ್ಥಿತರಿದ್ದರು.

    ವರದಿ: ಮಂಜುನಾಥ, ತುರುವೇಕೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಕೊರಟಗೆರೆ: “ಭಾರತೀಯ ಸಂಸ್ಕೃತಿಯಲ್ಲಿ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಕೇವಲ ಶಿಕ್ಷಣದ ಆರಂಭವಲ್ಲ, ಅದು ಜ್ಞಾನ, ಸಂಸ್ಕಾರ ಮತ್ತು ಸತ್ಪ್ರವೃತ್ತಿಯ…

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.