nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ

    October 19, 2025

    ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ

    October 19, 2025

    ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ

    October 19, 2025
    Facebook Twitter Instagram
    ಟ್ರೆಂಡಿಂಗ್
    • ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ
    • ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ
    • ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ
    • ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ
    • ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ: ಕತ್ತಲಿನಿಂದ ಬೆಳಕಿನ ಕಡೆಗೆ
    • ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ: ಶಾಸಕ ಅನಿಲ್ ಚಿಕ್ಕಮಾದು
    • ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
    • ಮಕ್ಕಳ ಪ್ರತಿಭೆಗೆ ವೇದಿಕೆ: ತುಮಕೂರಿನಲ್ಲಿ ನ.22ರಂದು ಚಿನ್ನರ ಚಪ್ಪರ: ನೋಂದಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ
    Uncategorized October 19, 2025

    ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ

    By adminOctober 19, 2025No Comments2 Mins Read
    kolaga

    ಸರಗೂರು: ಪಟ್ಟಣದ 4ನೇ ವಾರ್ಡಿನಲ್ಲಿ ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ ಭಾನುವಾರದಂದು ವಾರ್ಡಿನ ಮುಖಂಡ ಸಮ್ಮುಖದಲ್ಲಿ ನೆರವೇರಿತು.

    ಸರಗೂರು ನಾಡದೇಶ ಯಜಮಾನರು ಗಣೇಶ ಅವರು ಲಿಂಗಕ್ಕೆ ಕೊಳಗವನ್ನು ಬಳುವಳಿಯಾಗಿ ನೀಡಿ  ಸಾಂಪ್ರದಾಯಕವಾಗಿ ಪೂಜಾ ಕಾರ್ಯ ನೆರವೇರಿಸಿ ಕೊಳಗವನ್ನು ಪ್ರತಿಷ್ಠಾಪನೆ ಮಾಡಿಕೊಟ್ಟರು.


    Provided by
    Provided by
    Provided by

    ಬಳಿಕ ಮಾತನಾಡಿದ ಅವರು,  ದೇವಸ್ಥಾನದ ಉದ್ಘಾಟನೆ ಸಂದರ್ಭದಲ್ಲಿ ನಾನು ಸಮಾಜಕ್ಕೆ ಕೊಳಗವನ್ನು ಬೆಳವಳಿಯಾಗಿ ನೀಡುವುದಾಗಿ ತಿಳಿಸಿದ್ದೆ, ಅದರಂತೆ ನಾನು ನಿಮಗೆ ನೀಡಿದ್ದೇನೆ, ಸರಗೂರು ಪಟ್ಟಣದಲ್ಲಿ ಎಲ್ಲ ಸಮಾಜವು ಸೇರಿ ಚಂದ್ರಮೌಳೇಶ್ವರ ಗರಡಿ ಬಸಪ್ಪ ಹಾಗೂ ನಾಡ ದೇವತೆಯ ಮಾರಮ್ಮನ ದೊಡ್ಡ ಹಬ್ಬವನ್ನು ಮಾಡುತ್ತಿದ್ದೆವು. ಆದರೆ ಬದಲಾವಣೆಯನ್ನು ಬಯಸಿ ಹೊಂದಾಣಿಕೆಯಾಗದೆ ಇದ್ದದ್ದರಿಂದ ಸರಗೂರಿನಲ್ಲಿ ನಡೆಯುತ್ತಿದ್ದ ವಿಶೇಷವಾದ ಹಬ್ಬ ಸುಮಾರು ವರ್ಷಗಳಿಂದ ನಿಂತು ಹೋಗಿದೆ ಈ ಹಬ್ಬವನ್ನು ನಾವೆಲ್ಲರೂ ಸೇರಿ ಮುಂದುವರಿಸಿಕೊಂಡು ಹೋಗಬೇಕೆಂಬುದು ನನ್ನ ಮನವಿ ಎಂದ ಅವರು, ಇಲ್ಲಿ ವಿಚಾರವನ್ನು ನಿಮ್ಮ ಸಮುದಾಯದ ಮುಖಂಡರು ಮಾತುಕತೆ ನಡೆಸಿ ನಮಗೆ ತಿಳಿಸಿದ ನಂತರ ನಾವು ಎಲ್ಲಾ ಸಮುದಾಯ ಒಂದು ದಿನ ಸಭೆ ನಡೆಸಲಾಗುವುದು ಎಂದು ಹೇಳಿದರು.

