nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ‘ಸಂವಿಧಾನ ರಕ್ಷಣಾ ನೀಲಿ ಸೇನೆ’ ರಾಜ್ಯ ಮಟ್ಟದ ಸಂಘಟನೆ ಅದ್ದೂರಿ ಉದ್ಘಾಟನೆ

    January 28, 2026

    ಗುಬ್ಬಿ: ಗೋಕಟ್ಟೆ ಉಳಿವಿಗಾಗಿ ರೈತ ಸಂಘದ ಬೃಹತ್ ಪ್ರತಿಭಟನೆ — ಪಿಡಿಒ ವಿರುದ್ಧ ಆಕ್ರೋಶ

    January 28, 2026

    ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

    January 28, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ‘ಸಂವಿಧಾನ ರಕ್ಷಣಾ ನೀಲಿ ಸೇನೆ’ ರಾಜ್ಯ ಮಟ್ಟದ ಸಂಘಟನೆ ಅದ್ದೂರಿ ಉದ್ಘಾಟನೆ
    • ಗುಬ್ಬಿ: ಗೋಕಟ್ಟೆ ಉಳಿವಿಗಾಗಿ ರೈತ ಸಂಘದ ಬೃಹತ್ ಪ್ರತಿಭಟನೆ — ಪಿಡಿಒ ವಿರುದ್ಧ ಆಕ್ರೋಶ
    • ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
    • ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ
    • ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ
    • ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ
    • ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ
    • ಮೌಲ್ಯಯುತ ಮತವನ್ನು ಮಾರಿಕೊಳ್ಳಬೇಡಿ: ಪ್ರೊ.ರವಿವರ್ಮ ಕುಮಾರ್ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಕ್ತಿ ಭಾವದಿಂದ ನೆರವೇರಿದ ಶ್ರೀ ಕಂಬದ ರಂಗನಾಥಸ್ವಾಮಿ ಹೂವಿನ ರಥೋತ್ಸವ
    ಜಿಲ್ಲಾ ಸುದ್ದಿ February 11, 2025

    ಭಕ್ತಿ ಭಾವದಿಂದ ನೆರವೇರಿದ ಶ್ರೀ ಕಂಬದ ರಂಗನಾಥಸ್ವಾಮಿ ಹೂವಿನ ರಥೋತ್ಸವ

    By adminFebruary 11, 2025No Comments1 Min Read
    rathothsava

    ತುಮಕೂರು:  ಜಿಲ್ಲೆಯ ಶಿರಾ ತಾಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಅದ್ದೂರಿಯಾಗಿ ನೆರವೇರಿತು.

    ಈ ಪುಣ್ಯ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಯಿಂದಲೂ ಭಕ್ತರು ಆಗಮಿಸುತ್ತಾರೆ. ಮಾಗೋಡು ಶ್ರೀ ಕಂಬದ ರಂಗನಾಥ ಸ್ವಾಮಿ ಎಂದರೆ ಹೂವಿಗೆ ಪ್ರಸಿದ್ದಿಯಾಗಿದೆ. ಇಲ್ಲಿ ತಮ್ಮ ಇಷ್ಟಾರ್ಥ ಪ್ರಾಪ್ತಿಯಾದರೆ ಹೂವಿನ ತುಲಾಭಾರ ಸೇರಿದಂತೆ ಸಾವಿರಾರು ರೂ.ಗಳ ಹೂವನ್ನು ತಂದು ಶ್ರೀ ಕಂಬದ ರಂಗನಾಥಸ್ವಾಮಿ ರಥಕ್ಕೆ ಅರ್ಪಿಸುತ್ತಾರೆ.


