nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀರಂಗಪಟ್ಟಣದ ನದಿ ತೀರದ ದೇವಾಲಯ, ಐತಿಹಾಸಿಕ ಕಟ್ಟಡಗಳು, ರಸ್ತೆಗಳು ಜಲಾವೃತ!
    ಜಿಲ್ಲಾ ಸುದ್ದಿ July 28, 2024

    ಶ್ರೀರಂಗಪಟ್ಟಣದ ನದಿ ತೀರದ ದೇವಾಲಯ, ಐತಿಹಾಸಿಕ ಕಟ್ಟಡಗಳು, ರಸ್ತೆಗಳು ಜಲಾವೃತ!

    By adminJuly 28, 2024No Comments2 Mins Read
    shriranga pattana

    ಮಂಡ್ಯ: ಜಲಾಶಯಕ್ಕೆ ಒಳಹರಿವು ಏರಿಕೆ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಒಂದು ಲಕ್ಷದ ಮೂವತ್ತು ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸುತ್ತಿದ್ದು, ನದಿಯಲ್ಲಿ ಪ್ರವಾಹ ಉಂಟಾಗಿದೆ. ಶ್ರೀರಂಗಪಟ್ಟಣದ ನದಿ ತೀರದ ದೇವಾಲಯ, ಐತಿಹಾಸಿಕ ಕಟ್ಟಡಗಳು, ರಸ್ತೆಗಳು ಜಲಾವೃತವಾಗಿವೆ.

    ಪಟ್ಟಣದ ಹೊರವಲಯದ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇವಾಲಯದ ಆವರಣ ಜಲಾವೃತವಾಗಿದೆ. ದೇವಾಲಯದ ಮೆಟ್ಟಿಲುಗಳು ಮುಳುಗಡೆಯಾಗಿವೆ. ದೇವಸ್ಥಾನದಲ್ಲಿ ತರಕಾರಿ, ಇತರೆ ಪದಾರ್ಥಗಳನ್ನು ನೆಲದ ಮೇಲೆ ಮಾರಾಟ ಮಾಡುತ್ತಿದ್ದ ವ್ಯಾಪಾರಗಾರರು ತೊಂದರೆಗೊಳಗಾಗಿದ್ದಾರೆ. 1991ರಲ್ಲೂ ದೇವಾಲಯದ ಆವರಣ ಜಲಾವೃತವಾಗಿತ್ತು.


    Provided by
    Provided by

    ಪ್ರಸಿದ್ಧ ರಂಗನತಿಟ್ಟು ಬಳಿ ಕಾವೇರಿ ತುಂಬಿ ಹರಿಯುತ್ತಿರುವುದರಿಂದ ಪಕ್ಷಿಧಾಮಕ್ಕೆ ನೀರು ನುಗ್ಗಿದೆ. ಮರಗಳು ಮರಳಗಳಲ್ಲಿರುವ ಪಕ್ಷಿಗಳು ತೊಂದರೆಯಲ್ಲಿವೆ. ಶ್ರೀರಂಗಪಟ್ಟಣದ ಬಳಿ ಇರುವ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಮಟ್ಟದವರೆಗೆ ನದಿಯಲ್ಲಿ ನೀರು ಹರಿಯುತ್ತಿದ್ದು, ಮುಳುಗುವ ಹಂತ ತಲುಪಿದೆ.

    ಪಟ್ಟಣದಿಂದ ಪಾಲಹಳ್ಳಿ ಮಾರ್ಗವಾಗಿ ಮೈಸೂರು, ಕೆಆರ್‍ಎಸ್, ರಂಗನತಿಟ್ಟು ಪಕ್ಷಿಧಾಮಕ್ಕೆ ಸಂಪರ್ಕ ಕಲ್ಪಿಸುವ ಪಶ್ಚಿಮ ವಾಹಿನಿ ಬಳಿಯ ರೈಲ್ವೆ ಸೇತುವೆಯ ಕೆಳಗಿನ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ವಾಹನಗಳ ಸಂಚಾರಕ್ಕೆ ಅಡೆತಡೆಯಾಗಿದೆ. ದ್ವಿಚಕ್ರವಾಹನ, ಆಟೋರಿಕ್ಷಾ ಚಾಲಕರು ಸೇತುವೆ ಕೆಳಗೆ ಚಲಿಸಲು ಪರದಾಡುತ್ತಿದ್ದಾರೆ.

    ದೊಡ್ಡ ಗೋಸಾಯಿಘಾಟ್ ಬಳಿ ಇರುವ ಪಾಂಡುರಂಗ, ಕಾಶಿ ವಿಶ್ವನಾಥ, ಆಂಜನೇಯಸ್ವಾಮಿ ದೇವಾಲಯಗಳು ಭಾಗಶಃ ಮುಳುಗಿವೆ. ಚಿಕ್ಕ ಗೋಸಾಯಿಘಾಟ್ ಬಳಿಯ ವಿಶ್ವನಾಥ ದೇವಾಲಯದ ಗರ್ಭಗುಡಿಯಲ್ಲಿ ಸುಮಾರು ಮೂರು ಅಡಿಯಷ್ಟು ನೀರು ತುಂಬಿದೆ. ಕಾವೇರಿಪುರ ಬಡಾವಣೆಯ ಶನೇಶ್ವರಸ್ವಾಮಿ ದೇವಾಲಯ ಮತ್ತು ಕೆಲವು ಮನೆಗಳಿಗೆ ನೀರು ನುಗ್ಗಿದೆ.

    ನದಿಯಲ್ಲಿ ನೀರಿನ ಪ್ರವಾಹ ಏರಿಕೆಯಾಗುತ್ತಿದ್ದಂತೆ ಎರಡು ತೀರದ ಜಮೀನುಗಳು ಮುಳುಗಡೆಯಾಗುತ್ತಿವೆ. ತಗ್ಗುಪ್ರದೇಶಗಳು ಭಾಗಶಃ ಮುಳುಗಡೆಯಾಗಿವೆ. ಭತ್ತದ ಪೈರು ಒಡ್ಡಿದ್ದ ರೈತರು ಕಂಗಾಲಾಗಿದ್ದಾರೆ. ನದಿಯಲ್ಲಿ ಪ್ರವಾಹ ಹೆಚ್ಚಾಗುವ ಸಂಭವವಿದ್ದು, ಮತ್ತಷ್ಟು ಜಮೀನು ಮುಳುಗಡೆಯಾಗುವ ಆತಂಕ ರೈತರಲ್ಲಿ ಮೂಡಿದೆ.

    ನದಿಯಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾನುವಾರುಗಳು, ಇತರ ವಸ್ತುಗಳ ರಕ್ಷಣೆಗೆ ಎಚ್ಚರಿಕೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.