nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೂಟ್‌ ಕೇಸ್‌ ತುಂಬಿಕೊಂಡು ಶ್ರೀಲಂಕಾ ತೊರೆದ್ರಾ ಅಧ್ಯಕ್ಷ ಗೋತಬಯ ರಾಜಪಕ್ಸೆ..?
    ಸ್ಪೆಷಲ್ ನ್ಯೂಸ್ July 10, 2022

    ಸೂಟ್‌ ಕೇಸ್‌ ತುಂಬಿಕೊಂಡು ಶ್ರೀಲಂಕಾ ತೊರೆದ್ರಾ ಅಧ್ಯಕ್ಷ ಗೋತಬಯ ರಾಜಪಕ್ಸೆ..?

    By adminJuly 10, 2022No Comments1 Min Read
    rajapakse

    ಕೊಲೊಂಬೋ: ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಅವರ ನಿವಾಸಕ್ಕೆ ನುಗ್ಗಿದ ಬೆನ್ನಲ್ಲೇ ಈಗ ಅವರು ತಮ್ಮ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದಾರೆ.

    ಗೋತಬಯ ರಾಜಪಕ್ಸೆ ಈಗಾಗಲೇ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಘೋಷಿಸುವುದಾಗಿ ಹೇಳಿರುವ ಬೆನ್ನಲ್ಲೇ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ,ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ ಈ ಸೂಟ್ ಕೇಸ್ ಗಳೆಲ್ಲವೂ ಕೂಡ ಅಧ್ಯಕ್ಷ ರಾಜಪಕ್ಸೆ ಅವರಿಗೆ ಸೇರಿದ್ದು ಎನ್ನಲಾಗಿದೆ.

    ವೈರಲ್ ಆಗಿರುವ ವಿಡಿಯೋಗಳಲ್ಲಿ ಎಸ್‌ಎಲ್‌ಎನ್‌ಎಸ್ ಗಜಬಾಹು ಹಡಗಿನಲ್ಲಿ ಮೂವರು ವ್ಯಕ್ತಿಗಳು ಬೃಹದಾಕಾರದ ಸೂಟ್‌ಕೇಸ್‌ಗಳನ್ನು ಹೊತ್ತೊಯ್ಯುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದಾಗಿದೆ.ಈ ಮೂವರು ವ್ಯಕ್ತಿಗಳು ಅವಸರದಲ್ಲಿ ಸೂಟ್ ಕೇಸ್ ಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ನ್ಯೂಸ್ 1 ಚಾನೆಲ್ ವರದಿ ಮಾಡಿದೆ. ಅಷ್ಟೇ ಅಲ್ಲದೆ ಈ ಹಡಗುಗಳನ್ನು ಹತ್ತಿದವರ ಬಗ್ಗೆ ವಿವರ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ ಎಂದು ಈ ಚಾನೆಲ್ ವರದಿ ಮಾಡಿದೆ.

    ಕಳೆದ ರಾತ್ರಿ ಅಧ್ಯಕ್ಷ ರಾಜಪಕ್ಷೆ ಅವರನ್ನು ಸೇನಾ ಪ್ರಧಾನ ಕಛೇರಿಗೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲವೊಂದು ತಿಳಿಸಿದೆ.ಇಂದು ಶ್ರೀಲಂಕಾದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧ್ಯಕ್ಷರಿಗೆ ಸೇರಿದ ವಾಹನದ ಬೆಂಗಾವಲು ಪಡೆ ಹಾಜರಾಗಿತ್ತು, ಆದರೆ ಅವರು ಶ್ರೀಲಂಕಾ ದೇಶವನ್ನು ತೊರೆದಿದ್ದಾರೆಯೇ ಎನ್ನುವುದರ ಬಗ್ಗೆ ಯಾವುದೇ ಖಚಿತತೆ ಇಲ್ಲ ಎನ್ನಲಾಗಿದೆ.

    ಸದ್ಯ ರಾಜಪಕ್ಸೆ ಪ್ರಸ್ತುತ ಎಲ್ಲಿದ್ದಾರೆ ಎಂಬುದು ತಿಳಿದಿಲ್ಲ ಮತ್ತು ಆದರೆ ಪ್ರತಿಭಟನಾಕಾರರು ಮಾತ್ರ ಈಗ ಅವರ ಕಚೇರಿ ಮತ್ತು ಅಧಿಕೃತ ನಿವಾಸ ಎರಡನ್ನೂ ಆಕ್ರಮಿಸಿಕೊಂಡಿದ್ದಾರೆ.

    ಶ್ರೀಲಂಕಾ ದೇಶವು ಇದೆ ಮೊದಲ ಬಾರಿಗೆ ತೀವ್ರ ಆರ್ಥಿಕ ಕುಸಿತವನ್ನು ಕಂಡಿದ್ದು, ಆರ್ಥಿಕ ಸಹಾಯಕ್ಕಾಗಿ ಈಗ ಅದು ಭಾರತ,ಚೀನಾ ಹಾಗೂ ವಿಶ್ವಬ್ಯಾಂಕ್ ಗಳಿಗೆ ಆರ್ಥಿಕ ನೆರವಿಗಾಗಿ ಮನವಿ ಮಾಡಿದೆ.ಈಗ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಆಮದಿನ ಪಾವತಿಗಾಗಿ ಹೆಣಗಾಡುತ್ತಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Leave A Reply Cancel Reply

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ 5 ರಿಂದ…

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.