nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ
    ಪಾವಗಡ April 10, 2025

    ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ

    By adminApril 10, 2025No Comments1 Min Read
    pavagada

    ಪಾವಗಡ: ತಾಲ್ಲೂಕು ವೀರಮ್ಮನಹಳ್ಳಿ ತಾಂಡ ಗ್ರಾಮದಲ್ಲಿ ಶ್ರೀಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ ಕಾರ್ಯಕ್ರಮ ಏಪ್ರಿಲ್ 16ರಂದು ನಡೆಯಲಿದೆ.

    ಬೆಳಗ್ಗೆ ಗಣಪತಿ ಪ್ರಾರ್ಥನೆ, ಗಂಗಾಪೂಜೆ, ಗೋಪೂಜೆ, ಮತ್ತು ಮೃತ್ಸಂಗ್ರಹಣ, ದೇವಾಲಯ ಪ್ರವೇಶ, ಗಣಪತಿ ಪೂಜೆ, ಸ್ವಸ್ತಿವಾಚನ, ದೇವನಾಂದಿ, ಪಂಚಗವ್ಯ, ರಕ್ಷಾಬಂಧನ, ಸರ್ವತೋಭದ್ರ ಮಂಡಲ ಆವಾಹನೆ, ಕಳಶ ಸ್ಥಾಪನೆ, ನವಗ್ರಹ ಮಂಡಲ ಆವಾಹನೆ, ಜಲಕ್ಷೀರಾಧಿವಾಸ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಸಾಯಂಕಾಲ ಕಳಶಗಳಿಗೆ ಅರ್ಚನೆ, ಅಂಕುರಾರ್ಪಣೆ, ವಾಸ್ತು ಮಂಡಲ ಆರಾಧನೆ, ಆಲಯ ದಿಗ್ವಂದನ, ರಕ್ಷೆಘ್ನ ಹೋಮ, ಸಾಯಂದೀಕ್ಷಾ ಹೋಮ, ಕೂಷ್ಮಾಂಡ ಹೋಮ, ಗಣಪತಿ ಹೋಮ, ವಾಸ್ತು ಹೋಮ, ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.17ರಂದು ಬೆಳಗ್ಗೆ:  ಕಳಶಗಳಿಗೆ ಅರ್ಚನೆ, ಸ್ನಪನ, ದೀಕ್ಷಾಹೋಮ, ನವಗ್ರಹೋಮ, ದುರ್ಗಾಹೋಮ, ಮೃತ್ಯುಂಜಯ ಹೋಮ, ನಕ್ಷತ್ರ ಹೋಮ, ಧಾನ್ಯಾಧಿವಾಸ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಸಾಯಂಕಾಲ ಕಳಶಗಳಿಗೆ ಅರ್ಚನೆ, ಸಾಯಂದೀಕ್ಷಾ ಹೋಮ, ಪುಷ್ಪಶಯ್ಯಾದಿವಾಸ, ನ್ಯಾಸಗಳು, ಪಿಂಡಿಕಾ ಸ್ಥಾಪನೆ, ದೀಪಾರಾಧನೆ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.18ರಂದು  ಬೆಳಗ್ಗೆ 6:30 ಗಂಟೆಗೆ ಶುಭ ಮುಹೂರ್ತದಲ್ಲಿ ದೇವರುಗಳಿಗೆ ಪ್ರಾಣಪ್ರತಿಷ್ಠೆ, ನೇತ್ರೋನ್ನಿಲನ, ಧೇನುದರ್ಶನ, ಜ್ವಾಲಾದರ್ಶನ, ದರ್ಪಣ ವೀಕ್ಷಣ, ಕೂಶ್ಚಾಂಡಸ್ಪೋಟನ, ದೀಕ್ಷಾಹೋಮ, ನ್ಯಾಸಹೋಮಗಳು, ಮುರ್ತ್ಯಾಂಗ ಹೋಮಗಳು, ಮಹಾಬಲಿ, ಮಹಾಪೂರ್ಣಾಹುತಿ, ಪ್ರತಿಷ್ಠಿತ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ, ಕಲಶೋದ್ವಾಸನೆ, ಮಾರ್ಜನೆ, ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಆಯೋಜನೆಯನ್ನು ಮಾಡಲಾಗಿದ್ದು ಎಲ್ಲಾ ಪೂಜಾ ಕಾರ್ಯಕ್ರಮಗಳಿಗೆ ಸದ್ಭಕ್ತರೆಲ್ಲರೂ ಸಕಾಲಕ್ಕೆ ಆಗಮಿಸಿ ತನು, ಮನ, ಧನ ಧಾನ್ಯಗಳನ್ನು ಅರ್ಪಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ವೀರಮ್ಮನಹಳ್ಳಿ ತಾಂಡ ಶ್ರೀ ಮರಿಯಮ್ಮ ದೇವಿ ಮತ್ತು ಸೇವಾಲಾಲ್ ಸೇವಾ ಸಮಿತಿ ಮತ್ತು ಗ್ರಾಮಸ್ಥರು,  ವಿನಂತಿಯನ್ನು ಮಾಡಿಕೊಂಡರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.