nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಕುವಿನಿಂದ  ಇರಿತ: ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುಖಂಡ
    ರಾಜ್ಯ ಸುದ್ದಿ December 5, 2023

    ಚಾಕುವಿನಿಂದ  ಇರಿತ: ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುಖಂಡ

    By adminDecember 5, 2023No Comments1 Min Read
    belagavi

    ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರನನ್ನು ಕೂಡಲೇ ಬಂಧನಕ್ಕೊಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

    ಚಾಕುವಿನಿಂದ  ಇರಿತಕ್ಕೊಳಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೃಥ್ವಿ ಸಿಂಗ್ ಅವರನ್ನು ನಿನ್ನೆ ವಿಜಯೇಂದ್ರ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.


    Provided by
    Provided by

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಚನ್ನರಾಜ್ ಹಟ್ಟಿಹೊಳಿ ಅವರ ಗನ್‌ ಮ್ಯಾನ್ ಹಾಗೂ ಅವರ ಬಲಗೈ ಬಂಟ ಇಬ್ಬರೂ ಪೃಥ್ವಿ ಸಿಂಗ್‌ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಹಟ್ಟಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಹೀಗಾಗಿಯೇ ಹಗಲು ಹೊತ್ತಿನಲ್ಲಿ ಈ ರೀತಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದರು.

    ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವುದು ದುರಾದೃಷ್ಟಕರ ಸಂಗತಿ. ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆಗೆ ಕಾರಣರಾದವರನ್ನು ಕೂಡಲೇ ಸರ್ಕಾರ ಬಂಧಿಸಬೇಕು. ಈ ವಿಷಯದ ಬಗ್ಗೆ ಹೇಳಿಕೆಗಳನ್ನು ನೀಡುವ ಬದಲು, ಜವಾಬ್ದಾರಿಯುತ ಸಚಿವೆಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮ್ಮ ಸಹೋದರನನ್ನು ತಕ್ಷಣವೇ ಪತ್ತೆಹಚ್ಚಿ ಬಂಧಿಸುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

    ತಕ್ಷಣ ಎಫ್‍ ಐಆರ್ ಮಾಡಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಈ ಘಟನೆಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕು. ಎಲ್ಲ ದುಷ್ಟರನ್ನು ಬಂಧಿಸಬೇಕು ಎಂದು ತಿಳಿಸಿದರು. ಪೊಲೀಸರ ಕುರಿತು ನಮಗೆ ವಿಶ್ವಾಸ ಇಲ್ಲ ಎಂದು ಪುನರುಚ್ಚರಿಸಿದರು.

     

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.