    Provided by
    Provided by

    ರಥೋತ್ಸವದ ವೇಳೆ ರಥದ ತುಂಬೆಲ್ಲಾ ಹೂವಿನಿಂದ ತುಂಬಿರುತ್ತದೆ. ಇಲ್ಲಿ ಶ್ರೀ ರಂಗನಾಥ ಸ್ವಾಮಿಯು ಕಂಬದಲ್ಲಿ ಮೂಡಿರುವ ಕಾರಣಗಳಿಂದ ಕಂಬದರಂಗ ಎಂದು ಕರೆದು ಆರಾಧಿಸುತ್ತಾರೆ. ಇಲ್ಲಿಗೆ ಹೂವೆ ದೇವರಿಗೆ ಪ್ರಿಯವಾದ ವಸ್ತುವಾಗಿದೆ. ಹೂವಿನ ಹಾರವನ್ನು ತೇರಿಗೆ ಹಾಕುವುದು ವಾಡಿಕೆ ಮಾತ್ರವಲ್ಲ. ಭಕ್ತರು ತಮ್ಮ ಇಷ್ಟಾಥಗಳ ಈಡೇರಿಕೆಗೆ ಹರಕೆಯ ರೂಪದಲ್ಲಿ ಹೂವನ್ನು ಅಪಿಸುವುದು ಸಂಪ್ರದಾಯವಾಗಿದೆ. ಕಂಬದ ರೂಪದಲ್ಲಿ ಹೊರಬಂದ ಶ್ರೀಹರಿಯು ವೈಕುಂಠದಿಂದ ಧರೆಗಿಳಿದು ಬಂದು ಭಕ್ತರು ಕಷ್ಟ ಈಡೇರಿಸುತ್ತಾನೆಂದು ಭಕ್ತರು ಭಕ್ತಿಯಿಂದ ಹೂವು ಅರ್ಪಿಸುವುದು ವಾಡಿಕೆಯಾಗಿದೆ.

    ಪ್ರತಿ ವರ್ಷ ಮಾಘ ಮಾಸ ತಿಂಗಳಲ್ಲಿ ಬೃಹತ್ ಜಾತ್ರೆ ನಡೆಯುತ್ತದೆ. ಲಕ್ಷಾಂತರ ಭಕ್ತರು ಹೂವಿನ ರಥೋತ್ಸವದಲ್ಲಿ ಭಾಗವಹಿಸುತ್ತಾರೆ. ಆಂಧ್ರಪ್ರದೇಶ, ತಮಿಳುನಾಡಿನಿಂದ ಭಕ್ತರು ಅಧಿಕ ಸಂಖ್ಯೆಯಲ್ಲಿ ಸೇರುತ್ತಾರೆ. ಜಲಧಿ ಉತ್ಸವ, ಗರುಡ ವಾಹನೋತ್ಸವ, ಹೂವಿನ ರಥೋತ್ಸವ, ಆಂಜನೇಯ ವಾಹನೋತ್ಸವ, ಹೂವಿನ ರಥೋತ್ಸವ, ಆಂಜನೇಯ ವಾಹನೋತ್ಸವ, ತಲೆ ಮಂಡೆ, ಅನ್ನಸಂತರ್ಪಣೆ ನೆರವೇರಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬಿ.ಮಟಕೆರೆ ಪಬ್ಲಿಕ್ ಶಾಲೆ ಸಿಡಿಸಿ ಅಧ್ಯಕ್ಷರ ಆಯ್ಕೆ ವಿವಾದ: ಶಾಸಕರ ವಿರುದ್ಧ ಪೋಷಕರ ಆಕ್ರೋಶ

    January 28, 2026

    ಬೀದರ್: ಹಂದಿಕೇರಾ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆ

    January 27, 2026

    ಕೋಲಾರ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ರೈತ ಸಂಘದ ಜಿಲ್ಲಾಧ್ಯಕ್ಷನ ಬಂಧನ

    January 27, 2026

    Comments are closed.

    Our Picks

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ‘ಸಂವಿಧಾನ ರಕ್ಷಣಾ ನೀಲಿ ಸೇನೆ’ ರಾಜ್ಯ ಮಟ್ಟದ ಸಂಘಟನೆ ಅದ್ದೂರಿ ಉದ್ಘಾಟನೆ

    January 28, 2026

    ತುಮಕೂರು: ಸಂವಿಧಾನದ ರಕ್ಷಣೆ ಮತ್ತು ಶೋಷಿತ ವರ್ಗಗಳ ಹಿತಕಾಯುವ ಉದ್ದೇಶದೊಂದಿಗೆ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ‘ಸಂವಿಧಾನ ರಕ್ಷಣಾ ನೀಲಿ ಸೇನೆ’…

    ಗುಬ್ಬಿ: ಗೋಕಟ್ಟೆ ಉಳಿವಿಗಾಗಿ ರೈತ ಸಂಘದ ಬೃಹತ್ ಪ್ರತಿಭಟನೆ — ಪಿಡಿಒ ವಿರುದ್ಧ ಆಕ್ರೋಶ

    January 28, 2026

    ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

    January 28, 2026

    ಬಿಗ್ ಬಾಸ್ ವಿನ್ನರ್ ‘ಗಿಲ್ಲಿ’ ಅಲ್ಲ, ನಿರ್ಮಲಾ ಸೀತಾರಾಮನ್! ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯ

    January 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.