nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ

    December 23, 2025

    ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    December 23, 2025

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
    • ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    • ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
    • ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
    • ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
    • ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
    • ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ
    • ದರ್ಶನ್​​ ಇಲ್ಲದಿದ್ದಾಗ ಕೆಲವರು ಮಾತನಾಡುತ್ತಾರೆ, ಉದ್ವೇಗಕ್ಕೆ ಒಳಗಾಗಬೇಡಿ: ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ
    ಪಾವಗಡ April 10, 2025

    ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ

    By adminApril 10, 2025No Comments1 Min Read
    pavagada

    ಪಾವಗಡ: ತಾಲ್ಲೂಕು ವೀರಮ್ಮನಹಳ್ಳಿ ತಾಂಡ ಗ್ರಾಮದಲ್ಲಿ ಶ್ರೀಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ ಕಾರ್ಯಕ್ರಮ ಏಪ್ರಿಲ್ 16ರಂದು ನಡೆಯಲಿದೆ.

    ಬೆಳಗ್ಗೆ ಗಣಪತಿ ಪ್ರಾರ್ಥನೆ, ಗಂಗಾಪೂಜೆ, ಗೋಪೂಜೆ, ಮತ್ತು ಮೃತ್ಸಂಗ್ರಹಣ, ದೇವಾಲಯ ಪ್ರವೇಶ, ಗಣಪತಿ ಪೂಜೆ, ಸ್ವಸ್ತಿವಾಚನ, ದೇವನಾಂದಿ, ಪಂಚಗವ್ಯ, ರಕ್ಷಾಬಂಧನ, ಸರ್ವತೋಭದ್ರ ಮಂಡಲ ಆವಾಹನೆ, ಕಳಶ ಸ್ಥಾಪನೆ, ನವಗ್ರಹ ಮಂಡಲ ಆವಾಹನೆ, ಜಲಕ್ಷೀರಾಧಿವಾಸ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.


    Provided by
    Provided by

    ಸಾಯಂಕಾಲ ಕಳಶಗಳಿಗೆ ಅರ್ಚನೆ, ಅಂಕುರಾರ್ಪಣೆ, ವಾಸ್ತು ಮಂಡಲ ಆರಾಧನೆ, ಆಲಯ ದಿಗ್ವಂದನ, ರಕ್ಷೆಘ್ನ ಹೋಮ, ಸಾಯಂದೀಕ್ಷಾ ಹೋಮ, ಕೂಷ್ಮಾಂಡ ಹೋಮ, ಗಣಪತಿ ಹೋಮ, ವಾಸ್ತು ಹೋಮ, ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.17ರಂದು ಬೆಳಗ್ಗೆ:  ಕಳಶಗಳಿಗೆ ಅರ್ಚನೆ, ಸ್ನಪನ, ದೀಕ್ಷಾಹೋಮ, ನವಗ್ರಹೋಮ, ದುರ್ಗಾಹೋಮ, ಮೃತ್ಯುಂಜಯ ಹೋಮ, ನಕ್ಷತ್ರ ಹೋಮ, ಧಾನ್ಯಾಧಿವಾಸ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಸಾಯಂಕಾಲ ಕಳಶಗಳಿಗೆ ಅರ್ಚನೆ, ಸಾಯಂದೀಕ್ಷಾ ಹೋಮ, ಪುಷ್ಪಶಯ್ಯಾದಿವಾಸ, ನ್ಯಾಸಗಳು, ಪಿಂಡಿಕಾ ಸ್ಥಾಪನೆ, ದೀಪಾರಾಧನೆ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.18ರಂದು  ಬೆಳಗ್ಗೆ 6:30 ಗಂಟೆಗೆ ಶುಭ ಮುಹೂರ್ತದಲ್ಲಿ ದೇವರುಗಳಿಗೆ ಪ್ರಾಣಪ್ರತಿಷ್ಠೆ, ನೇತ್ರೋನ್ನಿಲನ, ಧೇನುದರ್ಶನ, ಜ್ವಾಲಾದರ್ಶನ, ದರ್ಪಣ ವೀಕ್ಷಣ, ಕೂಶ್ಚಾಂಡಸ್ಪೋಟನ, ದೀಕ್ಷಾಹೋಮ, ನ್ಯಾಸಹೋಮಗಳು, ಮುರ್ತ್ಯಾಂಗ ಹೋಮಗಳು, ಮಹಾಬಲಿ, ಮಹಾಪೂರ್ಣಾಹುತಿ, ಪ್ರತಿಷ್ಠಿತ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ, ಕಲಶೋದ್ವಾಸನೆ, ಮಾರ್ಜನೆ, ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಆಯೋಜನೆಯನ್ನು ಮಾಡಲಾಗಿದ್ದು ಎಲ್ಲಾ ಪೂಜಾ ಕಾರ್ಯಕ್ರಮಗಳಿಗೆ ಸದ್ಭಕ್ತರೆಲ್ಲರೂ ಸಕಾಲಕ್ಕೆ ಆಗಮಿಸಿ ತನು, ಮನ, ಧನ ಧಾನ್ಯಗಳನ್ನು ಅರ್ಪಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ವೀರಮ್ಮನಹಳ್ಳಿ ತಾಂಡ ಶ್ರೀ ಮರಿಯಮ್ಮ ದೇವಿ ಮತ್ತು ಸೇವಾಲಾಲ್ ಸೇವಾ ಸಮಿತಿ ಮತ್ತು ಗ್ರಾಮಸ್ಥರು,  ವಿನಂತಿಯನ್ನು ಮಾಡಿಕೊಂಡರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ

    December 21, 2025

    ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    December 20, 2025

    ಪಾವಗಡ | ಬಸ್–ಇನೋವಾ ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಾವು, ಹಲವರಿಗೆ ಗಾಯ

    December 20, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ

    December 23, 2025

    ತಿಪಟೂರು: ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಡಿಸೆಂಬರ್ 24ರಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು…

    ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    December 23, 2025

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025

    ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ

    December 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.