nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ
    ಪಾವಗಡ April 10, 2025

    ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ

    By adminApril 10, 2025No Comments1 Min Read
    pavagada

    ಪಾವಗಡ: ತಾಲ್ಲೂಕು ವೀರಮ್ಮನಹಳ್ಳಿ ತಾಂಡ ಗ್ರಾಮದಲ್ಲಿ ಶ್ರೀಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ ಕಾರ್ಯಕ್ರಮ ಏಪ್ರಿಲ್ 16ರಂದು ನಡೆಯಲಿದೆ.

    ಬೆಳಗ್ಗೆ ಗಣಪತಿ ಪ್ರಾರ್ಥನೆ, ಗಂಗಾಪೂಜೆ, ಗೋಪೂಜೆ, ಮತ್ತು ಮೃತ್ಸಂಗ್ರಹಣ, ದೇವಾಲಯ ಪ್ರವೇಶ, ಗಣಪತಿ ಪೂಜೆ, ಸ್ವಸ್ತಿವಾಚನ, ದೇವನಾಂದಿ, ಪಂಚಗವ್ಯ, ರಕ್ಷಾಬಂಧನ, ಸರ್ವತೋಭದ್ರ ಮಂಡಲ ಆವಾಹನೆ, ಕಳಶ ಸ್ಥಾಪನೆ, ನವಗ್ರಹ ಮಂಡಲ ಆವಾಹನೆ, ಜಲಕ್ಷೀರಾಧಿವಾಸ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.


    Provided by
    Provided by

    ಸಾಯಂಕಾಲ ಕಳಶಗಳಿಗೆ ಅರ್ಚನೆ, ಅಂಕುರಾರ್ಪಣೆ, ವಾಸ್ತು ಮಂಡಲ ಆರಾಧನೆ, ಆಲಯ ದಿಗ್ವಂದನ, ರಕ್ಷೆಘ್ನ ಹೋಮ, ಸಾಯಂದೀಕ್ಷಾ ಹೋಮ, ಕೂಷ್ಮಾಂಡ ಹೋಮ, ಗಣಪತಿ ಹೋಮ, ವಾಸ್ತು ಹೋಮ, ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.17ರಂದು ಬೆಳಗ್ಗೆ:  ಕಳಶಗಳಿಗೆ ಅರ್ಚನೆ, ಸ್ನಪನ, ದೀಕ್ಷಾಹೋಮ, ನವಗ್ರಹೋಮ, ದುರ್ಗಾಹೋಮ, ಮೃತ್ಯುಂಜಯ ಹೋಮ, ನಕ್ಷತ್ರ ಹೋಮ, ಧಾನ್ಯಾಧಿವಾಸ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಸಾಯಂಕಾಲ ಕಳಶಗಳಿಗೆ ಅರ್ಚನೆ, ಸಾಯಂದೀಕ್ಷಾ ಹೋಮ, ಪುಷ್ಪಶಯ್ಯಾದಿವಾಸ, ನ್ಯಾಸಗಳು, ಪಿಂಡಿಕಾ ಸ್ಥಾಪನೆ, ದೀಪಾರಾಧನೆ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.18ರಂದು  ಬೆಳಗ್ಗೆ 6:30 ಗಂಟೆಗೆ ಶುಭ ಮುಹೂರ್ತದಲ್ಲಿ ದೇವರುಗಳಿಗೆ ಪ್ರಾಣಪ್ರತಿಷ್ಠೆ, ನೇತ್ರೋನ್ನಿಲನ, ಧೇನುದರ್ಶನ, ಜ್ವಾಲಾದರ್ಶನ, ದರ್ಪಣ ವೀಕ್ಷಣ, ಕೂಶ್ಚಾಂಡಸ್ಪೋಟನ, ದೀಕ್ಷಾಹೋಮ, ನ್ಯಾಸಹೋಮಗಳು, ಮುರ್ತ್ಯಾಂಗ ಹೋಮಗಳು, ಮಹಾಬಲಿ, ಮಹಾಪೂರ್ಣಾಹುತಿ, ಪ್ರತಿಷ್ಠಿತ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ, ಕಲಶೋದ್ವಾಸನೆ, ಮಾರ್ಜನೆ, ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಆಯೋಜನೆಯನ್ನು ಮಾಡಲಾಗಿದ್ದು ಎಲ್ಲಾ ಪೂಜಾ ಕಾರ್ಯಕ್ರಮಗಳಿಗೆ ಸದ್ಭಕ್ತರೆಲ್ಲರೂ ಸಕಾಲಕ್ಕೆ ಆಗಮಿಸಿ ತನು, ಮನ, ಧನ ಧಾನ್ಯಗಳನ್ನು ಅರ್ಪಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ವೀರಮ್ಮನಹಳ್ಳಿ ತಾಂಡ ಶ್ರೀ ಮರಿಯಮ್ಮ ದೇವಿ ಮತ್ತು ಸೇವಾಲಾಲ್ ಸೇವಾ ಸಮಿತಿ ಮತ್ತು ಗ್ರಾಮಸ್ಥರು,  ವಿನಂತಿಯನ್ನು ಮಾಡಿಕೊಂಡರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ

    March 13, 2026

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ತುಮಕೂರು: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆದು ಸೂಕ್ತ ಸುರಕ್ಷತೆ…

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.