    ಮುಖಂಡರಾದ ಇದಿಯಪ್ಪನವರು ಮಾತನಾಡಿ, ನಮ್ಮದು ಯಾವುದೇ ತಕರಾರ್ ಇಲ್ಲ ಆದರೆ ಬದಲಾವಣೆ ಬಯಸಿರುವ ರೀತಿ ಮಾಡಿದರೆ ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು. ಹೀಗೆ ಹಲವಾರು ಮುಖಂಡರು ಮಾತನಾಡಿ ತಿಳಿಸುತ್ತೇವೆ ಎಂದು ಹೇಳಿದರು.

    ಅಂಬೇಡ್ಕರ್ ಟ್ರಸ್ಟ್ ನ ಅಧ್ಯಕ್ಷ ಸಣ್ಣಸ್ವಾಮಿ ಎಸ್.ಡಿ. ಅವರು ಮಾತನಾಡಿ, ನೀವು ವಿಚಾರವನ್ನು ಮಂಡನೆ ಮಾಡಿದ್ದೀರಿ, ಈ ವಿಚಾರದ ಬಗ್ಗೆ ನಾಯಕ ಸಮುದಾಯವನ್ನು ಕೇಳಿ ನಂತರ ಎಲ್ಲರೂ ಕೂತು ಚರ್ಚೆ ಮಾಡಿ ಒಂದು ಒಳ್ಳೆಯ ನಿರ್ಧಾರಕ್ಕೆ ಬರೋಣ ಎಂದರು.

    ಈ ಸಂದರ್ಭದಲ್ಲಿ ಎಲ್ಲಾ ಜನಾಂಗದ ಮುಖಂಡರಿಗೆ ದಲಿತ ಸಮುದಾಯದವರು ಸನ್ಮಾನಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಯಜಮಾನರು ಭೋಗಪ್ಪ, ಗಡಿಗೆ ಯಜಮಾನರು ಮಹಾದೇವಯ್ಯ, ನಾಡು ದೇಶದ ಯಜಮಾನ ಗಣೇಶ್, ತೊಗಟವೀರ ಸಮಾಜದ ಅಧ್ಯಕ್ಷ ರವಿ, ಈಡಿಗ ಸಮಾಜದ ಮುಖಂಡ ಕರಿಯಪ್ಪ, ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಶಿವಕುಮಾರ್, ಲಿಂಗಾಯತ ಸಮಾಜದ ಶ್ರೀಕಂಠ ಸ್ವಾಮಿ, ಮಹೇಶ್, ಟ್ರಸ್ಟ್ ಖಜಾಂಚಿ ಕಾರಯ್ಯ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ, ಕೃಷ್ಣ,ಹಾಗೂ ಗ್ರಾಮದ ಮುಖಂಡರು ಇದಿಯಪ್ಪ, ಸುಬ್ರಮಣ್ಯ, ಹನುಮಂತಯ್ಯ, ಜವರಯ್ಯ, , ಸಿದ್ದಯ್ಯ ,ಹನುಮಂತಯ್ಯ, ಗ್ರಾಮಸ್ಥರು ಮಹಿಳೆಯರು ಭಾಗವಹಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    October 18, 2025

    ಭಾಗ್ಯಲಕ್ಷ್ಮಿ ಯೋಜನೆ: ಪರಿಪಕ್ವ ಮೊತ್ತ ಪಡೆಯಲು ದಾಖಲೆ ಸಲ್ಲಿಸಿ

    October 18, 2025

    ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ: ಶಾಸಕ ಎಸ್.ಆರ್. ಶ್ರೀನಿವಾಸ್‌

    October 17, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ

    October 19, 2025

    ತುಮಕೂರು: ಈದ್ಗಾ ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ? ಇದನ್ನು ತಡೆಯಲು ಸಾಧ್ಯವಿದೆಯೇ? ಎಂದು ಶಾಸಕ ಕೆ.ಎನ್.ರಾಜಣ್ಣ…

    ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ

    October 19, 2025

    ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ

    October 19, 2025

    ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ

    October 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.