nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ

    April 6, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
    • ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
    • ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರೀಡೆಯಿಂದ ಮಾನಸಿಕ ಸದೃಢತೆ ಸಾಧ್ಯ: ಸಚಿವ ಪರಮೇಶ್ವರ್
    ತುಮಕೂರು November 24, 2024

    ಕ್ರೀಡೆಯಿಂದ ಮಾನಸಿಕ ಸದೃಢತೆ ಸಾಧ್ಯ: ಸಚಿವ ಪರಮೇಶ್ವರ್

    By adminNovember 24, 2024No Comments1 Min Read
    g parameshwar

    ತುಮಕೂರು : ಕ್ರೀಡೆ ನಮ್ಮಲ್ಲಿರುವ ಸ್ಪರ್ಧಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ಕ್ರೀಡೆಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

    ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಾಧನ. ಹಾಗಾಗಿ ಸದಾ ಒತ್ತಡದ ಕಾರ್ಯನಿರ್ವಹಿಸುವ ಪತ್ರಕರ್ತರು ದೈಹಿಕ ಮತ್ತು ಮಾನಸಿಕ ನೆಮ್ಮದಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯಕ ಎಂದರು.

    ಲೇಖನಿ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿರುವ ಪತ್ರಕರ್ತರು ಉತ್ತಮ ಬರವಣಿಗೆ ಮುಖೇನ ಸಮಾಜದ ಮೇಲೆ ಪರಿಣಾಮ ಬೀರುವ ಅವಲೋಕನದಲ್ಲಿರಬೇಕು ಎಂದು ಸಲಹೆ ಮಾಡಿದರು.

    ತುಮಕೂರಿನಲ್ಲಿ 58 ಕೋಟಿ ರೂ.ಖರ್ಚು ಮಾಡಿ ಸುಸಜ್ಜಿತವಾಗಿ ಕ್ರೀಡಾಂಗಣ ನಿರ್ಮಿಸಲಾಗಿದೆ. ಅಥ್ಲೆಟಿಕ್, ಕಬ್ಬಡ್ಡಿ, ಖೋಖೋ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಜಿಲ್ಲೆಯ ಕ್ರೀಡಾಪಟುಗಳು ಪ್ರತಿನಿಧಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಕ್ರೀಡೆಗೆ ಪ್ರೋತ್ಸಾಹ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಾಗಿದೆ ಎಂದರು.

    ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಚಿದಾನಂದ ಗೌಡ, ಡಿಸಿ ಶುಭಕಲ್ಯಾಣ್, ಜಿ.ಪಂ. ಸಿಇಒ ಜಿ. ಪ್ರಭು, ಎಸ್.ಪಿ ಅಶೋಕ್ ಕೆ.ವಿ., ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಎಡಿಸಿ ಡಾ. ತಿಪ್ಪೇಸ್ವಾಮಿ, ಐಎಫ್‌ಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಇ. ರಘುರಾಮ್, ಪ್ರಚಾರ ಸಮಿತಿಯ ರಂಗರಾಜು ಇದ್ದರು.

    ವರದಿ: ನಂದೀಶ್ ನಾಯ್ಕ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ತುಮಕೂರು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಟ್ಟಿ ಮತ್ತು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 20…

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ

    April 6, 2026

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.