nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ
    ಪಾವಗಡ April 10, 2025

    ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ

    By adminApril 10, 2025No Comments1 Min Read
    pavagada

    ಪಾವಗಡ: ತಾಲ್ಲೂಕು ವೀರಮ್ಮನಹಳ್ಳಿ ತಾಂಡ ಗ್ರಾಮದಲ್ಲಿ ಶ್ರೀಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ ಕಾರ್ಯಕ್ರಮ ಏಪ್ರಿಲ್ 16ರಂದು ನಡೆಯಲಿದೆ.

    ಬೆಳಗ್ಗೆ ಗಣಪತಿ ಪ್ರಾರ್ಥನೆ, ಗಂಗಾಪೂಜೆ, ಗೋಪೂಜೆ, ಮತ್ತು ಮೃತ್ಸಂಗ್ರಹಣ, ದೇವಾಲಯ ಪ್ರವೇಶ, ಗಣಪತಿ ಪೂಜೆ, ಸ್ವಸ್ತಿವಾಚನ, ದೇವನಾಂದಿ, ಪಂಚಗವ್ಯ, ರಕ್ಷಾಬಂಧನ, ಸರ್ವತೋಭದ್ರ ಮಂಡಲ ಆವಾಹನೆ, ಕಳಶ ಸ್ಥಾಪನೆ, ನವಗ್ರಹ ಮಂಡಲ ಆವಾಹನೆ, ಜಲಕ್ಷೀರಾಧಿವಾಸ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಸಾಯಂಕಾಲ ಕಳಶಗಳಿಗೆ ಅರ್ಚನೆ, ಅಂಕುರಾರ್ಪಣೆ, ವಾಸ್ತು ಮಂಡಲ ಆರಾಧನೆ, ಆಲಯ ದಿಗ್ವಂದನ, ರಕ್ಷೆಘ್ನ ಹೋಮ, ಸಾಯಂದೀಕ್ಷಾ ಹೋಮ, ಕೂಷ್ಮಾಂಡ ಹೋಮ, ಗಣಪತಿ ಹೋಮ, ವಾಸ್ತು ಹೋಮ, ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.17ರಂದು ಬೆಳಗ್ಗೆ:  ಕಳಶಗಳಿಗೆ ಅರ್ಚನೆ, ಸ್ನಪನ, ದೀಕ್ಷಾಹೋಮ, ನವಗ್ರಹೋಮ, ದುರ್ಗಾಹೋಮ, ಮೃತ್ಯುಂಜಯ ಹೋಮ, ನಕ್ಷತ್ರ ಹೋಮ, ಧಾನ್ಯಾಧಿವಾಸ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಸಾಯಂಕಾಲ ಕಳಶಗಳಿಗೆ ಅರ್ಚನೆ, ಸಾಯಂದೀಕ್ಷಾ ಹೋಮ, ಪುಷ್ಪಶಯ್ಯಾದಿವಾಸ, ನ್ಯಾಸಗಳು, ಪಿಂಡಿಕಾ ಸ್ಥಾಪನೆ, ದೀಪಾರಾಧನೆ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

    ಏ.18ರಂದು  ಬೆಳಗ್ಗೆ 6:30 ಗಂಟೆಗೆ ಶುಭ ಮುಹೂರ್ತದಲ್ಲಿ ದೇವರುಗಳಿಗೆ ಪ್ರಾಣಪ್ರತಿಷ್ಠೆ, ನೇತ್ರೋನ್ನಿಲನ, ಧೇನುದರ್ಶನ, ಜ್ವಾಲಾದರ್ಶನ, ದರ್ಪಣ ವೀಕ್ಷಣ, ಕೂಶ್ಚಾಂಡಸ್ಪೋಟನ, ದೀಕ್ಷಾಹೋಮ, ನ್ಯಾಸಹೋಮಗಳು, ಮುರ್ತ್ಯಾಂಗ ಹೋಮಗಳು, ಮಹಾಬಲಿ, ಮಹಾಪೂರ್ಣಾಹುತಿ, ಪ್ರತಿಷ್ಠಿತ ದೇವರುಗಳಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಅರ್ಚನೆ, ಮಹಾಮಂಗಳಾರತಿ, ಕಲಶೋದ್ವಾಸನೆ, ಮಾರ್ಜನೆ, ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಆಯೋಜನೆಯನ್ನು ಮಾಡಲಾಗಿದ್ದು ಎಲ್ಲಾ ಪೂಜಾ ಕಾರ್ಯಕ್ರಮಗಳಿಗೆ ಸದ್ಭಕ್ತರೆಲ್ಲರೂ ಸಕಾಲಕ್ಕೆ ಆಗಮಿಸಿ ತನು, ಮನ, ಧನ ಧಾನ್ಯಗಳನ್ನು ಅರ್ಪಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ವೀರಮ್ಮನಹಳ್ಳಿ ತಾಂಡ ಶ್ರೀ ಮರಿಯಮ್ಮ ದೇವಿ ಮತ್ತು ಸೇವಾಲಾಲ್ ಸೇವಾ ಸಮಿತಿ ಮತ್ತು ಗ್ರಾಮಸ್ಥರು,  ವಿನಂತಿಯನ್ನು ಮಾಡಿಕೊಂಡರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.