nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ
    ಪಾವಗಡ April 10, 2025

    ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ

    By adminApril 10, 2025No Comments1 Min Read
    pavagada

    ಪಾವಗಡ: ತಾಲ್ಲೂಕು ವೀರಮ್ಮನಹಳ್ಳಿ ತಾಂಡ ಗ್ರಾಮದಲ್ಲಿ ಶ್ರೀಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ ಕಾರ್ಯಕ್ರಮ ಏಪ್ರಿಲ್ 16ರಂದು ನಡೆಯಲಿದೆ.

    ಬೆಳಗ್ಗೆ ಗಣಪತಿ ಪ್ರಾರ್ಥನೆ, ಗಂಗಾಪೂಜೆ, ಗೋಪೂಜೆ, ಮತ್ತು ಮೃತ್ಸಂಗ್ರಹಣ, ದೇವಾಲಯ ಪ್ರವೇಶ, ಗಣಪತಿ ಪೂಜೆ, ಸ್ವಸ್ತಿವಾಚನ, ದೇವನಾಂದಿ, ಪಂಚಗವ್ಯ, ರಕ್ಷಾಬಂಧನ, ಸರ್ವತೋಭದ್ರ ಮಂಡಲ ಆವಾಹನೆ, ಕಳಶ ಸ್ಥಾಪನೆ, ನವಗ್ರಹ ಮಂಡಲ ಆವಾಹನೆ, ಜಲಕ್ಷೀರಾಧಿವಾಸ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಸಾಯಂಕಾಲ ಕಳಶಗಳಿಗೆ ಅರ್ಚನೆ, ಅಂಕುರಾರ್ಪಣೆ, ವಾಸ್ತು ಮಂಡಲ ಆರಾಧನೆ, ಆಲಯ ದಿಗ್ವಂದನ, ರಕ್ಷೆಘ್ನ ಹೋಮ, ಸಾಯಂದೀಕ್ಷಾ ಹೋಮ, ಕೂಷ್ಮಾಂಡ ಹೋಮ, ಗಣಪತಿ ಹೋಮ, ವಾಸ್ತು ಹೋಮ, ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.17ರಂದು ಬೆಳಗ್ಗೆ:  ಕಳಶಗಳಿಗೆ ಅರ್ಚನೆ, ಸ್ನಪನ, ದೀಕ್ಷಾಹೋಮ, ನವಗ್ರಹೋಮ, ದುರ್ಗಾಹೋಮ, ಮೃತ್ಯುಂಜಯ ಹೋಮ, ನಕ್ಷತ್ರ ಹೋಮ, ಧಾನ್ಯಾಧಿವಾಸ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಸಾಯಂಕಾಲ ಕಳಶಗಳಿಗೆ ಅರ್ಚನೆ, ಸಾಯಂದೀಕ್ಷಾ ಹೋಮ, ಪುಷ್ಪಶಯ್ಯಾದಿವಾಸ, ನ್ಯಾಸಗಳು, ಪಿಂಡಿಕಾ ಸ್ಥಾಪನೆ, ದೀಪಾರಾಧನೆ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.18ರಂದು  ಬೆಳಗ್ಗೆ 6:30 ಗಂಟೆಗೆ ಶುಭ ಮುಹೂರ್ತದಲ್ಲಿ ದೇವರುಗಳಿಗೆ ಪ್ರಾಣಪ್ರತಿಷ್ಠೆ, ನೇತ್ರೋನ್ನಿಲನ, ಧೇನುದರ್ಶನ, ಜ್ವಾಲಾದರ್ಶನ, ದರ್ಪಣ ವೀಕ್ಷಣ, ಕೂಶ್ಚಾಂಡಸ್ಪೋಟನ, ದೀಕ್ಷಾಹೋಮ, ನ್ಯಾಸಹೋಮಗಳು, ಮುರ್ತ್ಯಾಂಗ ಹೋಮಗಳು, ಮಹಾಬಲಿ, ಮಹಾಪೂರ್ಣಾಹುತಿ, ಪ್ರತಿಷ್ಠಿತ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ, ಕಲಶೋದ್ವಾಸನೆ, ಮಾರ್ಜನೆ, ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಆಯೋಜನೆಯನ್ನು ಮಾಡಲಾಗಿದ್ದು ಎಲ್ಲಾ ಪೂಜಾ ಕಾರ್ಯಕ್ರಮಗಳಿಗೆ ಸದ್ಭಕ್ತರೆಲ್ಲರೂ ಸಕಾಲಕ್ಕೆ ಆಗಮಿಸಿ ತನು, ಮನ, ಧನ ಧಾನ್ಯಗಳನ್ನು ಅರ್ಪಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ವೀರಮ್ಮನಹಳ್ಳಿ ತಾಂಡ ಶ್ರೀ ಮರಿಯಮ್ಮ ದೇವಿ ಮತ್ತು ಸೇವಾಲಾಲ್ ಸೇವಾ ಸಮಿತಿ ಮತ್ತು ಗ್ರಾಮಸ್ಥರು,  ವಿನಂತಿಯನ್ನು ಮಾಡಿಕೊಂಡರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಬಳ್ಳಾರಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಹಮ್ಮಿಕೊಳ್ಳಲಾಗಿರುವ ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಮತ್ತು…

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.